ಕಲ್ಯಾಣ ಮಂಟಪಗಳಲ್ಲಿ ಕದ್ದ ಹಣದಲ್ಲಿ 3 ಸೈಟ್ ಖರೀದಿಸಿ,1 ಮನೆ ಕಟ್ಟಿದ ಖದೀಮ ಅಂದರ್
ಬೆಂಗಳೂರು: ಈತ ಟಿಪ್ಟಾಪ್ ಆಗಿ ಕಲ್ಯಾಣ ಮಂಟಪಕ್ಕೆ ಕಾಲಿಟ್ಟನೆಂದರೆ ಅಲ್ಲಿ ವಧು-ವರರ ಕುಟುಂಬಕ್ಕೆ ಸೇರಿದವರ ಚಿನ್ನಾಭರಣ, ನಗದು ಮಂಗಮಾಯವಾಗುವದು ಗ್ಯಾರಂಟಿ ಇತ್ತು, ಹೀಗಾಗಿಯೇ ಮದುವೆ ಮನೆಯಲ್ಲಿ ಕದ್ದ ಚಿನ್ನಾಭರಣಗಳಿಂದ 3 ನಿವೇಶನ ಖರೀದಿಸಿ, ವಾಸಿಸಲು ಸ್ವಂತ ಮನೆಕಟ್ಟಿಕೊಂಡು ಹೆಂಡತಿ-ಮಕ್ಕಳ ಜೊತೆಗೆ ಸಂಸಾರ ಮಾಡಿಕೊಂಡಿದ್ದ ವೃತ್ತಿಪರ ಖದೀಮನೊಬ್ಬ ಈಗ ಪೊಲೀಸರ ಅತಿಥಿಯಾಗಿದ್ದಾನೆ. ತುಮಕೂರು ಜಿಲ್ಲೆ ಗುಬ್ಬಿ ನಿವಾಸಿ ಪರಮೇಶ್ ಈ ಖತರ್ನಾಕ್ ಕಳ್ಳ. ಕಲ್ಯಾಣ ಮಂಟಪಗಳಿಗೆ ಅತಿಥಿಯ ಸೋಗಿನಲ್ಲಿ ತೆರಳಿ ವಧು-ವರರ ಕೊಠಡಿಗಳಲ್ಲಿ ಚಿನ್ನಾಭರಣ ಕದಿಯುತ್ತಿದ್ದ ಈ ಚಾಲಾಕಿ […]
Continue Reading