ಸೈಫ್ ಅಲಿ ಖಾನ್‌ಗೂ ಮುನ್ನ ಶಾರುಖ್ ಖಾನ್ ಮೇಲೆ ದಾಳಿಗೂ ಸ್ಕೆಚ್ ?

ಬಾಲಿವುಡ್ ನಟ ಸೈಫ್ ಅಲಿ ಖಾನ್‌ಗೆ ಹಲ್ಲೆ ಮಾಡಿದ್ದ ದಾಳಿಕೋರನನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ. ಈ ಬೆನ್ನಲ್ಲೇ ಸೈಫ್ ಒಬ್ಬರೆ ಅಲ್ಲ, ಶಾರುಖ್ ಖಾನ್ ಮೇಲೆ ಕೂಡ ದಾಳಿ ನಡೆಸಲು ಸ್ಕೆಚ್ ಹಾಕಲಾಗಿತ್ತು ಎಂಬ ಸುಳಿವು ಪೊಲೀಸರಿಗೆ ಸಿಕ್ಕಿದೆ. ಸೈಫ್‌ಗೆ ಚಾಕು ಇರಿದ ದಾಳಿಕೋರನನ್ನು ಮುಂಬೈ ಪೊಲೀಸರು ಬಂಧಿಸಿದ ಬೆನ್ನಲ್ಲೇ ಮತ್ತೊಂದು ಆಘಾತಕಾರಿ ಸುದ್ದಿಯೊಂದು ಬೆಳಕಿಗೆ ಬಂದಿದೆ. ಸೈಫ್ ಅಲಿ ಖಾನ್‌ಗೆ ಹಲ್ಲೆ ಮಾಡುವ ಮುಂಚೆ ಶಾರುಖ್ ಮನೆಯ ಮುಂದೆ ಕೂಡ ಹಲವು ಬಾರಿ ಕಾಣಿಸಿಕೊಂಡಿದ್ದ ಎಂದು […]

Continue Reading

ಪರಸ್ಪರ ಮದುವೆಯಾದ ಇಬ್ಬರು ಹುಡುಗಿಯರು, ಮುಂದೆನಾಯ್ತು ಗೊತ್ತಾ ?

ಮಧ್ಯಪ್ರದೇಶ: ಇಬ್ಬರು ಹುಡುಗಿಯರು ಪರಸ್ಪರ ಮದುವೆಯಾಗಿದ್ದಾರೆ, ಇಬ್ಬರು ಲಿವ್ ಇನ್ ರಿಲೇಶನ್ ಶಿಪ್ ಸರ್ಟಿಫಿಕೇಟ್ ಕೂಡ ಪಡೆದಿದ್ದಾರೆ. ಮಧ್ಯಪ್ರದೇಶದ ಮಂದಸೌರ್‌ನಿಂದ ಈ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ಮಧ್ಯಪ್ರದೇಶದ ಮಂದಸೌರ್‌ನ ಭೈಸೋದಮಂಡಿ ಪ್ರದೇಶದಲ್ಲಿ ಇಬ್ಬರು ಬಾಲಕಿಯರ ವಿವಾಹವಾಗಿದ್ದಾರೆ. ಇಬ್ಬರಿಗೂ ಲಿವ್ ಇನ್ ರಿಲೇಶನ್ ಶಿಪ್ ಸರ್ಟಿಫಿಕೇಟ್ ಕೂಡ ಸಿಕ್ಕಿದ್ದು, ಮದುವೆಯ ವಿಧಿವಿಧಾನಗಳನ್ನು ಮುಗಿಸಿ ಪರಸ್ಪರ ಜೊತೆಯಾಗಿ ಬಾಳುವುದಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಇದರಲ್ಲಿ ಒಬ್ಬ ಹುಡುಗಿಯ ಹೆಸರು ಸೋನಂ, ಇನ್ನೊಬ್ಬ ಹುಡುಗಿಯ ಹೆಸರು ರೀನಾ, ರೀನಾ ವಯಸ್ಸು […]

Continue Reading

ಭಾರತ ಸೇರಿದಂತೆ ಹಲವು ದೇಶಗಳಲ್ಲಿ ಇನ್‌ಸ್ಟಾಗ್ರಾಂ ಲಾಗಿನ್ ಸಮಸ್ಯೆ

ನವದೆಹಲಿ: ಇನ್‌ಸ್ಟಾಗ್ರಾಂ ಬಳಕೆದಾರರು ಈಗ ಆಕ್ರೋಶ ಹೊರಹಾಕುತ್ತಿದ್ದಾರೆ. ಭಾರತ ಸೇರಿದಂತೆ ಹಲವು ದೇಶಗಳಲ್ಲಿ ಇನ್‌ಸ್ಟಾಗ್ರಾಂ ಡೌನ್ ಆಗಿದೆ. ಬಳಕೆದಾರರು ಖಾತೆಗೆ ಲಾಗಿನ್ ಆಗಲು ಸಾಧ್ಯವಾಗದೇ ಪರದಾಡುತ್ತಿದ್ದಾರೆ. ಸರ್ವರ್ ಸಮಸ್ಯೆ ಕಾಡಿದ್ದು, ವಿಶ್ವದ ಹಲವು ಭಾಗದಲ್ಲಿ ಇನ್‌ಸ್ಟಾಗ್ರಾಂ ಸರಿಯಾಗಿ ಕಾರ್ಯನಿರ್ವಹಿಸುತ್ತಿಲ್ಲ ಎಂದು ದೂರು ನೀಡಿದ್ದಾರೆ. ಡೌನ್‌ಡಿಟೆಕ್ಟರ್ ವರದಿ ಪ್ರಕಾರ, ಬೆಳಗ್ಗೆ 19.37ರ ಸುಮಾರಿಗೆ ಇನ್‌ಸ್ಟಾಗ್ರಾಂ ಸರ್ವರ್ ಸಮಸ್ಯೆ ಕಾಣಿಸಿಕೊಂಡು ಲಾಗಿನ್ ಆಗಲು ಸಾಧ್ಯವಾಗದ ಪರಿಸ್ಥಿತಿ ಎದುರಾಗಿದೆ. 1 ಸಾವಿರಕ್ಕೂ ಹೆಚ್ಚು ರಿಪೋರ್ಟ್ಸ್ ಬೆಳಗ್ಗೆ 10.45ರ ವೇಳೆಗೆ ಇನ್‌ಸ್ಟಾಗ್ರಾಂ ಸಮಸ್ಯೆ […]

Continue Reading

ಎರಡು ದೇಹ ಒಂದು ಹೃದಯದ ಅವಳಿ ಮಕ್ಕಳು, ಈ ಸಹೋದರರ ಮಧ್ಯೆ ಬಡಿಯೊದು ಒಂದೇ ಹೃದಯ

ಮಧ್ಯಪ್ರದೇಶ: ನಮ್ಮ ಸುತ್ತಮುತ್ತ ಹಲವಾರು ಆಘಾತಕಾರಿ ಮತ್ತು ಆಶ್ಚರ್ಯಕರ ಘಟನೆಗಳು ನಡೆಯುತ್ತವೆ. ಸೋಶಿಯಲ್​​ ಮೀಡಿಯಾದಲ್ಲಿಯೂ ವೈರಲ್ ಆಗುತ್ತಿರುವದನ್ನು ನೋಡುತ್ತೆವೆ. ಅಂತಹದೆ ಅಪೂರೂಪದ ಘಟನೆಯೊಂದು ಮಧ್ಯಪ್ರದೇಶದ ಶಾಹದೋಲ್ ವೈದ್ಯಕೀಯ ಕಾಲೇಜಿನಲ್ಲಿ ನಡೆದಿರುವದು ಬೆಳಕಿಗೆ ಬಂದಿದೆ. ಮಹಿಳೆಯೊಬ್ಬರು ಒಂದೇ ಹೃದಯ ಹೊಂದಿರುವ ಅವಳಿ ಮಕ್ಕಳಿಗೆ ಜನ್ಮ ನೀಡಿದ್ದಾರೆ. ಇಲ್ಲಿ ವಿಶೇಷವೆಂದರೆ ಎರಡು ದೇಹಕ್ಕೆ ಒಂದೇ ಹೃದಯ, ಕಿಡ್ನಿ ಮತ್ತು ಲಿವರ್​ ಇದೆ. ಇದರಿಂದ ಶಸ್ತ್ರಚಿಕಿತ್ಸೆಯ ಸಮಯದಲ್ಲಿ ಹೆಚ್ಚು ಅಪಾಯಕಾರಿ ಎಂದು ತಜ್ಱರು ಸೂಚಿಸುತ್ತಿದ್ದಾರೆ. ರವಿ ಜೋಗಿ ಮತ್ತು ವರ್ಷಾ ಜೋಗಿ […]

Continue Reading