ವೇಸ್ಟ್‌ ಎಂದು ಎಸೆಯುವ ಬಾಳೆಹಣ್ಣಿನ ಸಿಪ್ಪೆ ಹೇಗೆಲ್ಲಾ ಮರುಬಳಕೆ ಮಾಡಬಹುದು ಎಂಬುದು ನಿಮಗೆ ಗೊತ್ತಾ ?

ಭಾರತದಲ್ಲಿ ಬಾಳೆಹಣ್ಣನ್ನು ವ್ಯಾಪಕವಾಗಿ ಸೇವಿಸಲಾಗುತ್ತದೆ. ವರ್ಷಪೂರ್ತಿ ಲಭ್ಯವಿರುವ ಈ ಹಣ್ಣು ತುಂಬಾನೆ ಅಗ್ಗವೂ ಹೌದು. ಹಾಗಾಗಿ ಹೆಚ್ಚಿನವರು ಹಣ್ಣುಗಳಲ್ಲಿ ಬಾಳೆಹಣ್ಣನ್ನೆ ಖರೀದಿಸಲು ಇಷ್ಟಪಡುತ್ತಾರೆ. ಆದರೆ ಬಹುತೇಕ ಎಲ್ಲರೂ ಬಾಳೆಹಣ್ಣನ್ನು ತಿಂದ ಬಳಿಕ ಅದರ ಸಿಪ್ಪೆಯನ್ನು ಕಸದ ಬುಟ್ಟಿಗೆ ಎಸೆದುಬಿಡುತ್ತಾರೆ. ಹೀಗೆ ಎಸೆಯುವ ಬದಲು ಇದನ್ನು ಸಹ ಮರುಬಳಕೆ ಮಾಡಬಹುದು. ಬಾಳೆಹಣ್ಣಿನ ಸಿಪ್ಪೆ ಜೀವಸತ್ವಗಳು, ಖನಿಜಗಳು ಮತ್ತು ಉತ್ಕರ್ಷಣ ನಿರೋಧಕಗಳಿಂದ ಸಮೃದ್ಧವಾಗಿದ್ದು, ಇವುಗಳನ್ನು ತ್ವಚೆಯ ಆರೈಕೆಯಿಂದ ಹಿಡಿದು ಗಿಡಗಳಿಗೆ ಗೊಬ್ಬರ, ಕ್ಲೀನಿಂಗ್‌ ಕಾರ್ಯಗಳ ವರೆಗೆ ಹಲವು ರೀತಿಯಲ್ಲಿ ಮರುಬಳಕೆ […]

Continue Reading

ಕೆಪಿಎಸ್‌ಸಿ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಮನೆ ಮೇಲೆ ಇಡಿ ದಾಳಿ

ಸುದ್ದಿ ಸಂಗ್ರಹ ಬೆಂಗಳೂರು ಕೆಪಿಎಸ್‌ಸಿ ಅಕ್ರಮ ನೇಮಕಾತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌ ಮನೆ ಮೇಲೆ ಇಡಿ ದಾಳಿ ನಡೆಸಿದೆ. ಪಶುವೈದ್ಯಾಧಿಕಾರಿ ನೇಮಕಾತಿಯಲ್ಲಿ ಕೋಟ್ಯಂತರ ಅವ್ಯಹಾರ ಹಿನ್ನೆಲೆಯಲ್ಲಿ ಇಡಿ ದಾಳಿ ನಡೆಸಿದೆ. 13 ಕಡೆಯಲ್ಲಿ ಇಡಿ ಅಧಿಕಾರಿಗಳು ದಾಳಿ ಮಾಡಿ ದಾಖಲೆ ಪರಿಶೀಲನೆ ನಡೆಸಿದ್ದಾರೆ. ನೇಮಕಾತಿಯಲ್ಲಿ ಇದ್ದ ಮಧ್ಯವರ್ತಿಗಳ ಮನೆಯ ಮೇಲೂ ದಾಳಿ ನಡೆದಿದೆ. APS ಪಶುವೈದ್ಯಾಧಿಕಾರಿಗಳ ಹುದ್ದೆಗೆ ಅಂತಿಮ ಆಯ್ಕೆ ಪಟ್ಟಿಗೆ ಮಧ್ಯವರ್ತಿಗಳು 80 ಲಕ್ಷ ಡಿಮ್ಯಾಂಡ್ ಮಾಡಿದ್ದರು. ಟಾಪ್ ಲಿಸ್ಟ್ನಲ್ಲಿ ಅಮಾನತಾಗಿದ್ದ […]

Continue Reading

ಉತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಸನ್ಮಾನ

ಸುದ್ದಿ ಸಂಗ್ರಹ ಕಾಳಗಿ ವಿದ್ಯಾರ್ಥಿಗಳು ಆತ್ಮ ವಿಶ್ವಾಸ, ಪರಿಶ್ರಮದಿಂದ ಯಶಸ್ಸು ಕಂಡುಕೊಳ್ಳಲು ಸಾಧ್ಯ ಎಂದು ಕರ್ನಾಟಕ ರಕ್ಷಣಾ ವೇದಿಕೆ ತಾಲೂಕ ಅಧ್ಯಕ್ಷ ಅಬ್ದುಲ್ ರೌಫ್ ಆಫಖಾನ್ ಹೇಳಿದರು.‌ ತಾಲೂಕಿನ ಟೆಂಗಳಿ ಗ್ರಾಮದ ಸರ್ಕಾರಿ ಪ್ರೌಢ ಶಾಲೆಯಲ್ಲಿ 8, 9 ಮತ್ತು 10ನೇ‌ ತರಗತಿಯ ವಿದ್ಯಾರ್ಥಿಗಳು ನಿರಂತರ ಪರಿಶ್ರಮದಿಂದ ಪ್ರಸಕ್ತ ಸಾಲಿನ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಪಡೆದವರನ್ನು ಕರ್ನಾಟಕ ರಕ್ಷಣಾ ವೇದಿಕೆ ‘ಸನ್ಮಾನ ಸಮಾರಂಭ’ದಲ್ಲಿ ಸನ್ಮಾನಿಸಿ ಗೌರವಿಸಿ, ಮಾತನಾಡಿದ ಅವರು, ಪರೀಕ್ಷೆಯಲ್ಲಿ ಹೆಚ್ಚು ಅಂಕ ಪಡೆದು ವಿದ್ಯಾರ್ಥಿಗಳು […]

Continue Reading

ಯೋಧರ ಸೇವೆ, ತ್ಯಾಗ ಪ್ರತಿಯೊಬ್ಬರು ಅರಿಯಬೇಕು: ಡಾ.ಸಂತೋಷ ಪಾಟೀಲ

ಸುದ್ದಿ ಸಂಗ್ರಹ ಶಹಾಬಾದ್ದೇಶದ ಗಡಿಗಳಲ್ಲಿ ಹಗಲು ರಾತ್ರಿ ಎನ್ನದೆ ಕರ್ತವ್ಯ ನಿರ್ವಹಿಸುತ್ತಿರುವ ಯೋಧರ ಸೇವೆ ಮತ್ತು ತ್ಯಾಗವನ್ನು ಪ್ರತಿಯೊಬ್ಬರು ಅರಿಯಬೇಕು, ಗೌರವಿಸಬೇಕು ಎಂದು ಸಮುದಾಯ ಆರೋಗ್ಯ ಕೇಂದ್ರ ಆಡಳಿತ ವೈದ್ಯಾಧಿಕಾರಿ ಡಾ.ಸಂತೋಷ ಪಾಟೀಲ್ ಹೇಳಿದರು. ನಗರದ ಚವ್ಹಾಣ ಶಿಕ್ಷಣ ಹಾಗೂ ಗ್ರಾಮೀಣಾಭಿವೃದ್ಧಿ ಸಂಸ್ಥೆಯ ಎನ್‌ಸಿ ಇಂಗಿನಶೆಟ್ಟಿ ಶಾಲೆಯಲ್ಲಿ ನಡೆದ 80ನೇ ಸ್ವಾತಂತ್ರ್ಯ ದಿನಾಚರಣೆಯ ನಿಮಿತ್ತ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ದೇಶದ ಸ್ವಾತಂತ್ರ್ಯಕ್ಕೆ ಅನೇಕ ಮಹನೀಯರು ತಮ್ಮ ಜೀವನವನ್ನೆಮುಡುಪಾಗಿಟ್ಟು ಹೋರಾಡಿದ್ದಾರೆ, ಅವರ ತ್ಯಾಗ- ಬಲಿದಾನದ ಫಲವಾಗಿ ಇಂದು […]

Continue Reading

ಟ್ರಾಫಿಕ್‌ ಪೊಲೀಸ್‌ ಮೇಲೆ ಜೆಡಿಎಸ್‌ ನಾಯಕನ ದರ್ಪ

ಸುದ್ದಿ ಸಂಗ್ರಹ ಬೆಂಗಳೂರುನಗರದಲ್ಲಿ ಟ್ರಾಫಿಕ್‌ ಪೊಲೀಸ್‌ ಮೇಲೆ ಜೆಡಿಎಸ್‌ ನಾಯಕ ಗೊಟ್ಟಿಗೆರೆ ಮಂಜ ದರ್ಪ ತೋರಿರುವ ಘಟನೆ ನಡೆದಿದೆ. ನನ್ನ ಗಾಡಿಯನ್ನೆ ಸ್ಟಾಪ್‌ ಮಾಡ್ತಿಯಾ ಅಂತ ಟ್ರಾಫಿಕ್‌ ಪೊಲೀಸ್‌ ಮೇಲೆ ಜೆಡಿಎಸ್‌ ರಾಜ್ಯ ಪ್ರಧಾನ ಕಾರ್ಯದರ್ಶಿ ಮಂಜ ಹಲ್ಲೆಗೆ ಯತ್ನಿಸಿದ್ದಾರೆಂಬ ಆರೋಪ ಕೇಳಿಬಂದಿದೆ. ಸಿಬ್ಬಂದಿಯ ಕೊರಳ ಪಟ್ಟಿ ಹಿಡಿದು ಜಗಳ ಮಾಡುತ್ತಿರುವ ದೃಶ್ಯ ವೀಡಿಯೋದಲ್ಲಿ ಹರಿದಾಡಿದೆ. ಗೊಟ್ಟಿಗೆರೆ ಬಳಿ ಟ್ರಾಫಿಕ್ ಸಿಬ್ಬಂದಿ ನಿಂತಿದ್ದರು. ಆ ಸಂದರ್ಭದಲ್ಲಿ ಕೊಟ್ಟಿಗೆರೆ ಮಂಜ ಎಂಬವರ ವಾಹನವನ್ನು ಪೊಲೀಸ್ ಸಿಬ್ಬಂದಿ ಸ್ಟಾಪ್ ಮಾಡಿದ್ದಾರೆ. […]

Continue Reading

ಆಯತಪ್ಪಿ ಕೊಡಚಾದ್ರಿ ಬೆಟ್ಟದಿಂದ ಬಿದ್ದ ಪ್ರವಾಸಿಗ: ಜೀಪ್ ಚಾಲಕರಿಂದ ಉಳಿಯಿತು ಜೀವ

ಸುದ್ದಿ ಸಂಗ್ರಹ ಶಿವಮೊಗ್ಗಕೊಡಚಾದ್ರಿ ಬೆಟ್ಟದಿಂದ ಆಯತಪ್ಪಿ ಕೆಳಗೆ ಬಿದಿದ್ದ ಪ್ರವಾಸಿಗನನ್ನು ಜೀಪ್ ಚಾಲಕರರು ರಕ್ಷಣೆ ಮಾಡುವಲ್ಲಿ ಯಶಸ್ಸಿಯಾಗಿದ್ದು, ಪ್ರವಾಸಿ ಜೀಪ್ ಚಾಲಕರ ಸಮಯ ಪ್ರಜ್ಞೆಯಿಂದ ಪ್ರವಾಸಿಗನ ಜೀವ ಉಳಿದಿರುವ ಘಟನೆ ಹೊಸನಗರ ತಾಲೂಕಿನಲ್ಲಿ ನಡೆದಿದೆ. ಕುಮುಟಾ ಮೂಲದ ಪ್ರದೀಪ್ ಕೆಳಗೆ ಬಿದ್ದಿರುವ ಪ್ರವಾಸಿಗ. ಹೊಸನಗರ ತಾಲೂಕಿನ ಕೊಡಚಾದ್ರಿ ಬೆಟ್ಟಕ್ಕೆ ಪ್ರವಾಸ ಬಂದಿದ್ದ ಪ್ರದೀಪ್ ಕೊಡಚಾದ್ರಿಯ ಶಂಕರಾಚಾರ್ಯ ಪೀಠದ ಸಮೀಪ ತೆರಳುವಾಗ ತಲೆ ಸುತ್ತಿದ್ದರಿಂದ ಆಯತಪ್ಪಿ 60 ಅಡಿ ಕೆಳಗೆ ಬಿದ್ದಿದ್ದಾನೆ. ಕೂಡಲೆ ಪೊಲೀಸರು ಮತ್ತು ಅರಣ್ಯಾಧಿಕಾರಿಗಳಿಗೆ ಪ್ರವಾಸಿಗರು […]

Continue Reading

ಬಾಲಕಿ ಅತ್ಯಾಚಾರ ಪ್ರಕರಣ: ಶಿಕ್ಷಕನಿಗೆ 25 ವರ್ಷ ಶಿಕ್ಷೆ ಪ್ರಕಟ

ಸುದ್ದಿ ಸಂಗ್ರಹ ಚಿತ್ತಾಪುರ ಯಡ್ರಾಮಿ ತಾಲೂಕಿನಲ್ಲಿ ಬಂಜಾರ ಸಮಾಜದ ಬಾಲಕಿಯ ಮೇಲೆ ಅತ್ಯಾಚಾರ ಮಾಡಿದ್ದ ಅಪರಾಧಿ ಶಿಕ್ಷಕನಿಗೆ ನ್ಯಾಯಾಲಯವು 25 ವರ್ಷ ಶಿಕ್ಷೆ ವಿಧಿಸಿ ತೀರ್ಪು ನೀಡಿದ್ದು, ಸಮಾಜದಲ್ಲಿ ಕಟ್ಟೆಚ್ಚರದ ಸಂದೇಶ ನೀಡಿದಂತಾಗಿದೆ ಎಂದು ಬಂಜಾರ ಸಮಾಜದ ಯುವ ಮುಖಂಡ ಜಗದೀಶ ಚವ್ಹಾಣ ಹೇಳಿದ್ದಾರೆ‌. ಪಟ್ಟಣದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಾಲಕಿಗೆ ಅತ್ಯಾಚಾರ ಮಾಡಿದ್ದನ್ನು ಉಗ್ರವಾಗಿ ಖಂಡಿಸಿ ಆರೋಪಿಗೆ ಶಿಕ್ಷೆ ಕೊಡಿಸುವುದಕ್ಕೆ ಸಮಾಜದ ಅನೇಕರು ಧ್ವನಿ ಎತ್ತಿ ಕಾನೂನು ಹೋರಾಟ ನಡೆಸಿದ್ದು ಯಶಸ್ವಿಯಾಗಿದೆ. ಎಂದರು.   

Continue Reading

KSRTC ಬಸ್‌ಗೆ ಏಕಾಏಕಿ ಬೆಂಕಿ: ಚಾಲಕನ ಸಮಯಪ್ರಜ್ಞೆಯಿಂದ ಪ್ರಯಾಣಿಕರು ಪಾರು

ಸುದ್ದಿ ಸಂಗ್ರಹ ಚಿಕ್ಕಬಳ್ಳಾಪುರಪ್ರಯಾಣಿಕರನ್ನು ಹೊತ್ತು ಸಾಗುತ್ತಿದ್ದ ಸರ್ಕಾರಿ ಬಸ್‌ಗೆ ಏಕಾಏಕಿ ಬೆಂಕಿ ಹೊತ್ತಿಕೊಂಡು ಬಸ್ ಸಂಪೂರ್ಣ ಸುಟ್ಟುಹೋದ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲೂಕಿನ ಎಂ.ಗೊಲ್ಲಹಳ್ಳಿ ಗ್ರಾಮದ ಬಳಿ ನಡೆದಿದೆ. ಅದೃಷ್ಟವಶಾತ್ ಚಾಲಕನ ಸಮಯಪ್ರಜ್ಞೆಯಿಂದ ಬಸ್‌ನಲ್ಲಿದ್ದ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಗೌರಿಬಿದನೂರು ಕೆಎಸ್‌ಆರ್‌ಟಿಸಿ ಘಟಕಕ್ಕೆ ಸೇರಿದ ಬಸ್ ನಗರದಿಂದ ಮರಿಪಡಿಗು ಗ್ರಾಮದತ್ತ ತೆರಳುತ್ತಿತ್ತು. ಎಂ.ಗೊಲ್ಲಹಳ್ಳಿ ಗ್ರಾಮದ ಸಮೀಪ ಬರುತ್ತಿದ್ದ ವೇಳೆ ಬಸ್‌ನಲ್ಲಿ ಏಕಾಏಕಿ ತಾಂತ್ರಿಕ ದೋಷ ಕಾಣಿಸಿಕೊಂಡು ಬೆಂಕಿ ಹೊತ್ತಿಕೊಂಡಿದೆ. ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಚಾಲಕ ತಕ್ಷಣ ಬಸ್’ನ್ನು […]

Continue Reading

ಕರ್ನಾಟಕದ ವಾಹನಗಳ ಮಾಲಿನ್ಯ ಪರೀಕ್ಷಾ ಶುಲ್ಕ ಹೆಚ್ಚಳ: ದ್ವಿಚಕ್ರ ವಾಹನಗಳಿಗೆ 80 ರೂ. ದರ

ಸುದ್ದಿ ಸಂಗ್ರಹ ಬೆಂಗಳೂರುರಾಜ್ಯದಲ್ಲಿ ವಾಹನಗಳ ಮಾಲಿನ್ಯ ಪರೀಕ್ಷಾ ಶುಲ್ಕ ಹೆಚ್ಚಳ ಮಾಡಲಾಗಿದೆ. ಸಾರಿಗೆ ಇಲಾಖೆ ದರ ಏರಿಕೆ ಆದೇಶ ಪ್ರಕಟಿಸಿದೆ. ವಾಯು ಮಾಲಿನ್ಯ ಪರಿವೀಕ್ಷಣಾ ಕೇಂದ್ರಗಳಲ್ಲಿ ಪಿಯುಸಿ ಪತ್ರ ನೀಡುವಾಗ ನಡೆಯುವ ಪರೀಕ್ಷಾ ಶುಲ್ಕದಲ್ಲಿ ಪರಿಷ್ಕರಣೆ ಆಗಿದ್ದು, ಇಂದಿನಿಂದಲೇ ಹೊಸ ದರ ಜಾರಿಗೆ ಬರಲಿದೆ. ಯಾವುದಕ್ಕೆ ಎಷ್ಟು ದರ ?ದ್ವಿಚಕ್ರ ವಾಹನ: 65 ರೂ.ನಿಂದ 80 ರೂ.ಗೆ ಏರಿಕೆಆಟೋರಿಕ್ಷಾ: 75 ರೂ. – 80 ರೂ.ಪೆಟ್ರೋಲ್, ಎಲ್‌ಪಿಜಿ ಮತ್ತು ಸಿಎನ್‌ಜಿ ಚಾಲಿತ ಕಾರು: 115 ರೂ. – […]

Continue Reading

ವಾಡಿ: ಸಂಗೊಳ್ಳಿ ರಾಯಣ್ಣ ಜಯಂತಿ ಆಚರಣೆ

ಸುದ್ದಿ ಸಂಗ್ರಹ ವಾಡಿ ಶೌರ್ಯ, ಪರಾಕ್ರಮದಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪ್ರತಿಯೊಬ್ಬರಿಗೂ ಸ್ಪೂರ್ತಿಯ ಚಿಲುಮೆ. ದೇಶಕ್ಕಾಗಿ ಪ್ರಾಣ ತ್ಯಾಗ ಮಾಡಿದ ಮಹಾ ದೇಶಪ್ರೇಮಿ‌. ಕರುನಾಡಲ್ಲಿ ಬ್ರಿಟಿಷರನ್ನು ನಡುಗಿಸಿದ್ದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ 229ನೇ ಜಯಂತ್ಯುತ್ಸವವನ್ನು ಪಟ್ಟಣದ ಬಿಜೆಪಿ ಕಚೇರಿಯಲ್ಲಿ ಆಚರಿಸಲಾಯಿತು. ಬಿಜೆಪಿ ಅಧ್ಯಕ್ಷ ವೀರಣ್ಣ ಯಾರಿ ಮಾತನಾಡಿ, ಬ್ರಿಟಿಷರಿಗೆ ಸಿಂಹಸ್ವಪ್ನವಾಗಿದ್ದ ಸಂಗೊಳ್ಳಿ ರಾಯಣ್ಣನ ಹೆಸರು ಕೇಳಿದರೆ ಸಾಕು ಈಗಲೂ ಮೈಯಲ್ಲಿ ದೇಶಭಕ್ತಿಯ ರಕ್ತ ಪುಟಿದೇಳುತ್ತದೆ ಎಂದರು. ರಾಯಣ್ಣ, ಬ್ರಿಟಿಷರ ವಿರುದ್ಧ ರಣಕಹಳೆ ಮೊಳಗಿಸಿದ್ದ ವೀರ ಮಹಿಳೆ ಕಿತ್ತೂರು […]

Continue Reading