ಮತದಾನದಿಂದ ಪ್ರಜಾಪ್ರಭುತ್ವದ ಯಶಸ್ಸು: ನೀಲಪ್ರಭಾ
ಚಿತ್ತಾಪುರ: ಪ್ರತಿಯೊಬ್ಬ ಮತದಾರರು ಮತ ಚಲಾಯಿಸಿದಾಗ ಮಾತ್ರ ಪ್ರಜಾಪ್ರಭುತ್ವದ ಯಶಸ್ಸು ಸಾಧ್ಯ ಎಂದು ತಾಲೂಕ ದಂಡಾಧಿಕಾರಿ ನೀಲಪ್ರಭಾ ಹೇಳಿದರು. ಸಮೀಪದ ರಾವೂರ ಗ್ರಾಮದ ಸಿದ್ದಲಿಂಗೇಶ್ವರ ವಿದ್ಯಾಭಿವೃದ್ದಿ ಸಂಸ್ಥೆಯಲ್ಲಿ ಶಹಾಬಾದ ತಾಲೂಕ ಆಡಳಿತ ವತಿಯಿಂದ ನಡೆದ “ಸ್ವೀಪ್” ಕಾರ್ಯಕ್ರಮದಡಿ ಈಶಾನ್ಯ ಶಿಕ್ಷಕರ ಚುನಾವಣೆ ಅಂಗವಾಗಿ ನಡೆದ ಮತದಾರ ಜಾಗೃತಿ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಅವರು, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಚುನಾವಣೆಗಳೇ ಬುನಾದಿ. ಪ್ರತಿಯೊಬ್ಬರು ಚುನಾವಣಾ ಪ್ರಕ್ರಿಯೆಗಳಲ್ಲಿ ಸಕ್ರಿಯವಾಗಿ ಭಾಗಿಯಾದಾಗ ಮಾತ್ರ ಪ್ರಜಾಪ್ರಭುತ್ವ ಯಶಸ್ವಿಯಾಗಲು ಸಾಧ್ಯ. ಅರ್ಹತೆ ಇರುವ ಶಿಕ್ಷಕರು ಕಡ್ಡಾಯವಾಗಿ […]
Continue Reading