ಉತ್ತರಕಾಶಿಯಲ್ಲಿ ಭೀಕರ ಮೇಘಸ್ಫೋಟ: ಸಾವಿನ ಸಂಖ್ಯೆ 4ಕ್ಕೆ ಏರಿಕೆ
ಡೆಹ್ರಾಡೂನ್: ಉತ್ತರಾಖಂಡದ ಉತ್ತರಕಾಶಿಯ ಧರಾಲಿಯಲ್ಲಿ ಸಂಭವಿಸಿದ ಭೀಕರ ಮೇಘಸ್ಫೋಟದಿಂದಾಗಿ ನಾಲ್ಕು ಜನರು ಸಾವನ್ನಪ್ಪಿದ್ದು, 60ಕ್ಕೂ ಹೆಚ್ಚು ಜನರು ಜಲಪ್ರಳಯದಲ್ಲಿ ಕೊಚ್ಚಿ ಹೋಗಿ ನಾಪತ್ತೆಯಾಗಿರುವುದಾಗಿ ಮೂಲಗಳು ತಿಳಿಸಿವೆ. ಖೀರ್ ಗಂಗಾ ನದಿಯ ರೌದ್ರಾವತಾರಕ್ಕೆ ಇಡಿ ಊರಿಗೆ ಊರೇ ಸರ್ವನಾಶವಾಗಿದೆ. ಬೆಟ್ಟದ ಮೇಲಿಂದ ಏಕಾಏಕಿ ನೀರು ಹರಿದು ಬಂದಿದ್ದು, ಗ್ರಾಮವೇ ಕೊಚ್ಚಿಕೊಂಡು ಹೋಗಿದೆ. ಪರಿಣಾಮ 4 ಜನರು ಸಾವನ್ನಪ್ಪಿದ್ದು, ಪ್ರವಾಸಿಗರು, ಅಲ್ಲಿನ ಸ್ಥಳೀಯರು ಸೇರಿದಂತೆ 60ಕ್ಕೂ ಹೆಚ್ಚು ಜನರು ಜಲಪ್ರಳಯದಲ್ಲಿ ಕೊಚ್ಚಿ ಹೋಗಿದ್ದಾರೆ. ಸದ್ಯ ಸ್ಥಳದಲ್ಲಿ ಉತ್ತರಕಾಶಿ ಪೊಲೀಸ್, ರಾಜ್ಯ […]
Continue Reading