ಕಲಬುರಗಿ: ಲಾಠಿ ಚಾರ್ಜ್ ಖಂಡಿಸಿ ಬೀದಿಗಿಳಿದ ವಿದ್ಯಾರ್ಥಿಗಳು
ಸುದ್ದಿ ಸಂಗ್ರಹ ಕಲಬುರಗಿನೀಟ್ ಅಕ್ರಮಕ್ಕೆ ಕಾರಣರಾದವರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಒತ್ತಾಯಿಸಿ ದೆಹಲಿಯ ಜಂತರ್ ಮಂತರ್ನಲ್ಲಿ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ಲಾಠಿ ಪ್ರಹಾರ ನಡೆಸಿದ ಕೇಂದ್ರ ಸರ್ಕಾರದ ಕ್ರಮ ಖಂಡಿಸಿ ನೂರಾರು ವಿದ್ಯಾರ್ಥಿಗಳು ನಗರದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿದರು. ಪ್ರಜಾಸತ್ತಾತ್ಮಕ ಚಿಂತನ ವೇದಿಕೆ ನೇತೃತ್ವದಲ್ಲಿ ವಿವಿಧ ವಿದ್ಯಾರ್ಥಿ ಸಂಘಟನೆಗಳು, ರೈತ, ದಲಿತ, ಮಹಿಳಾ ಸಂಘಟನೆಗಳು ಜಂಟಿಯಾಗಿ ಆಯೋಜಿಸಿದ್ದ ಈ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿ ಸಂಘಟನೆಗಳೊಂದಿಗೆ ಹೋರಾಟಗಾರರು, […]
Continue Reading