ಯಡ್ರಾಮಿ ಪಂಪ್‌ಸೆಟ್, ಕೇಬಲ್ ಕಳ್ಳರ ಬಂಧನ: ಇಬ್ಬರು ಆರೋಪಿಗಳು ಸೆರೆ

ಸುದ್ದಿ ಸಂಗ್ರಹ ಯಡ್ರಾಮಿನೀರಿನ ಪಂಪ್‌ಸೆಟ್, ಮೋಟಾರ್ ಸ್ಟಾರ್ಟರ್ ಮತ್ತು ಕೇಬಲ್ ವೈರ್ ಕಳ್ಳತನ ಪ್ರಕರಣಗಳನ್ನು ಯಡ್ರಾಮಿ ಪೊಲೀಸರು ಭೇದಿಸಿ, ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಶಹಾಪುರ ತಾಲೂಕಿನ ಗೋಗಿ ತಾಂಡಾದ ಕಿಶನ್ ಟೋಪು ಜಾಧವ ಬಂಧಿತ ಆರೋಪಿ. ಕಾನೂನು ಸಂಘರ್ಷಕ್ಕೊಳಗಾದ ಬಾಲಕನನ್ನು ವಿಚಾರಣೆಗೆ ಒಳಪಡಿಸಲಾಗಿದೆ. ಐದು ನೀರೆತ್ತುವ ಮೋಟಾರ್‌, ಮೂರು ಸ್ಟಾರ್ಟ್‌ರ್‌ಗಳು ಮತ್ತು ಕೇಬಲ್, ವೈರ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ. ಯಡ್ರಾಮಿ ಮತ್ತು ನೆಲೋಗಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮೇ.10 ರಂದು ಕಾಚಾಪುರ, ಜೂನ್ 18ರಂದು ತೆಲಗಬಾಳ ಹಾಗೂ ಜ.1ರಂದು ಹರವಾಳ […]

Continue Reading

ಶಹಾಬಾದ್: ಮುಗುಳನಾಗಾವಿ ಕೆರೆಯಲ್ಲಿ ಮೊಸಳೆ ಸೆರೆ

ಸುದ್ದಿ ಸಂಗ್ರಹ ಶಹಾಬಾದ್ತಾಲೂಕಿನ ಮುಗುಳನಾಗಾವಿ ಬಾಲುನಾಯಕ ತಾಂಡಾದಲ್ಲಿರುವ ಕೆರೆಯಲ್ಲಿ ಮೀನುಗಾರರ ಬಲೆಗೆ ಮೊಸಳೆ ಸಿಕ್ಕಿದೆ. ಸೋಲಾಪುರ ಮೂಲದ ಮೀನುಗಾರರು ಕೆರೆಯಲ್ಲಿ ಮೀನು ಹಿಡಿಯಲು ಹಾಕಿದ ಬಲೆಯಲ್ಲಿ ಬುಧವಾರ ಮಧ್ಯಾಹ್ನ ಮೊಸಳೆ ಸಿಕ್ಕಿದೆ. ಸುಮಾರು 8 ಅಡಿ ಉದ್ದದ ಮೊಸಳೆಯನ್ನು ಹಗ್ಗದಿಂದ ಕಟ್ಟಿ ಎರಡು ಗಂಟೆ ಸಾಹಸ ಪಟ್ಟು ಕೊನೆಗೂ ಸಂಜೆ 5 ಗಂಟೆಗೆ ಕೆರೆಯ ದಂಡೆಗೆ ತಂದಿದ್ದಾರೆ. ಮೊಸಳೆ ಸಿಕ್ಕ ವಿಷಯವನ್ನು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ. ಅರಣ್ಯ ಇಲಾಖೆ ಅಧಿಕಾರಿ ಅನೀಲಕುಮಾರ ಮತ್ತು ವಿಜಯಕುಮಾರ ಸಿಬ್ಬಂದಿಯೊಂದಿಗೆ […]

Continue Reading

ಮಾರ್ಗಮಧ್ಯೆ ಮಹಿಳೆಗೆ ಹೃದಯಾಘಾತ: ಆಸ್ಪತ್ರೆಗೆ ಬಸ್ ತಿರುಗಿಸಿ ಜೀವ ಉಳಿಸಲು KSRTC ಚಾಲಕ ಹರಸಾಹಸ, ವ್ಯಾಪಕ ಮೆಚ್ಚುಗೆ

ಸುದ್ದಿ ಸಂಗ್ರಹ ತುಮಕೂರುಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಗೆ ಏಕಾಏಕಿ ಹೃದಯಾಘಾತ ಸಂಭವಿಸಿದ್ದು, ಸಮಯಪ್ರಜ್ಞೆ ಮೆರೆದ ಚಾಲಕ ಹಾಗೂ ಸಿಬ್ಬಂದಿ ಬಸ್ಸನ್ನು ಸಮೀಪದ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಗೆ ತಿರುಗಿಸಿ ಪ್ರಯಾಣಿಕನ ಜೀವ ಉಳಿಸಲು ಪ್ರಯತ್ನಿಸಿದ್ದಾರೆ. ತುಮಕೂರಿನಿಂದ ಮಧುಗಿರಿಗೆ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಗೆ ಮಾರ್ಗ ಮಧ್ಯೆ ಏಕಾಏಕಿ ಹೃದಯಾಘಾತ ಸಂಭವಿಸಿದೆ. ಈ ವೇಳೆ ಮಹಿಳೆಯ ಆರೋಗ್ಯ ಗಂಭೀರವಾಗಿರುವುದು ತಿಳಿದ ಬಸ್ ಚಾಲಕ ಸಮಯಪ್ರಜ್ಞೆ ಮೆರೆದು, ನಿಗದಿತ ಮಾರ್ಗವನ್ನು ಮುಂದುವರಿಸದೆ ತಕ್ಷಣವೆ ತುಮಕೂರು–ಮಧುಗಿರಿ ರಸ್ತೆಯಲ್ಲಿರುವ ಆಸ್ಪತ್ರೆಗೆ ಬಸ್ ಅನ್ನು ತಿರುಗಿಸಿದ್ದಾರೆ. […]

Continue Reading

ಮಂತ್ರಾಲಯ ರಾಯರ ಮಠದ ಹುಂಡಿ ಎಣಿಕೆ: 21 ದಿನದಲ್ಲಿ 3.75 ಕೋಟಿ ಕಾಣಿಕೆ ಸಂಗ್ರಹ

ಸುದ್ದಿ ಸಂಗ್ರಹ ರಾಯಚೂರುಕಲಿಯುಗ ಕಾಮಧೇನು ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದ ಹುಂಡಿ ಎಣಿಕೆ ಮುಕ್ತಾಯವಾಗಿದ್ದು, 21 ದಿನದಲ್ಲಿ 3.75 ಕೋಟಿ ರೂ. ಕಾಣಿಕೆ ಸಂಗ್ರಹವಾಗಿದೆ. ಪ್ರತಿ ತಿಂಗಳಿನಂತೆ ಈ ಬಾರಿಯೂ ಗುರುರಾಘವೇಂದ್ರ ಸ್ವಾಮಿ ಮಠಕ್ಕೆ ಭಕ್ತರ ದಂಡು ಮಠಕ್ಕೆ ಹರಿದು ಬಂದಿದೆ. ಜುಲೈ ಮತ್ತು ಆಗಸ್ಟ್ ತಿಂಗಳಿನ 21 ದಿನದಲ್ಲಿ ಕೋಟ್ಯಂತರ ರೂ. ಕಾಣಿಕೆ ಹರಿದು ಬಂದಿದ್ದು, 3,75,91,531 ರೂ. ಸಂಗ್ರಹವಾಗಿದೆ. ಸಂಗ್ರಹವಾದ ಒಟ್ಟು ಕಾಣಿಕೆಯಲ್ಲಿ 3,65,16,531 ರೂ. ಕರೆನ್ಸಿ ನೋಟುಗಳು, 10,75,000 ರೂ. ನಾಣ್ಯಗಳು […]

Continue Reading

ಬಿಗ್‌ಬಾಸ್ ಕನ್ನಡ 13ರ ವೇದಿಕೆ ಸಜ್ಜು: ದೊಡ್ಮನೆಗೆ ಎಂಟ್ರಿ ಕೊಡೋಕೆ ಅಗ್ನಿಪರೀಕ್ಷೆಗೆ ಮುಹೂರ್ತ ಫಿಕ್ಸ್

ಕನ್ನಡದ ಅತಿ ದೊಡ್ಡ ರಿಯಾಲಿಟಿ ಶೋ ʻಬಿಗ್‌ಬಾಸ್ ಕನ್ನಡ ಸೀಸನ್‌ 13ರʼ ಆರಂಭಕ್ಕೆ ಮುಹೂರ್ತ ಫಿಕ್ಸ್‌ ಆಗಿದೆ. ಈ ಬಾರಿ ದೊಡ್ಮನೆಗೆ ಎಂಟ್ರಿ ಕೊಡೋಕೆ ಅಗ್ನಿಪರೀಕ್ಷೆಯ ವೇದಿಕೆ ಸಜ್ಜಾಗಿದೆ. ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಸಾರಥ್ಯದ ಬಿಗ್‌ಬಾಸ್ ಕನ್ನಡ ಸೀಸನ್‌ 13 ಪ್ರೇಕ್ಷಕರಲ್ಲಿ ಭಾರಿ ಕುತೂಹಲ ಮೂಡಿಸಿದೆ. ಇದೀಗ ವಾಹಿನಿ ಹೊಸ ಪ್ರೋಮೋ ರಿಲೀಸ್‌ ಮಾಡಿದ್ದು, ಆಗಸ್ಟ್‌ 16ರ ರಾತ್ರಿ 9ಕ್ಕೆ ಬಿಗ್‌ ಮನೆಗೆ ಎಂಟ್ರಿ ಕೊಡೋಕೆ ಅಗ್ನಿ ಪರೀಕ್ಷೆಯ ವೇದಿಕೆ ಸಜ್ಜಾಗಿದೆ. ರಿಲೀಸ್‌ ಆದ ಪ್ರೋಮೋದಲ್ಲಿ […]

Continue Reading

ಜನರಲ್ ಸ್ಟೋರ್‌ನಲ್ಲಿ ಶಾರ್ಟ್ ಸರ್ಕ್ಯೂಟ್‌: 40 ಲಕ್ಷ ರೂ. ವಸ್ತುಗಳು ಸುಟ್ಟು ಭಸ್ಮ

ಸುದ್ದಿ ಸಂಗ್ರಹ ಉಡುಪಿಕುಂದಾಪುರ ತಾಲೂಕಿನ ತೆಕ್ಕಟ್ಟೆ ಸಮೀಪ ರಾಷ್ಟ್ರೀಯ ಹೆದ್ದಾರಿ – 66ರ ಕುವೆಂಪು ಶಾಲೆ ಬಳಿ ಇದ್ದ ಜನರಲ್ ಸ್ಟೋರ್‌ನಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಅಂಗಡಿ ಸಂಪೂರ್ಣ ಬೆಂಕಿಗಾಹುತಿಯಾಗಿದೆ. ಘಟನೆಯಿಂದ ಅಂಗಡಿಯಲ್ಲಿದ್ದ ವಸ್ತುಗಳೆಲ್ಲ ಸುಟ್ಟು ಕರಕಲಾಗಿ ಸುಮಾರು 40 ಲಕ್ಷ ರೂ.ಗಿಂತ ಹೆಚ್ಚು ನಷ್ಟ ಉಂಟಾಗಿದೆ. ಅಂಗಡಿ ಮಾಲೀಕ ಸಂತೋಷ್ ಎಂದಿನಂತೆ ರಾತ್ರಿ ವ್ಯಾಪಾರ ಮುಗಿಸಿ ಅಂಗಡಿಗೆ ಬೀಗ ಹಾಕಿ ಮನೆಗೆ ತೆರಳಿದ್ದರು. ಮುಂಜಾನೆ 1:30ರ ವೇಳೆಗೆ ಅಂಗಡಿಯೊಳಗೆ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ಕ್ಷಣಾರ್ಧದಲ್ಲೆ ಇಡಿ ಅಂಗಡಿಗೆ […]

Continue Reading

ದಿಢೀರ್ 300 ಅಡಿ ಕುಸಿದ ಏರ್ ಇಂಡಿಯಾ ವಿಮಾನ: 12 ಮಂದಿಗೆ ಗಾಯ

ಸುದ್ದಿ ಸಂಗ್ರಹ ನವದೆಹಲಿಫುಕೆಟ್‌ನಿಂದ ದೆಹಲಿಗೆ ಪ್ರಯಾಣಿಸುತ್ತಿದ್ದ ಏರ್ ಇಂಡಿಯಾ ವಿಮಾನವು ಮಂಗಳವಾರ ಮಧ್ಯಾಕಾಶದಲ್ಲಿ ತೀವ್ರ ಟರ್ಬುಲೆನ್ಸ್‌ಗೆ (ಪ್ರಕ್ಷುಬ್ಧತೆ) ಸಿಲುಕಿದ ಪರಿಣಾಮ ದಿಢೀರ್ 300 ಅಡಿ ಕುಸಿದು ಇಬ್ಬರು ಸಿಬ್ಬಂದಿ ಸೇರಿ ಒಟ್ಟು 12 ಜನ ಗಾಯಗೊಂಡಿದ್ದು, ವಿಮಾನಕ್ಕೂ ಸಣ್ಣ ಪ್ರಮಾಣದ ಹಾನಿಯಾಗಿದೆ. ,AI2379 ವಿಮಾನವು ಬೆಳಿಗ್ಗೆ 8:25ಕ್ಕೆ ಫುಕೆಟ್‌ನಿಂದ ಹೊರಟಿದ್ದು, ಮಧ್ಯಾಹ್ನ 11:50ಕ್ಕೆ ನವದೆಹಲಿಯ ಇಂದಿರಾ ಗಾಂಧಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸುರಕ್ಷಿತವಾಗಿ ಇಳಿದಿದೆ. ಹಾರಾಟದ ವೇಳೆ ವಿಮಾನ ಏಕಾಏಕಿ ಸುಮಾರು 300 ಅಡಿ ಕುಸಿದಿದೆ. ಈ […]

Continue Reading

ಪತ್ನಿಯಿಂದ ಹಲ್ಲೆ, ಜೀವ ಬೆದರಿಕೆ: ದೂರು ನೀಡಿದ ಸಾಫ್ಟ್‌ವೇರ್‌ ಎಂಜಿನಿಯರ್‌ ಪತಿ

ಸುದ್ದಿ ಸಂಗ್ರಹ ಕಲಬುರಗಿಪತ್ನಿ ಹಲ್ಲೆ ನಡೆಸಿ ಜೀವ ಬೆದರಿಕೆ ಹಾಕಿದ್ದು, ಕಾನೂನು ಪ್ರಕಾರ ಕ್ರಮಕೈಗೊಳ್ಳಬೇಕು ಎಂದು ಪತಿ ಪೊಲೀಸರಿಗೆ ದೂರು ನೀಡಿದ್ದಾರೆ. ನನ್ನ ಪತ್ನಿ ಸನಿಕಾಳ ಒತ್ತಡ, ಬ್ಲ್ಯಾಕ್‌ಮೇಲ್‌ಗೆ ಮಣಿದು ಮದುವೆಯಾದೆ. ಮದುವೆ ಬಳಿಕ ತಂದೆ–ತಾಯಿಯಿಂದ ಪ್ರತ್ಯೇಕವಾಗಿ ವಾಸಿಸಲು ಒತ್ತಡ ಹೇರಿದಳು. ಅದಕ್ಕೆ ನಿರಾಕರಿಸಿದಾಗ ಆತ್ಮಹತ್ಯೆಯ ಬೆದರಿಕೆ ಹಾಕುತ್ತಿದ್ದಳು. 2026ರ ಜೂನ್‌ 9ರಂದು ಡಿಟರ್ಜೆಂಟ್‌ ಸೇವಿಸಿದ್ದರು. ಬಳಿಕ ಎರಡು ಕುಟುಂಬಗಳು ಪ್ರತ್ಯೇಕವಾಗಿ ನೆಲೆಸುವ ಒಪ್ಪಂದವಾದರೂ, ಅವಳ ಬೆದರಿಕೆ, ಬ್ಲ್ಯಾಕ್‌ಮೇಲ್ ಮುಂದುವರಿದಿತ್ತು. ಜೂನ್ 28ರಂದು ಏಕಾಏಕಿ ಬಂದು ಕೈಯಲ್ಲಿದ್ದ […]

Continue Reading

ಡಾ.ಅಜಯಸಿಂಗ್’ಗೆ ಕೊನೆಗೂ ಒಲಿದ ಸಚಿವ ಸ್ಥಾನ

ಸುದ್ದಿ ಸಂಗ್ರಹ ಕಲಬುರಗಿಮಾಜಿ‌ ಮುಖ್ಯಮಂತ್ರಿ ಧರ್ಮಸಿಂಗ್ ಅವರ‌ ಪುತ್ರ, ಜೇವರ್ಗಿಯಿಂದ ಮೂರನೇ ಬಾರಿ ಶಾಸಕರಾಗಿರುವ ಡಾ.ಅಜಯ್ ಸಿಂಗ್ ಅವರಿಗೆ ಕೊನೆಗೂ‌‌ ಸಚಿವ ಸ್ಥಾನ ಒಲಿದಿದೆ. ಈ ಮೂಲಕ‌ ಪಕ್ಷ ನಿಷ್ಠೆಗೆ ಕಾಂಗ್ರೆಸ್ ಪಕ್ಷ‌ ಮಣೆ ಹಾಕಿದೆ. ಸದ್ಯ ಕೆಕೆಆರ್‌ಡಿಬಿ ಅಧ್ಯಕ್ಷರಾಗಿದ್ದ ಡಾ.ಅಜಯ್‌ ಸಿಂಗ್ ಅವರಿಗೆ ಸಚಿವ ಸ್ಥಾನ‌ ನೀಡುವಂತೆ ತೀವ್ರ ಒತ್ತಡ ಹೆಚ್ಚಿತ್ತು. ಮೂರು ಬಾರಿ ಚಿತ್ತಾಪುರ ಕ್ಷೇತ್ರದಿಂದ ಶಾಸಕರಾಗಿರುವ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಮೂರು ಬಾರಿಯೂ ಸಚಿವ ಸ್ಥಾನ ಸಿಕ್ಕಿತ್ತು. ಅಜಯ್ ಸಿಂಗ್ […]

Continue Reading

ಕುರ್‌ಕುರೆ ಪ್ಯಾಕೆಟ್‌ನಲ್ಲಿದ್ದ ಪ್ಲಾಸ್ಟಿಕ್ ಬಾಲ್ ನುಂಗಿ 5 ವರ್ಷದ ಬಾಲಕ ಸಾವು

ಸುದ್ದಿ ಸಂಗ್ರಹ ಮೈಸೂರುಕುರ್‌ಕುರೆ ಪ್ಯಾಕೆಟ್‌ನಲ್ಲಿದ್ದ ಪ್ಲಾಸ್ಟಿಕ್ ಗಿಫ್ಟ್ ಬಾಲ್ ನುಂಗಿ 5 ವರ್ಷದ ಬಾಲಕ ಸಾವನ್ನಪ್ಪಿರುವ ಘಟನೆ ಹುಣಸೂರು ತಾಲೂಕಿನ ಗೌರಿಪುರ ಗ್ರಾಮದಲ್ಲಿ ನಡೆದಿದೆ. ಗೌರಿಪುರ ಗ್ರಾಮದ ಮುಕುಂದ್ ಮಯೂರ್ (5) ಮೃತ ಬಾಲಕ. ಗ್ರಾ.ಪಂ ಮಾಜಿ ಉಪಾಧ್ಯಕ್ಷೆ ಗೌರಮ್ಮ ಶಂಕರ್ ನಾಯಕ ಅವರ ಮೊಮ್ಮಗನಾಗಿದ್ದ ಮುಕುಂದ್ ಮಯೂರ್, ಸಂತೋಷ್ ಹಾಗೂ ಐಶ್ವರ್ಯ ದಂಪತಿಯ ಏಕೈಕ ಪುತ್ರನಾಗಿದ್ದನು. ಬಾಲ್ ಗಂಟಲಿನಲ್ಲಿ ಸಿಲುಕಿ ಉಸಿರುಗಟ್ಟಿ ಬಾಲಕ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ಬಾಲಕನ ಸಾವಿನಿಂದ ಕುಟುಂಬದ ಆಕ್ರಂದನ ಮುಗಿಲುಮುಟ್ಟಿದ್ದು, ಗ್ರಾಮದಲ್ಲಿ […]

Continue Reading