ದೇವೆಗೌಡರ ಪ್ರತಿ ಯಶಸ್ಸಿನ‌ ಹಿಂದೆ ನಿಂತಿದ್ದವರು ಚೆನ್ನಮ್ಮ: ಸಿಎಂ ಡಿಕೆಶಿ ತೀವ್ರ ಸಂತಾಪ‌

ಸುದ್ದಿ ಸಂಗ್ರಹ ಬೆಂಗಳೂರುಮಾತೃ ಸ್ವರೂಪಿ ಚೆನ್ನಮ್ಮ ದೇವೆಗೌಡ ಅವರ ನಿಧನಕ್ಕೆ ಸಿಎಂ ಡಿ.ಕೆ ಶಿವಕುಮಾರ್ ತೀವ್ರ ಸಂತಾಪ ಸೂಚಿಸಿದರು. ಅಪಾರ ಧೈವಭಕ್ತೆಯಾಗಿದ್ದ ಚನ್ನಮ್ಮನವರು ಕುಟುಂಬವನ್ನು ಸಾಕಿ ಸಲಹಿದ ಮಹಾನ್ ತಾಯಿ. ದೇವೆಗೌಡರು, ಕುಮಾರಸ್ವಾಮಿ, ರೇವಣ್ಣ ಸೇರಿದಂತೆ ಅವರ ಕುಟುಂಬ ಸದಸ್ಯರ ರಾಜಕೀಯ ಮತ್ತು ಬದುಕಿನ ಏಳ್ಗೆಯ ಹಿಂದೆ ಚನ್ನಮ್ಮನವರ ಪರಿಶ್ರಮ ಅಡಗಿದೆ. ಅವರು ಆಸ್ಪತ್ರೆಯಿಂದ ಗುಣಮುಖರಾಗಿ ವಾಪಸ್ ಬರುತ್ತಾರೆ ಎಂದು ಎಲ್ಲರೂ ನಂಬಿಕೆ ಇಟ್ಟಿದ್ದರು. ಆ ನಂಬಿಕೆ ಸುಳ್ಳಾಗಿರುವುದಕ್ಕೆ ಬಹಳ ಬೇಸರವಾಗಿದೆ ಎಂದು ದುಃಖತಪ್ತರಾದರು. ಯಶಸ್ವಿ ಪುರುಷನ […]

Continue Reading

ಕಲಬುರಗಿ: ಸೀರೆ, ಪ್ಯಾಂಟ್‌, ಶೂ ಬೇಡಿದ ಎಪಿಪಿ

ಸುದ್ದಿ ಸಂಗ್ರಹ ಕಲಬುರಗಿಹಲ್ಲೆ ಪ್ರಕರಣವೊಂದರ ಸಂಬಂಧ ಕೋರ್ಟ್‌ನಲ್ಲಿ ರಾಜಿ ಅರ್ಜಿ ದಾಖಲಿಸಲು ಲಂಚ ಪಡೆದ ಸಹಾಯಕ ಸರ್ಕಾರಿ ಅಭಿಯೋಜಕರೊಬ್ಬರು (ಎಪಿಪಿ) ಶುಕ್ರವಾರ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಹಲ್ಲೆ ಪ್ರಕರಣದಲ್ಲಿ ನ್ಯಾಯಾಲಯದಲ್ಲಿ ರಾಜಿ ಅರ್ಜಿ ಸಲ್ಲಿಕೆಗೆ ಹೈದರಾಬಾದ್ ಮೂಲದ ಬಟ್ಟೆ ವ್ಯಾಪಾರಿ ರಾಹುಲ್‌ ಮಾರಾಜೋ ಮುಂದಾಗಿದ್ದರು. ಅದಕ್ಕೆ 10 ಸಾವಿರ ನಗದು, 9 ಸೀರೆಗಳು, 4 ಶರ್ಟ್‌ಗಳು, 4 ಲಂಡನ್ ಜೀನ್ಸ್ ಪ್ಯಾಂಟ್, ಒಂದು ಜೊತೆ ಶೂ, ಮಹಿಳೆಯರ ನಾಲ್ಕು ಉಡುಗೆಗಳು, ಮಹಿಳೆಯರ 6 ಜೋಡಿ ಚಪ್ಪಲಿಗಳಿಗೆ […]

Continue Reading

ಕಲಬುರಗಿ: ನೀಟ್ ಪರೀಕ್ಷೆಯಲ್ಲಿ 190ನೇ ರ‍್ಯಾಂಕ್ ಪಡೆದ ಚನ್ನಬಸವ ಕೊರಳ್ಳಿ

ಸುದ್ದಿ ಸಂಗ್ರಹ ಕಲಬುರಗಿ ವೈದ್ಯಕೀಯ ಶಿಕ್ಷಣದ ಕೋರ್ಸ್‌ ಪ್ರವೇಶಾತಿಗೆ ನಡೆಸುವ ನೀಟ್‌ ಪರೀಕ್ಷೆಯಲ್ಲಿ ನಗರದ ಎಸ್‌ಬಿಆರ್‌ ಪದವಿ ಪೂರ್ವ ಕಾಲೇಜಿನ ಚನ್ನಬಸವ ಕೊರಳ್ಳಿ 190ನೇ ರ‍್ಯಾಂಕ್ ಪಡೆಯುವ ಮೂಲಕ ಅಮೋಘ ಸಾಧನೆ ತೋರಿದಕ್ಕೆ ಸರಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಬಸವರಾಜ ಬಳೂಂಡಗಿ ಹರ್ಷ ವ್ಯಕ್ತಪಡಿಸಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಆಳಂದ ತಾಲೂಕಿನಲ್ಲಿ ಸರಕಾರಿ ಪ್ರೌಢ ಶಾಲಾ ಶಿಕ್ಷಕ ಧರ್ಮರಾಯ ಕೊರಳ್ಳಿ ಅವರ ಸುಪುತ್ರ ಚನ್ನಬಸವ ಕೊರಳ್ಳಿ 720ಕ್ಕೆ 685 ಅಂಕ ಗಳಿಸಿ ಕಾಲೇಜು […]

Continue Reading

ಶಹಾಬಾದ್: ಅವಧಿ ಮುಗಿದ ಎಣ್ಣೆ ಬಳಸಿ ಶಾಲಾ ಮಕ್ಕಳಿಗೆ ಬಿಸಿಯೂಟ ಸರಬರಾಜು…..ಸುದ್ದಿ ಸಂಗ್ರಹ ಶಹಾಬಾದ್ಬಿಸಿಯೂಟದಲ್ಲಿ ಅವಧಿ ಮುಗಿದ ಅಡುಗೆ ಎಣ್ಣೆ ಬಳಸಿದ ಪರಿಣಾಮ ಶಹಾಬಾದ್ ಸರಕಾರಿ ಬಾಲಕರ ಪ್ರೌಢ ಶಾಲೆ ಮತ್ತು ಉರ್ದು ಶಾಲಾ ಮಕ್ಕಳಿಗೆ ಊಟ ಸರಬರಾಜು ಮಾಡುತ್ತಿರುವುದು ಬೆಳಕಿಗೆ ಬಂದಿದೆ…..ಆಹಾರ ಸೇವಿಸಿದ ವಿದ್ಯಾರ್ಥಿಗಳು ದುರಂತದಿಂದ ಪಾರಾಗಿದ್ದಾರೆ, ಆದರೆ ಈ ಬಗ್ಗೆ ಶಾಲಾ ಆಡಳಿತವು ನಿರ್ಲಕ್ಷ್ಯ ತೋರಿರುವುದು ಗಂಭೀರ ವಿಷಯವಾಗಿದೆ ಎಂಬ ಆರೋಪಗಳು ಕೇಳಿ ಬಂದಿವೆ……ಶಹಬಾದ್ ಸರ್ಕಾರಿ ಬಾಲಕರ ಪ್ರೌಢ ಶಾಲೆ ಮತ್ತು ಉರ್ದು ಶಾಲೆಗೆ […]

Continue Reading

ಮೋಹನ್ ಭಾಗವತ್‌ಗೆ ಸಾವರ್ಕರ್ ಕೃತಿ ನೀಡಿ ಗೌರವಿಸಿದ ಬಿಜೆಪಿಗರು…..ಸುದ್ದಿ ಸಂಗ್ರಹ ವಾಡಿ ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರೆಸ್ಸೆಸ್)ದ ಸರಸಂಘಚಾಲಕ ಮೋಹನ್ ಭಾಗವತ್ ಅವರಿಗೆ ಸ್ಥಳೀಯ ಬಿಜೆಪಿ ಮುಖಂಡರು ಅಪ್ರತಿಮ ದೇಶಭಕ್ತ, ಸ್ವಾತಂತ್ರ್ಯ ಸೇನಾನಿ ವೀರ ಸಾವರ್ಕರ್ಕೃತಿ ನೀಡಿ ಗೌರವಿಸಿದರು……ರಾಜ್ಯದ ವಿವಿಧೆಡೆ ಆಯೋಜನೆಗೊಂಡಿದ್ದ ಕಾರ್ಯಕ್ರಮಗಳನ್ನು ಮುಗಿಸಿಕೊಂಡು ಗುರುವಾರ ಸಂಜೆ ಉದ್ಯಾನ್‌ ಎಕ್ಸ್‌ಪ್ರೆಸ್ ರೈಲಿನ ಮೂಲಕ ಬೆಂಗಳೂರಿಗೆ ಪ್ರಯಾಣ ಬೆಳೆಸುತ್ತಿದ್ದ ವೇಳೆ ವಾಡಿ ರೈಲು ನಿಲ್ದಾಣದಲ್ಲಿ ಇಳಿದು ಬಿಜೆಪಿ ಸೇರಿದಂತೆ ಹಿಂದೂಪರ ಸಂಘಟನೆಗಳ ನೂರಾರು ಕಾರ್ಯಕರ್ತರನ್ನು ಭೇಟಿ ಮಾಡಿ […]

Continue Reading

ಶಹಾಬಾದ್: ಅವಧಿ ಮುಗಿದ ಎಣ್ಣೆ ಬಳಸಿ ಶಾಲಾ ಮಕ್ಕಳಿಗೆ ಬಿಸಿಯೂಟ ಸರಬರಾಜು

ಸುದ್ದಿ ಸಂಗ್ರಹ ಶಹಾಬಾದ್ಬಿಸಿಯೂಟದಲ್ಲಿ ಅವಧಿ ಮುಗಿದ ಅಡುಗೆ ಎಣ್ಣೆ ಬಳಸಿದ ಪರಿಣಾಮ ಶಹಾಬಾದ್ ಸರಕಾರಿ ಬಾಲಕರ ಪ್ರೌಢ ಶಾಲೆ ಮತ್ತು ಉರ್ದು ಶಾಲಾ ಮಕ್ಕಳಿಗೆ ಊಟ ಸರಬರಾಜು ಮಾಡುತ್ತಿರುವುದು ಬೆಳಕಿಗೆ ಬಂದಿದೆ. ಆಹಾರ ಸೇವಿಸಿದ ವಿದ್ಯಾರ್ಥಿಗಳು ದುರಂತದಿಂದ ಪಾರಾಗಿದ್ದಾರೆ, ಆದರೆ ಈ ಬಗ್ಗೆ ಶಾಲಾ ಆಡಳಿತವು ನಿರ್ಲಕ್ಷ್ಯ ತೋರಿರುವುದು ಗಂಭೀರ ವಿಷಯವಾಗಿದೆ ಎಂಬ ಆರೋಪಗಳು ಕೇಳಿ ಬಂದಿವೆ. ಶಹಬಾದ್ ಸರ್ಕಾರಿ ಬಾಲಕರ ಪ್ರೌಢ ಶಾಲೆ ಮತ್ತು ಉರ್ದು ಶಾಲೆಗೆ ಪತ್ರಕರ್ತರು ಭೇಟಿ ನೀಡಿದಾಗ ಈ ಸತ್ಯ ತಿಳಿದು […]

Continue Reading

ಬಾಲಕಿ ಮೇಲೆ ಅತ್ಯಾಚಾರ: ಮೂವರು ಅಪರಾಧಿಗಳಿಗೆ ಜೈಲು ಶಿಕ್ಷೆ

ಸುದ್ದಿ ಸಂಗ್ರಹ ಕಲಬುರಗಿ12 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಮತ್ತು ಲೈಂಗಿಕ ದೌರ್ಜನ್ಯ ಎಸಗಿದ ಮೂರು ಪ್ರತ್ಯೇಕ ಪೋಕ್ಸೊ ಪ್ರಕರಣಗಳಲ್ಲಿ ಮೂವರು ಯುವಕರಿಗೆ ಇಲ್ಲಿನ ಜಿಲ್ಲಾ ಪೋಕ್ಸೊ ವಿಶೇಷ ನ್ಯಾಯಾಲಯ ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿ ಆದೇಶಿಸಿದೆ. ಒಂದು ಪ್ರಕರಣದಲ್ಲಿ ಕಲಬುರಗಿಯ ಮಹಾದೇವ ನಗರದ ನಿವಾಸಿ ನಾಗೇಶ ಅಲಿಯಾಸ್ ಬಾಬು ರಾಠೋಡ (30) ನ್ಯಾಯಾಲಯವು 25 ವರ್ಷ ಜೈಲು ಮತ್ತು 45 ಸಾವಿರ ದಂಡ ವಿಧಿಸಿದೆ. ಇನ್ನೆರಡು ಪ್ರಕರಣಗಳಲ್ಲಿ ಕಲಬುರಗಿಯ ಶಿವರಾಜ ಅಲಿಯಾಸ್ ಸುರಜ್ಯಾ ಹೊನಗುಂಟಿ […]

Continue Reading

ಮೋಹನ್ ಭಾಗವತ್‌ಗೆ ಸಾವರ್ಕರ್ ಕೃತಿ ನೀಡಿ ಗೌರವಿಸಿದ ಬಿಜೆಪಿಗರು

ಸುದ್ದಿ ಸಂಗ್ರಹ ವಾಡಿ ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರೆಸ್ಸೆಸ್)ದ ಸರಸಂಘಚಾಲಕ ಮೋಹನ್ ಭಾಗವತ್ ಅವರಿಗೆ ಸ್ಥಳೀಯ ಬಿಜೆಪಿ ಮುಖಂಡರು ಅಪ್ರತಿಮ ದೇಶಭಕ್ತ, ಸ್ವಾತಂತ್ರ್ಯ ಸೇನಾನಿ ವೀರ ಸಾವರ್ಕರ್ಕೃತಿ ನೀಡಿ ಗೌರವಿಸಿದರು. ರಾಜ್ಯದ ವಿವಿಧೆಡೆ ಆಯೋಜನೆಗೊಂಡಿದ್ದ ಕಾರ್ಯಕ್ರಮಗಳನ್ನು ಮುಗಿಸಿಕೊಂಡು ಗುರುವಾರ ಸಂಜೆ ಉದ್ಯಾನ್‌ ಎಕ್ಸ್‌ಪ್ರೆಸ್ ರೈಲಿನ ಮೂಲಕ ಬೆಂಗಳೂರಿಗೆ ಪ್ರಯಾಣ ಬೆಳೆಸುತ್ತಿದ್ದ ವೇಳೆ ವಾಡಿ ರೈಲು ನಿಲ್ದಾಣದಲ್ಲಿ ಇಳಿದು ಬಿಜೆಪಿ ಸೇರಿದಂತೆ ಹಿಂದೂಪರ ಸಂಘಟನೆಗಳ ನೂರಾರು ಕಾರ್ಯಕರ್ತರನ್ನು ಭೇಟಿ ಮಾಡಿ ಕುಶಲೋಪರಿ ವಿಚಾರಿಸುತ್ತಿದ್ದರು. ಈ ವೇಳೆ ವಾಡಿ […]

Continue Reading

ತನಾರತಿ ಹರಕೆ ಸಮರ್ಪಿಸಿದ ಭಕ್ತರು

ಸುದ್ದಿ ಸಂಗ್ರಹ ಚಿತ್ತಾಪುರ ಕತ್ತಲನ್ನು ಸೀಳಿ ಬೆಳಕಿನ ನದಿಯೇ ಹರಿಯುತ್ತಿರುವಂತೆ ಭಾಸವಾಯಿತು. ಸಾವಿರಾರು ಭಕ್ತರು ತಲೆಯ ಮೇಲೆ ಗೋದಿಹಿಟ್ಟಿನ ವಿಶೇಷ ಹಣತೆಗಳನ್ನು ಹೊತ್ತು ಮಠದ ಸುತ್ತ ಪ್ರದಕ್ಷಿಣೆ ಹಾಕಿದಾಗ ಆ ದೃಶ್ಯ ನೋಡಿದ ಪ್ರತಿಯೊಬ್ಬರ ಮನಸ್ಸು ಭಕ್ತಿಯಿಂದ ತುಂಬಿತು. ಕಲ್ಯಾಣ ಕರ್ನಾಟಕದ ಪವಿತ್ರ ಪುಣ್ಯಕ್ಷೇತ್ರವಾದ ತಾಲೂಕಿನ ನಾಲವಾರದ ಸದ್ಗುರು ಶ್ರೀ ಕೋರಿಸಿದ್ಧೇಶ್ವರ ಮಹಾಸಂಸ್ಥಾನ ಮಠದಲ್ಲಿ ಮಣ್ಣೆತ್ತಿನ ಅಮಾವಾಸ್ಯೆಯ ಮಧ್ಯರಾತ್ರಿ ತನಾರತಿ ಮಹೋತ್ಸವವು ಅತ್ಯಂತ ವಿಜೃಂಭಣೆಯಿಂದ ನೆರವೇರಿತು. ದಕ್ಷಿಣ ಭಾರತದಲ್ಲೆ ‘ಮಹಾದೀಪಮೇಳ’ ಎಂದು ಪ್ರಸಿದ್ಧವಾಗಿರುವ ಈ ಉತ್ಸವವು ಇಷ್ಟಾರ್ಥಗಳು […]

Continue Reading

ಭಾಗವತ್‌ಗೆ ಸಾವರ್ಕರ್ ಕೃತಿ ಕೊಟ್ಟು ಭಾರತ ಮಾತೆ ಜೈಕರಿಸಿದ ಬಿಜೆಪಿಗರು ಸುದ್ದಿ ಸಂಗ್ರಹ ವಾಡಿ ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರೆಸ್ಸೆಸ್) ದ ರಾಷ್ಟ್ರೀಯ ಸರಸಂಘಚಾಲಕ ಮೋಹನ್ ಭಾಗವತ್ ಅವರಿಗೆ ಸ್ಥಳೀಯ ಬಿಜೆಪಿ ಮುಖಂಡರು,ಅಪ್ರತಿಮ ದೇಶಭಕ್ತ ಸ್ವಾತಂತ್ರ್ಯ ವೀರ ಸಾವರ್ಕರ್ಕೃತಿ ನೀಡಿ ಸತ್ಕರಿಸಿದರು. ಕರ್ನಾಟಕದಲ್ಲಿ ವಿವಿಧ ಕಾರ್ಯಕ್ರಮ ಮುಗಿಸಿಕೊಂಡು ಗುರುವಾರ ಉದ್ಯಾನ್ ಎಕ್ಸ್‌ಪ್ರೆಸ್ ರೈಲಿನ ಮೂಲಕ ಬೆಂಗಳೂರಿಗೆ ಪ್ರಯಾಣ ಬೆಳೆಸುತ್ತಿದ್ದ ವೇಳೆ ವಾಡಿ ರೈಲು ನಿಲ್ದಾಣದಲ್ಲಿ ಇಳಿದು ಬಿಜೆಪಿ ಕಾರ್ಯಕರ್ತರನ್ನು ಭೇಟಿ ಮಾಡಿ ಕುಶಲೋಪರಿ ವಿಚಾರಿಸುತ್ತಿದ್ದರು. ವಾಡಿ […]

Continue Reading