ವಾಡಿ: ಬಿಜೆಪಿ ಕಚೇರಿಯಲ್ಲಿ 80ನೇ ಸ್ವಾತಂತ್ರ್ಯ ಸಂಭ್ರಮ

ಸುದ್ದಿ ಸಂಗ್ರಹ ವಾಡಿ ಪಟ್ಟಣದ ಬಿಜೆಪಿ ಕಚೇರಿಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ ಅತ್ಯಂತ ಸಡಗರ ಸಂಭ್ರಮದಿಂದ ಆಚರಿಸಲಾಯಿತು. ಬಿಜೆಪಿ ಅಧ್ಯಕ್ಷ ವೀರಣ್ಣ ಯಾರಿ ಧ್ವಜಾರೋಹಣ ನೇರವೇರಿಸಿ ಮಾತನಾಡಿ ಅವರು, ಸ್ವಾತಂತ್ರ್ಯಕ್ಕಾಗಿ ಪ್ರಾಣತ್ಯಾಗ ಮಾಡಿದ ವೀರ ಸ್ವಾತಂತ್ರ್ಯ ಹೋರಾಟಗಾರರನ್ನು ಸ್ಮರಿಸುತ್ತಾ, 2047ರ ವೇಳೆಗೆ ಭಾರತವನ್ನು ಸಂಪೂರ್ಣ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನಾಗಿ ಮಾಡಲು ಪ್ರತಿಯೊಬ್ಬರು ಸಂಕಲ್ಪ ತೊಡುವ ಸಂದರ್ಭ ಇದಾಗಿದೆ. ಈ ಒಂದು ಸಂಕಲ್ಪದೊಂದಿಗೆ 80ನೇ ಸ್ವಾತಂತ್ರ್ಯ ದಿನಾಚರಣೆ ಆಚರಿಸಬೇಕಾಗಿದೆ ಎಂದರು. ಬಿಜೆಪಿ ಹಿರಿಯ ಮುಖಂಡ ಬಸವರಾಜ ಪಂಚಾಳ ಮಾತನಾಡಿ,ಭಾರತದ […]

Continue Reading

ದೇಶದ ಅಭಿವೃದ್ಧಿ ಪ್ರತಿಯೊಬ್ಬರ ಜವಾಬ್ದಾರಿ‌

ಸುದ್ದಿ ಸಂಗ್ರಹ ಶಹಾಬಾದ್ವಿದ್ಯಾರ್ಥಿಗಳು ಮತ್ತು ಯುಜನತೆಯಲ್ಲಿ ದೇಶ ಮೊದಲು ಎಂಬ ಭಾವನೆ ಮೂಡಿಸಿ ದೇಶದ ಸರ್ವತೋಮುಖ ಅಭಿವೃದ್ಧಿಯಲ್ಲಿ ಪ್ರತಿಯೊಬ್ಬರು ತಮ್ಮ ಜವಾಬ್ದಾರಿ ನಿರ್ವಹಿಸುವಂತಾಗಬೇಕು ಎಂದು ಶಾಲೆಯ ಮುಖ್ಯಗುರು ಸಿಸ್ಟರ್ ಲೋವಿಟಾ ಹೇಳಿದರು.‌ ನಗರದ ಎಮ್‌ಸಿಸಿ ಕಾನ್ವೆಂಟ್ ಶಾಲೆಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸ್ವಾತಂತ್ರ್ಯ ಬಂದ ಕೆಲವು ದಶಕಗಳ ಕಾಲ, ಬಡತನ, ಆರೋಗ್ಯ ಸಂಬಂಧಿತ ಸಮಸ್ಯೆ, ವೈಜ್ಞಾನಿಕ- ತಂತ್ರಜ್ಞಾನದ ಕೊರತೆ ಮತ್ತು ಆಹಾರದ ಸಮಸ್ಯೆ ಸೇರಿದಂತೆ ಹಲವಾರು ಸಮಸ್ಯೆಗಳಿಂದ ಹಿಂದುಳಿದ ದೇಶವಾಗಿತ್ತು. ಆದರೆ ಇಂದು […]

Continue Reading

ಜೇವರ್ಗಿ: ಪಿಯು ಕಾಲೇಜಿನಲ್ಲಿ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

ಸುದ್ದಿ ಸಂಗ್ರಹ ಜೇವರ್ಗಿ ಪಟ್ಟಣದ ಬಸವೇಶ್ವರ ವೃತ್ತದ ಸಮೀಪದ ಸರ್ಕಾರಿ ಪದವಿ ಪೂರ್ವ ಕಾಲೇಜು, ಬಾಲಕರ ಸರ್ಕಾರಿ ಪ್ರೌಢ ಶಾಲೆ ಮತ್ತು ಸರ್ಕಾರಿ ಉರ್ದು ಪ್ರೌಢ ಶಾಲೆಯ ಸಂಯುಕ್ತ ಆಶ್ರಯದಲ್ಲಿ ಶನಿವಾರ ಸಂಭ್ರಮದಿಂದ 80ನೇ ಸ್ವಾತಂತ್ರ್ಯ ದಿನಾಚರಣೆ, ಅಪ್ರತಿಮ ಸ್ವಾತಂತ್ರ್ಯ ಹೋರಾಟಗಾರ ಸಂಗೊಳ್ಳಿ ರಾಯಣ್ಣನವರ ಜನ್ಮದಿನೋತ್ಸವ ಜರುಗಿತು. ಕಾಲೇಜಿನ ಪ್ರಾಚಾರ್ಯ ಮಲ್ಲಿಕಾರ್ಜುನ ದೊಡ್ಡಮನಿ ಧ್ವಜಾರೋಹಣ ನೆರವೇರಿಸಿ, ಮಾತನಾಡಿದರು. ಈ ಸಂದರ್ಭದಲ್ಲಿ ಉರ್ದು ಪ್ರೌಢಶಾಲೆಯ ಮುಖ್ಯ ಶಿಕ್ಷಕಿ ಜಯಶ್ರೀ ಎಸ್.ಪಾಟೀಲ, ಬಾಲಕರ ಪ್ರೌಢ ಶಾಲೆಯ ಮುಖ್ಯ ಶಿಕ್ಷಕಿ ಶಾಂತಾಬಾಯಿ […]

Continue Reading

ಕಳ್ಳತನಕ್ಕೆ ಹೋದವನು ಮನೆಯಲ್ಲೆ ನಿದ್ದೆಗೆ ಜಾರಿದ ಭೂಪ: ಎದ್ದು ನೋಡಿದಾಗ ಎದುರಿಗೆ ಮನೆ ಮಾಲೀಕರಿದ್ದರು, ಮುಂದೇನಾಯ್ತು ?

ಸುದ್ದಿ ಸಂಗ್ರಹ ಹೈದರಾಬಾದ್‌ಮನೆಗೆ ನುಗ್ಗಬೇಕು, ಚಿನ್ನ, ಬೆಳ್ಳಿ ಸೇರಿದಂತೆ ಬೆಲೆಬಾಳುವ ವಸ್ತುಗಳನ್ನು ದೋಚಬೇಕು, ಮಾಲೀಕರು ವಾಪಸ್ ಬರುವ ಮೊದಲೆ ಅಲ್ಲಿಂದ ಕಾಲ್ಕಿತ್ತಬೇಕು. ಇದು ಕಳ್ಳನೊಬ್ಬನ ಪ್ಲಾನ್ ಆಗಿತ್ತು. ಆದರೆ ಹೈದರಾಬಾದ್‌ನಲ್ಲಿ ನಡೆದ ಈ ಘಟನೆಯಲ್ಲಿ ಕಳ್ಳ ಮನೆಯಿಂದ ಹೊರಗೆ ಹೋಗಲೇ ಇಲ್ಲ. ಬದಲಾಗಿ, ಚಿನ್ನಾಭರಣ ಕದ್ದ ನಂತರ ಆತ ಅದೆ ಕೋಣೆಯಲ್ಲಿ ಆರಾಮವಾಗಿ ನಿದ್ದೆಗೆ ಜಾರಿದ್ದಾನೆ. ಮನೆಗೆ ವಾಪಸ್ ಬಂದ ಕುಟುಂಬಸ್ಥರಿಗೆ ಈ ದೃಶ್ಯ ನೋಡಿ ಶಾಕ್ ಆಗಿದೆ. ಚಿನ್ನಾಭರಣ ಪಕ್ಕದಲ್ಲಿಟ್ಟುಕೊಂಡು ಮಲಗಿದ ಕಳ್ಳಆರೋಪಿ ಅದೆ ಪ್ರದೇಶದ […]

Continue Reading

ಸಾರಿಗೆ ನೌಕರರಿಗೆ ವರಮಹಾಲಕ್ಷ್ಮಿ ಹಬ್ಬದ ಗಿಫ್ಟ್‌: 170 ಕೋಟಿ ವೇತನ ಹಿಂಬಾಕಿ ಬಿಡುಗಡೆ

ಸುದ್ದಿ ಸಂಗ್ರಹ ಬೆಂಗಳೂರುಸಾರಿಗೆ ನೌಕರರಿಗೆ ರಾಜ್ಯ ಸರ್ಕಾರ ಗುಡ್‌ ನ್ಯೂಸ್‌ ಕೊಟ್ಟಿದೆ. 170 ಕೋಟಿ ರೂ ವೇತನ ಹಿಂಬಾಕಿಯನ್ನು ಸರ್ಕಾರ ಬಿಡುಗಡೆ ಮಾಡಿದೆ. 26 ತಿಂಗಳ ವೇತನ ಹಿಂಬಾಕಿಯ 1,271 ಕೋಟಿ ರೂ ಕೊಡಬೇಕಿತ್ತು. ಈ ಹಿಂದೆ ಸರ್ಕಾರ 450 ಕೋಟಿ ಬಿಡುಗಡೆ ಮಾಡಿತ್ತು. 821 ಕೋಟಿ ಹಿಂಬಾಕಿಯಲ್ಲಿ ಇಂದು ಮತ್ತೆ 170 ಕೋಟಿ ಬಿಡುಗಡೆ ಮಾಡಿದೆ. ಉಳಿದ 651 ಕೋಟಿಯನ್ನು ಹಂತ ಹಂತವಾಗಿ ಬಿಡುಗಡೆ ಮಾಡುವ ಭರವಸೆ ಸಾರಿಗೆ ಸಚಿವರು ನೀಡಿದ್ದಾರೆ. ಸಾರಿಗೆ ನೌಕರರಿಗೆ ಉಚಿತ […]

Continue Reading

ರಾಜ್ಯದ ರೇಷನ್‌ ಕಾರ್ಡ್‌ದಾರರಿಗೆ ಶಾಕಿಂಗ್‌ ಸುದ್ದಿ: ಇ-ಕೆವೈಸಿ ಮಾಡದಿದ್ರೆ ಕಾರ್ಡ್‌ನಿಂದ ಹೆಸರು ಡಿಲೀಟ್‌

ಸುದ್ದಿ ಸಂಗ್ರಹ ಬೆಂಗಳೂರುರಾಜ್ಯದ ಪಡಿತರ ಚೀಟಿದಾರರಿಗೆ ಶಾಕಿಂಗ್ ಸುದ್ದಿ ಸಿಕ್ಕಿದೆ. ಸರ್ಕಾರದ ಆದೇಶ ಪಾಲಿಸದಿದ್ದರೆ ರೇಷನ್ ಕಾರ್ಡ್‌ನಲ್ಲಿ ಹೆಸರು ಡಿಲೀಟ್‌ ಆಗಲಿದೆ. ರೇಷನ್‌ ಕಾರ್ಡ್‌ದಾರರು ಇ-ಕೆವೈಸಿ (e-KYC) ಮಾಡಿಸಬೇಕು ಎಂದು ಆರೋಗ್ಯ ಇಲಾಖೆ ಕಳೆದ ತಿಂಗಳು ಆದೇಶ ಮಾಡಿತ್ತು. ಆದರೆ ಒಂದೂವರೆ ತಿಂಗಳಾದ್ರು 10% ಜನ ಕೂಡ ಆದೇಶ ಪಾಲನೆ ಮಾಡಿಲ್ಲ. ರೇಷನ್ ಕಾರ್ಡ್‌ನಲ್ಲಿ ಹೆಸರು ಡಿಲೀಟ್‌ ಆದರೆ ಗ್ಯಾರಂಟಿ ಯೋಜನೆಯ ಸೌಲಭ್ಯ ಕೂಡ ಸಿಗಲ್ಲ. 2.67 ಕೋಟಿ ರೇಷನ್ ಕಾರ್ಡ್ ಪೈಕಿ ಇ-ಕೆವೈಸಿ ಆಗಿರೋದು ಬರಿ […]

Continue Reading

ತಿರಂಗ ನಮ್ಮ ಹೃದಯಬಡಿತ: ವೀರಣ್ಣ ಯಾರಿ

ಸುದ್ದಿ ಸಂಗ್ರಹ ವಾಡಿ ‘ತಿರಂಗ’ ಕೇವಲ ಒಂದು ಧ್ವಜವಲ್ಲ ಇದು ನಮ್ಮೆಲ್ಲರ ಹೃದಯಬಡಿತವಾಗಿದೆ ಎಂದು ಬಿಜೆಪಿ ಅಧ್ಯಕ್ಷ ವೀರಣ್ಣ ಯಾರಿ ಹೇಳಿದರು. ಪಟ್ಟಣದ ಬಿಜೆಪಿ ಕಛೇರಿಯಲ್ಲಿ ಹರ ಗರ್ ತಿರಂಗಾ ಅಭಿಯಾನದ ಭಾಗವಾಗಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ನಮ್ಮೆಲ್ಲರ ಸ್ವಾಭಿಮಾನದ ಹೆಮ್ಮೆ, ಏಕತೆ ಮತ್ತು ತಾಯ್ನಾಡಿನ ಮೇಲಿನ ಪ್ರೀತಿಯನ್ನು‌ ಈ ತಿರಂಗ ಅಭಿಯಾನ ಪ್ರತಿಬಿಂಬಿಸುತ್ತದೆ ಎಂದರು. ಸ್ವಾತಂತ್ರ್ಯೋತ್ಸವದ ಮುನ್ನ ನಾವೆಲ್ಲರೂ ನಮ್ಮಗಳ ನಿವಾಸದ ಮೇಲೆ ರಾಷ್ಟ್ರಧ್ವಜವನ್ನು ಹೆಮ್ಮೆಯಿಂದ ಹಾರಿಸಿ, ನಮ್ಮ ರಾಷ್ಟ್ರಧ್ವಜವನ್ನು ಗೌರವಿಸಲು ಮತ್ತು […]

Continue Reading

ಜನಗಣತಿಗೆ ಕೇಂದ್ರ ಅಧಿಸೂಚನೆ- ಜಾತಿ, ಕೋವಿಡ್ ಲಸಿಕೆ ವಿವರ: 40 ಪ್ರಶ್ನೆಗಳು ಇಲ್ಲಿದೆ

ಸುದ್ದಿ ಸಂಗ್ರಹ ನವದೆಹಲಿಮುಂಬರುವ ಜನಗಣತಿಯ ಜನಸಂಖ್ಯಾ ಗಣತಿ ಹಂತದಲ್ಲಿ ಸಾರ್ವಜನಿಕರನ್ನು ಕೇಳಲಾಗುವ 40 ಪ್ರಶ್ನೆಗಳ ಪಟ್ಟಿಯನ್ನು ಕೇಂದ್ರ ಸರ್ಕಾರ ಬಿಡುಗಡೆ ಮಾಡಿದೆ. ಈ ಪ್ರಶ್ನಾವಳಿಯಲ್ಲಿ ವ್ಯಕ್ತಿಯ ಜಾತಿ ಮತ್ತು ಕೋವಿಡ್-19 ಲಸಿಕೆ ಪಡೆದ ಸ್ಥಳದ ವಿವರಗಳೂ ಸೇರಿವೆ. ಒಬ್ಬ ವ್ಯಕ್ತಿಯು ಪರಿಶಿಷ್ಟ ಜಾತಿ ಅಥವಾ ಪರಿಶಿಷ್ಟ ಪಂಗಡಕ್ಕೆ ಸೇರಿದವರೆ ಎಂಬ ವಿವರಗಳ ಜೊತೆಗೆ ಅವರ ನಿರ್ದಿಷ್ಟ ಜಾತಿಯ ಮಾಹಿತಿ ಕೇಳುವ ಪ್ರಶ್ನೆಗಳು ಒಳಗೊಂಡಿದೆ. ಲಡಾಖ್ ಹಾಗೂ ಜಮ್ಮು- ಕಾಶ್ಮೀರ, ಹಿಮಾಚಲ ಪ್ರದೇಶ ಮತ್ತು ಉತ್ತರಾಖಂಡದ ಹಿಮದಿಂದ ಆವೃತವಾಗಿರುವ […]

Continue Reading

ಚಿತ್ತಾಪುರ: ಜೂಜಾಟದ ಆರೋಪದಡಿ 39 ಜನರ ವಿರುದ್ಧ ಎಫ್‌ಐಆರ್‌

ಸುದ್ದಿ ಸಂಗ್ರಹ ಚಿತ್ತಾಪುರಪಟ್ಟಣ ಸೇರಿದಂತೆ ತಾಲೂಕಿನ ಭಾಗೋಡಿ, ಮುಡಬೂಳ, ಸೂಲಹಳ್ಳಿ ಗ್ರಾಮಗಳಲ್ಲಿ ಇಸ್ಪಿಟ್, ಮಟ್ಕಾ, ಕ್ರಿಕೆಟ್‌ ಬೆಟ್ಟಿಂಗ್‌ ಆಡಿದ ಪ್ರಕರಣಗಳಿಗೆ ಸಂಬಂಧಪಟ್ಟಂತೆ ಆ.2ರಿಂದ 11ವರೆಗೆ ಒಟ್ಟು 39 ಆರೋಪಿತರ ಮೇಲೆ ಎಫ್‌ಐಆರ್ ದಾಖಲಿಸಲಾಗಿದೆ. ಈ ಕುರಿತು 8 ಪ್ರಕರಣಗಳು ಚಿತ್ತಾಪುರ ಪೊಲೀಸ್ ಠಾಣೆಯಲ್ಲಿ ದಾಖಲಾಗಿವೆ. ಜೂಜಾಟ, ಬೆಟ್ಟಿಂಗ್‌ ತಡೆಗಟ್ಟಲು ವಿಶೇಷ ಕಾರ್ಯಾಚರಣೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಕಾರ್ಯಾಚರಣೆಯಲ್ಲಿ ಪಿಎಸ್ಐ ಮಂಜುನಾಥ ರೆಡ್ಡಿ, ಸಿಬ್ಬಂದಿ ಬಸವರಾಜ, ಅಜರುದ್ದೀನ್, ದತ್ತಾತ್ರೆಯ, ಅಯ್ಯಣ್ಣ, ಅನಿಲಕುಮಾರ, ಆನಂದ್ ಪಾಲ್ಗೊಂಡಿದ್ದರು.

Continue Reading

ಕಲಬುರಗಿ: 4.50 ಲಕ್ಷ ಮೌಲ್ಯದ ಚಿನ್ನಾಭರಣ ಕಳವು

ಸುದ್ದಿ ಸಂಗ್ರಹ ಕಲಬುರಗಿನಗರದ ಕುಸನೂರು ರಸ್ತೆಯ ಅನ್ನಪೂರ್ಣೇಶ್ವರಿ ಕಾಲೊನಿಯಲ್ಲಿ ಮನೆಯ ಬಾಗಿಲಿನ ಕೊಂಡಿ ಮುರಿದ ಕಳ್ಳರು ಚಿನ್ನಾಭರಣ ಕದ್ದು ಪರಾರಿಯಾಗಿದ್ದಾರೆ. ಖಾಸಗಿ ಕಂಪನಿಯಲ್ಲಿ ಮಾರ್ಕೆಟಿಂಗ್‌ ಎಕ್ಸಿಕ್ಯುಟಿವ್‌ ಆಗಿರುವ ಪ್ರಸನ್ನ ಪುರಾಣಿಕ (39) ಚಿನ್ನಾಭರಣ ಕಳೆದುಕೊಂಡವರು. ಅವರು ಅನ್ನಪೂರ್ಣೇಶ್ವರಿ ಕಾಲೊನಿಯಲ್ಲಿ ಬಾಡಿಗೆ ಮನೆಯಲ್ಲಿ ತಾಯಿಯೊಂದಿಗೆ ನೆಲೆಸಿದ್ದರು. ತಾಯಿ ಆಗಸ್ಟ್‌ 7ರಂದು ಭಜನಾ ಮೇಳದೊಂದಿಗೆ ಪ್ರವಾಸಕ್ಕೆ ಹೋಗಿದ್ದರು. ನಾನು ಆಗಸ್ಟ್‌ 9ರಂದು ಸಂಜೆ ಸೇಡಂನಲ್ಲಿರುವ ತಮ್ಮನ ಭೇಟಿ ಮಾಡಲು ಹೋಗಿದ್ದೆ. ಆಗಸ್ಟ್‌ 10ರಂದು ರಾತ್ರಿ 8.30ರ ಸುಮಾರಿಗೆ ಬಂದು ನೋಡಿದಾಗ […]

Continue Reading