ಕಾಳಗಿ: ರಿಯಾಯಿತಿ ದರದಲ್ಲಿ ಮುಂಗಾರು ಹಂಗಾಮಿನ ಬೀಜ ವಿತರಣೆಗೆ ಚಾಲನೆ
ಸುದ್ದಿ ಸಂಗ್ರಹ ಕಾಳಗಿರೈತ ಸಂಪರ್ಕ ಕೇಂದ್ರದ ವ್ಯಾಪ್ತಿಯ ವಿವಿಧ ಗ್ರಾಮಗಳ ರೈತರಿಗೆ ರಿಯಾಯಿತಿ ದರದಲ್ಲಿ ಮುಂಗಾರು ಹಂಗಾಮಿನ ಬೀಜ ವಿತರಣೆಗೆ ಚಾಲನೆ ನೀಡಲಾಯಿತು. ಚಿತ್ತಾಪುರ ಸಹಾಯಕ ಕೃಷಿ ನಿರ್ದೇಶಕ ಸಂಜೀವಕುಮಾರ ಮಾನಕರ್ ಬೀಜ ವಿತರಿಸಿ ಮಾತನಾಡಿದ ಅವರು, ಮುಂಗಾರು ಹಂಗಾಮಿನಲ್ಲಿ ತಾಲೂಕಿನ 71ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ ಗುರಿ ಹೊಂದಲಾಗಿದೆ. ಕಾಳಗಿ, ಕೋಡ್ಲಿ ಮತ್ತು ಮಾಡಬೂಳ ರೈತ ಸಂಪರ್ಕ ಕೇಂದ್ರದಲ್ಲಿ ಮುಂಗಾರು ಬಿತ್ತನೆಗೆ ಬೇಕಾಗುವಷ್ಟು ಸೋಯಾ, ತೊಗರಿ, ಹೆಸರು, ಉದ್ದು ಬೀಜಗಳನ್ನು ದಾಸ್ತಾನು ಮಾಡಲಾಗಿದೆ. ರೈತರು ಅಗತ್ಯ […]
Continue Reading