ವನ್ಯಜೀವಿಗಳಿಂದ ಮಾತ್ರ ಜಗದ ಉಳಿವು: ವಿಜಯಕುಮಾರ ಬಡಿಗೇರ್
ಚಿತ್ತಾಪುರ: ಜಗದ ಉಳಿವು ವನ್ಯಜೀವಿಗಳನ್ನು ಅವಲಂಬಿಸಿವೆ. ಅವುಗಳ ನಾಶವಾದರೆ ನಮಗೆ ಉಳಿಗಾಲವಿಲ್ಲ ಎಂದು ಅರಣ್ಯಾಧಿಕಾರಿ ವಿಜಯಕುಮಾರ್ ಬಡಿಗೇರ್ ಹೇಳಿದರು. ಸಮೀಪದ ರಾವೂರ ಗ್ರಾಮದ ಸಚ್ಚಿದಾನಂದ ಪ್ರೌಢ ಶಾಲೆಯಲ್ಲಿ ಪ್ರಾದೇಶಿಕ ಅರಣ್ಯ ವಿಭಾಗ ಕಲಬುರಗಿ, ಚಿತ್ತಾಪುರ ವಲಯ ಅರಣ್ಯ ವಿಭಾಗ ಮತ್ತು ರಾವೂರ ಸಚ್ಚಿದಾನಂದ ಪ್ರೌಢ ಶಾಲೆಯ ವತಿಯಿಂದ ಲುoಬಿನಿ ಟ್ರಿ ಪಾರ್ಕ್ ನಲ್ಲಿ ಹಮ್ಮಿಕೊಳ್ಳಲಾಗಿದ್ದ 71ನೇ ವನ್ಯಜೀವಿ ಸಪ್ತಾಹದ ಸಮಾರೋಪ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಅವರು, ಪ್ರಕೃತಿ ಒಂದು ಅದ್ಭುತ ಸೃಷ್ಟಿ, ಅದರಲ್ಲಿ ಅರಣ್ಯಗಳು ಹಾಗೂ ವನ್ಯಜೀವಿಗಳ […]
Continue Reading