ಒಂದು ಗೋಡೆಗೆ ಬಣ್ಣ ಬಳಿಯಲು 443 ಕಾರ್ಮಿಕರು, 24 ಲೀ. ಪೇಂಟ್, 3.38 ಲಕ್ಷ ರೂ. ಬಿಲ್: ಮಧ್ಯಪ್ರದೇಶ ಶಾಲೆಯ ಗೋಲ್ ಮಾಲ್

ಶಾದೋಲ್‌: ಮಧ್ಯಪ್ರದೇಶದ ಶಾದೋಲ್‌ ಜಿಲ್ಲೆಯ ಶಾಲೆಗೆ 24 ಲೀಟರ್‌ ಬಣ್ಣ ಬಳಿಯಲು ವೆಚ್ಚ ಮಾಡಿದ್ದು ಬರೋಬ್ಬರಿ 3.38 ಲಕ್ಷ ರೂ. ಅಷ್ಟೇ ಅಲ್ಲದೇ ಬಣ್ಣ ಹಚ್ಚಲು 443 ಕೂಲಿಯಾಳುಗಳನ್ನು ಬಳಸಿಕೊಳ್ಳಲಾಗಿದೆ. ಇಂತಹ ಹಗರಣ ಬೆಳಕಿಗೆ ಬಂದಿದ್ದು ಈ ಬಿಲ್‌ ಸಾಮಾಜಿಕ ತಾಣಗಳಲ್ಲಿ ವೈರಲ್‌ ಆದಮೇಲೆ ಎನ್ನುವುದು ವಿಶೇಷ. ಈಗ ಶಿಕ್ಷಣಾಧಿಕಾರಿಗಳು ಹಗರಣದ ತನಿಖೆಗೆ ಮುಂದಾಗಿದ್ದಾರೆ. ಈ ಬಗ್ಗೆ ಪ್ರಶ್ನೆ ಕೇಳಿದರೆ ಅಲ್ಲಿನ ಮುಖ್ಯೋಪಾಧ್ಯಾಯರು ಮಾಧ್ಯಮಗಳಿಂದ ದೂರ ಓಡಿದ್ದಾರೆ. ಎರಡು ಶಾಲೆಗಳಿಗೆ ಬಣ್ಣ ಬಳಿಯಲು 215 ಮೇಸ್ತ್ರಿಗಳು ಹಾಗೂ […]

Continue Reading

ಟ್ರ್ಯಾಕ್ಟರ್‌ಗೆ ಬಾಡಿಗೆ ನೀಡಲು ಹಣವಿಲ್ಲದೆ ಸ್ವತಃ ನೊಗ-ನೇಗಿಲು ಹೊತ್ತ ವೃದ್ಧ ದಂಪತಿಯ ನೆರವಿಗೆ ಧಾವಿಸಿದ ಸಚಿವ

ಮುಂಬೈ: ಸಾಲ ಮಾಡಿಕೊಂಡ ಕಾರಣ ಎತ್ತು, ಟ್ರ್ಯಾಕ್ಟರ್‌ಗೆ ಬಾಡಿಗೆ ನೀಡಲು ಹಣವಿಲ್ಲದೆ, ಕಾರ್ಮಿಕರಿಗೆ ಕೂಲಿ ನೀಡಲು ಸಾಧ್ಯವಾಗದ ಕಾರಣ ಸ್ವತಃ ನೊಗ-ನೇಗಿಲು ಹೊತ್ತ ವೃದ್ಧ ದಂಪತಿಯ ವಿಡಿಯೊ ಇತ್ತೀಚೆಗೆ ವೈರಲ್‌ ಆಗಿತ್ತು. ಈ ವಿಡಿಯೊ ಸೋಶಿಯಲ್‌ ಮೀಡಿಯಾದಲ್ಲಿ ಹರಿದಾಡಿ ದೇಶವೇ ಮರುಗಿತ್ತು. ಬೆಳೆ ನಾಶವಾದ ಹಿನ್ನೆಲೆಯಲ್ಲಿ ಸಾಲ ಮಾಡಿದ್ದರಿಂದ ಅನಿವಾರ್ಯವಾಗಿ 75 ವರ್ಷದ ಪತಿ ನೊಗ ಹೊತ್ತಿದ್ದರೆ, 65 ವರ್ಷದ ಪತ್ನಿ ನೇಗಿಲು ಹಿಡಿದು ನೆಲ ಹದ ಮಾಡುತ್ತಿರುವುದು ವಿಡಿಯೊದಲ್ಲಿ ಕಂಡು ಬಂದಿತ್ತು. ಇದೀಗ ಸಚಿವರೊಬ್ಬರು ಈ […]

Continue Reading

ಕಣ್ಣು ಕಾಣದ, ಕಿವಿ ಕೇಳದ, ಮಾತನಾಡಲು ಬರದಿದ್ದರೂ ಸರ್ಕಾರಿ ಕೆಲಸ ಗಿಟ್ಟಿಸಿಕೊಂಡ ಗಟ್ಟಿಗಿತ್ತಿ

ಇಂದೋರ್: ಸಾಧಿಸುವ ಛಲವೊಂದಿದ್ದರೆ ಎಂತಹ ಕೆಲಸವನ್ನು ಬೇಕಾದರೂ ಮಾಡಬಹುದು, ಅಸಾಧ್ಯವಾದದ್ದು ಸಾಧ್ಯ ಎಂದು ತೋರಿಸಬಹುದು. ದೈಹಿಕವಾಗಿ ಗಟ್ಟಿಮುಟ್ಟಾಗಿದ್ದರೆ ಏನು ಬೇಕಾದರೂ ಮಾಡಬಹುದು. ಆದರೆ ದೈಹಿಕ ನ್ಯೂನತೆಯಿದ್ದರೂ ಇಡಿ ದೇಶವೇ ಕೊಂಡಾಡುವಂತ ಸಾಧನೆಯೊಂದು ಇಂದೋರ್‌ನ ಮಹಿಳೆಯೊಬ್ಬರು ಮಾಡಿ ತೋರಿಸಿದ್ದಾರೆ. ಗುರುದೀಪ್ ಕೌರ್ ವಾಸು 34 ವರ್ಷ ವಯಸ್ಸಿನ ಇವರು ಊರಿನಲ್ಲಿ ‘Indore’s Helen Keller’ ಎಂದೇ ಪ್ರಖ್ಯಾತಿ ಪಡೆದುಕೊಂಡಿದ್ದಾರೆ. (ಹೆಲೆನ್ ಆಡಮ್ಸ್ ಕೆಲ್ಲರ್ – ಅಮೆರಿಕ ಮೂಲದ ಕಿವುಡು ಮತ್ತು ಅಂಧ ವ್ಯಕ್ತಿಯಾಗಿ ಕಲಾ ಪದವಿ ಪಡೆದ ಪ್ರಪ್ರಥಮ […]

Continue Reading

ಬಾಲಕನ ಕೋರಿಕೆ ಹಿಂದಿದೆ ಹೃದಯ ಹಿಂಡುವ ಕಥೆ: ಸಹಾಯಕ್ಕೆ ಡಿಸಿ ಅಸ್ತು

ಬೆಳಗಿನ ತಿಂಡಿ ಮಳಿಗೆಯನ್ನು ನಡೆಸುತ್ತಿದ್ದ ಮಹಿಳೆಯ ಅಂಗಡಿಯನ್ನು ರಸ್ತೆ ಅಗಲೀಕರಣದ ಸಲುವಾಗಿ ಅಧಿಕಾರಿಗಳು ಎತ್ತಂಗಡಿ ಮಾಡಿಸಿದ ಹಿನ್ನೆಲೆಯಲ್ಲಿ 8 ವರ್ಷದ ಬಾಲಕ ಜಿಲ್ಲಾಧಿಕಾರಿಗಳ ಕಚೇರಿಗೆ ಭೇಟಿ ನೀಡಿದ ಘಟನೆ ಆಂಧ್ರಪ್ರದೇಶದ ಗುಂಟೂರಿನಲ್ಲಿ ವರದಿಯಾಗಿದೆ. ಜಿಲ್ಲಾಧಿಕಾರಿ ನಾಗಲಕ್ಷ್ಮಿ ಅವರನ್ನು ಭೇಟಿಯಾಗಲು ಡಿಸಿ ಕಚೇರಿಗೆ ಆಗಮಿಸಿದ ಯಶವಂತ್ ಎಂಬ ಪುಟ್ಟ ಬಾಲಕ ತನ್ನ ಸಮಸ್ಯೆಯ ಬಗ್ಗೆ ಬರೆದ ಪತ್ರವನ್ನು ಕೈಯಲ್ಲಿ ಹಿಡಿದು ಬಂದಿರುವುದು ಸಿಬ್ಬಂದಿಗಳ ಗಮನ ಸೆಳೆದಿದೆ. ಇದನ್ನು ಓದಿದ ಬಳಿಕ ಅಧಿಕಾರಿಗಳ ಕಣ್ಣಂಚಲ್ಲಿ ನೀರು ಮೂಡಿದೆ. ಪತ್ರದಲ್ಲಿ ‘ನನ್ನ […]

Continue Reading

ವೋಲ್ವೋ ಕಾರು, 800 ಗ್ರಾಂ ಚಿನ್ನ ಕೊಟ್ಟರು ವರದಕ್ಷಿಣೆ ಕಿರುಕುಳ: ಕಾರಿನಲ್ಲಿ ನವವಿವಾಹಿತೆಯ ಶವ ಪತ್ತೆ

ತಮಿಳುನಾಡು: ಮದುವೆಯಾದ ಕೇವಲ ಎರಡು ತಿಂಗಳ ನಂತರ ವರದಕ್ಷಿಣೆಗಾಗಿ ಅತ್ತೆ-ಮಾವ ನೀಡುತ್ತಿದ್ದ ಕಿರುಕುಳ ಸಹಿಸಲಾಗದೆ ಯುವತಿ ಕೀಟನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ದುರಂತ ಘಟನೆ ತಿರುಪ್ಪೂರು ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ತಿರುಪ್ಪೂರಿನ ಜವಳಿ ವ್ಯಾಪಾರಿ ಅಣ್ಣಾದೊರೈ ಅವರ ಪುತ್ರಿ ರಿಧಾನ್ಯ (27) ಈ ವರ್ಷದ ಏಪ್ರಿಲ್‌ನಲ್ಲಿ ಕವಿನ್ ಕುಮಾರ್ (28) ಎಂಬ ಯುವಕನನ್ನು ವಿವಾಹವಾದರು. ವರದಿಗಳ ಪ್ರಕಾರ, ಮದುವೆಯಲ್ಲಿ 800 ಗ್ರಾಂ ಚಿನ್ನಾಭರಣ ಮತ್ತು 70 ಲಕ್ಷ ರೂ. ಮೌಲ್ಯದ ವೋಲ್ವೋ ಕಾರು ವರದಕ್ಷಿಣೆಯಾಗಿ ನೀಡಲಾಗಿತ್ತು. ಆದರೆ […]

Continue Reading

ವೋಲ್ವೋ ಕಾರು, 800 ಗ್ರಾಂ ಚಿನ್ನ ಕೊಟ್ಟರು ವರದಕ್ಷಿಣೆ ಕಿರುಕುಳ: ಕಾರಿನಲ್ಲಿ ನವವಿವಾಹಿತೆಯ ಶವ ಪತ್ತೆ

ತಮಿಳುನಾಡು: ಮದುವೆಯಾದ ಕೇವಲ ಎರಡು ತಿಂಗಳ ನಂತರ ವರದಕ್ಷಿಣೆಗಾಗಿ ಅತ್ತೆ-ಮಾವ ನೀಡುತ್ತಿದ್ದ ಕಿರುಕುಳ ಸಹಿಸಲಾಗದೆ ಯುವತಿ ಕೀಟನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ದುರಂತ ಘಟನೆ ತಿರುಪ್ಪೂರು ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ತಿರುಪ್ಪೂರಿನ ಜವಳಿ ವ್ಯಾಪಾರಿ ಅಣ್ಣಾದೊರೈ ಅವರ ಪುತ್ರಿ ರಿಧಾನ್ಯ (27) ಈ ವರ್ಷದ ಏಪ್ರಿಲ್‌ನಲ್ಲಿ ಕವಿನ್ ಕುಮಾರ್ (28) ಎಂಬ ಯುವಕನನ್ನು ವಿವಾಹವಾದರು. ವರದಿಗಳ ಪ್ರಕಾರ, ಮದುವೆಯಲ್ಲಿ 800 ಗ್ರಾಂ ಚಿನ್ನಾಭರಣ ಮತ್ತು 70 ಲಕ್ಷ ರೂ. ಮೌಲ್ಯದ ವೋಲ್ವೋ ಕಾರು ವರದಕ್ಷಿಣೆಯಾಗಿ ನೀಡಲಾಗಿತ್ತು. ಆದರೆ […]

Continue Reading

ಮದುವೆಯಾಗಲು ಹೆಣ್ಣು ಸಿಗುತ್ತಿಲ್ಲವೆಂದು ಕಣ್ಣೀರು: ಅದೆ ಹೆಣ್ಣಿನಿಂದ ಹೆಣವಾದ ಶಿಕ್ಷಕ

ಉತ್ತರಪ್ರದೇಶ: ವಯಸ್ಸು 45 ಆಯಿತು. ಮದುವೆಯಾಗಲು ಇನ್ನೂ ಒಂದು ಹೆಣ್ಣು ಸಿಗಲಿಲ್ಲ ಎಂದು ಬೇಸರಗೊಂಡಿದ್ದ ವ್ಯಕ್ತಿ, ಹೆಣ್ಣಿನಿಂದಲೇ ಮೋಸ ಹೋಗಿ ಹತ್ಯೆಯಾದ ದುರ್ಘಟನೆ ಉತ್ತರ ಪ್ರದೇಶದಲ್ಲಿ ವರದಿಯಾಗಿದೆ. ವಧು ಸಿಗುತ್ತಿಲ್ಲ ಎಂದು ತೀರ ಹತಾಶೆಗೊಂಡಿದ್ದ ವ್ಯಕ್ತಿ, ಫೇಸ್​ಬುಕ್​ ವಿಡಿಯೋದಲ್ಲಿ, ತನಗೆ ಯಾರೊಬ್ಬರು ಹೆಣ್ಣು ಕೊಡುತ್ತಿಲ್ಲ. ನನ್ನ ಹೆಸರಿನಲ್ಲಿ 18 ಎಕರೆ ಜಮೀನಿದೆ. ಆದರೆ ಅದನ್ನು ನೋಡಿಕೊಳ್ಳಲು ಯಾರು ಇಲ್ಲದಂತಾಗಿದೆ ನನ್ನ ಜೀವನ ಎಂದು ಗುರುಗಳ ಬಳಿ ಅಳಲು ತೋಡಿಕೊಂಡಿದ್ದ. ಇದುವೆ ಆತನ ಪಾಲಿಗೆ ಮುಳ್ಳಾಯಿತು. ಯಾವ ಹೆಣ್ಣು […]

Continue Reading

ಕೊಲ್ಹಾಪುರಿ ಚಪ್ಪಲಿ ತಯಾರಿಸುವವರಲ್ಲಿ ಬಹಳ ಜನ ಕರ್ನಾಟಕದವರು: ಸಚಿವ ಪ್ರಿಯಾಂಕ್ ಖರ್ಗೆ

ಬೆಂಗಳೂರು: ಮಹಾರಾಷ್ಟ್ರದ ವೈಶಿಷ್ಟ್ಯವೆಂದು ಪರಿಗಣಿಸಲಾದ ಕೊಲ್ಹಾಪುರಿ ಚಪ್ಪಲಿಯನ್ನು ವಿಶ್ವಖ್ಯಾತ ಫ್ಯಾಷನ್ ಸಂಸ್ಥೆ ಪ್ರಾದ 1.2 ಲಕ್ಷ ರೂ ಬೆಲೆಗೆ ಮಾರಾಟ ಮಾಡುತ್ತಿದೆ ಎನ್ನುವ ಸುದ್ದಿ ಇದೆ. ಮಹಾರಾಷ್ಟ್ರದ ಕೊಲ್ಹಾಪುರದಲ್ಲಿ ದೊರೆಯುವ ಈ ಚಪ್ಪಲಿ ತಯಾರಿಕೆಯಲ್ಲಿ ಕರ್ನಾಟಕದವರ ಪಾತ್ರವೂ ದೊಡ್ಡದಿದೆ. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಅವರು ಈ ಬಗ್ಗೆ ಎಕ್ಸ್​​ನಲ್ಲಿ ಮಾಹಿತಿ ಪೋಸ್ಟ್ ಮಾಡಿದ್ದಾರೆ. ಕೊಲ್ಹಾಪುರಿ ಚಪ್ಪಲಿಗೆ ಕರ್ನಾಟಕದ ಕುಶಲಕರ್ಮಿಗಳಿಗೂ ಜಿಐ ಟ್ಯಾಗ್ ಪಡೆಯಲು ಹೇಗೆ ಹೋರಾಟ ಮಾಡಲಾಯಿತು ಎನ್ನುವುದನ್ನು ಖರ್ಗೆ ವಿವರಿಸಿದ್ದಾರೆ. […]

Continue Reading

ಪೆಟ್ರೋಲ್ ಬಂಕ್ ಎಡವಟ್ಟು: ಸಿಎಂ ಬೆಂಗಾವಲು ಪಡೆ 19 ವಾಹನಕ್ಕೆ ಡಿಸೇಲ್ ಬದಲು ನೀರು

ಮಧ್ಯಪ್ರದೇಶ: ಸಿಎಂ ಬೆಂಗಾವಲು ವಾಹನಕ್ಕೆ ಡಿಸೇಲ್ ಬದಲು ನೀರು ತುಂಬಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. ಪ್ರಾದೇಶಿಕ ಕೈಗಾರಿಕೆ, ಕೌಶಲ್ಯ ಮತ್ತು ಉದ್ಯೋಗ ಸಮಾವೇಶದಲ್ಲಿ (RISE 2025) ಭಾಗವಹಿಸಲು ಮಧ್ಯಪ್ರದೇಶದ ಮುಖ್ಯಮಂತ್ರಿ ಡಾ.ಮೋಹನ ಯಾದವ್ ಬೆಂಗಾವಲುಪಡೆ ವಾಹನ ಮಧ್ಯದಲ್ಲಿ ನಿಂತಿದೆ. ಏನಾಯಿತೆಂದು ನೋಡಿದಾಗ, ಡಿಸೇಲ್ ಬದಲು ನೀರು ಇರೋದು ಬೆಳಕಿಗೆ ಬಂದಿದೆ. ಸಿಎಂ ಬೆಂಗಾವಲು ಪಡೆಯ 19 ಕಾರುಗಳಿಗೆ ಡಿಸೇಲ್ ಬದಲು ನೀರು ಹಾಕಲಾಗಿದೆ. ಎಲ್ಲ ಬೆಂಗಾವಲು ವಾಹನ ಇದ್ದಕ್ಕಿದ್ದಂತೆ ಒಂದರ ನಂತರ ಮತ್ತೊಂದು ರಸ್ತೆಯಲ್ಲಿ ನಿಂತಿದ್ದರಿಂದ ಆತಂಕ […]

Continue Reading

ಆಸ್ತಿಗಾಗಿ ಹೆಣ್ಣುಮಕ್ಕಳ ಗಲಾಟೆ: 4 ಕೋಟಿ ಮೌಲ್ಯದ ಆಸ್ತಿಯನ್ನು ದೇವಸ್ಥಾನದ ಹುಂಡಿಗೆ ಹಾಕಿದ ನಿವೃತ್ತ ಸೈನಿಕ

ಚೆನ್ನೈ: ತಮಿಳುನಾಡಿನ ತಿರುವಣ್ಣಾಮಲೈ ಜಿಲ್ಲೆಯ ಅರಣಿ ಬಳಿಯ ಪಡವೇಡುವಿನಲ್ಲಿರುವ ಅರುಲ್ಮಿಗು ರೇಣುಗಾಂಬಲ್ ಅಮ್ಮನ್ ದೇವಾಲಯದ ಅಧಿಕಾರಿಗಳಿಗೆ ದೇವಾಲಯದ ಹುಂಡಿಯಿಂದ ಕಾಣಿಕೆಗಳನ್ನು ಎಣಿಸುವಾಗ 4 ಕೋಟಿ ರೂ. ಮೌಲ್ಯದ ಆಸ್ತಿ ದಾಖಲೆಗಳು ಸಿಕ್ಕಿದೆ. ಇದರ ಮೂಲವನ್ನು ಹುಡುಕಿದಾಗ ಅದೆ ಊರಿನ ನಿವೃತ್ತ ಸೈನಿಕರೊಬ್ಬರು ಇಷ್ಟು ದೊಡ್ಡ ಪ್ರಮಾಣದ ಆಸ್ತಿಯನ್ನು ದೇವರಿಗೆ ದಾನ ನೀಡಿದ್ದಾರೆ ಎಂದು ವರದಿಯಾಗಿದೆ ಜೂನ್ 24 ರಂದು ದೇವಾಲಯದ ಸಿಬ್ಬಂದಿ ಆವರಣದೊಳಗಿನ 11 ಹುಂಡಿಗಳಲ್ಲಿ ಒಂದನ್ನು ತೆರೆದಾಗ, ಅವರಿಗೆ ಮೂಲ ಭೂಮಿ ಮತ್ತು ಮನೆ ಮಾಲೀಕತ್ವದ […]

Continue Reading