ಕಾಳಗಿ: ರಿಯಾಯಿತಿ ದರದಲ್ಲಿ ಮುಂಗಾರು ಹಂಗಾಮಿನ ಬೀಜ ವಿತರಣೆಗೆ ಚಾಲನೆ

ಸುದ್ದಿ ಸಂಗ್ರಹ ಕಾಳಗಿರೈತ ಸಂಪರ್ಕ ಕೇಂದ್ರದ ವ್ಯಾಪ್ತಿಯ ವಿವಿಧ ಗ್ರಾಮಗಳ ರೈತರಿಗೆ ರಿಯಾಯಿತಿ ದರದಲ್ಲಿ ಮುಂಗಾರು ಹಂಗಾಮಿನ ಬೀಜ ವಿತರಣೆಗೆ ಚಾಲನೆ ನೀಡಲಾಯಿತು. ಚಿತ್ತಾಪುರ ಸಹಾಯಕ ಕೃಷಿ ನಿರ್ದೇಶಕ ಸಂಜೀವಕುಮಾರ ಮಾನಕರ್ ಬೀಜ ವಿತರಿಸಿ ಮಾತನಾಡಿದ ಅವರು, ಮುಂಗಾರು ಹಂಗಾಮಿನಲ್ಲಿ ತಾಲೂಕಿನ 71ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ ಗುರಿ ಹೊಂದಲಾಗಿದೆ. ಕಾಳಗಿ, ಕೋಡ್ಲಿ ಮತ್ತು ಮಾಡಬೂಳ ರೈತ ಸಂಪರ್ಕ ಕೇಂದ್ರದಲ್ಲಿ ಮುಂಗಾರು ಬಿತ್ತನೆಗೆ ಬೇಕಾಗುವಷ್ಟು ಸೋಯಾ, ತೊಗರಿ, ಹೆಸರು, ಉದ್ದು ಬೀಜಗಳನ್ನು ದಾಸ್ತಾನು ಮಾಡಲಾಗಿದೆ. ರೈತರು ಅಗತ್ಯ […]

Continue Reading

ಕರ್ನಾಟಕದಲ್ಲಿ ಮುಂಗಾರು ಆರ್ಭಟ: 6 ದಿನ ಹಲವೆಡೆ ರೆಡ್ ಅಲರ್ಟ್

ಸುದ್ದಿ ಸಂಗ್ರಹ ಬೆಂಗಳೂರುಕರ್ನಾಟಕದಲ್ಲಿ ಮುಂಗಾರು ಅಬ್ಬರಿಸುತ್ತಿದ್ದು, ಮುಂದಿನ 6 ದಿನಗಳ ಕಾಲ ರಾಜ್ಯದ ಹಲವೆಡೆ ರೆಡ್ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಒಳನಾಡು ಹಾಗೂ ಕರಾವಳಿಯಲ್ಲಿ ಅತಿಯಾದ ಮಳೆಯಾಗುವ ಮುನ್ನೆಚ್ಚರಿಕೆ ಹವಾಮಾನ ಇಲಾಖೆ ನೀಡಿದೆ. ಇಂದಿನಿಂದ ಜೂನ್ 13ರ ವರೆಗೆ ಮಹಾ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಿರುಗಾಳಿ ಸಮೇತ ಮಳೆಯ ಮುನ್ನೆಚ್ಚರಿಕೆ ನೀಡಲಾಗಿದೆ. ಉಡುಪಿ ಜಿಲ್ಲೆಗೆ ಮೂರು ದಿನಗಳ ಕಾಲ ರೆಡ್ ಅಲರ್ಟ್ ಘೋಷಿಸಲಾಗಿದೆ. ಇನ್ನೂ ಎರಡು ದಿನಗಳ ಕಾಲ ಗಾಳಿ ಸಹಿತ […]

Continue Reading

ಶಹಾಬಾದ್: ಎಸ್.ಎಸ್ ಮರಗೋಳ ಕಾಲೇಜಿನಲ್ಲಿ ವಿಶ್ವ ಪರಿಸರ ದಿನ ಆಚರಣೆ

ಸುದ್ದಿ ಸಂಗ್ರಹ ಶಹಾಬಾದ್ಸಸಿ ನೆಟ್ಟು ಬೆಳೆಸುವ ಕಾರ್ಯ ಕೇವಲ ಪರಿಸರ ದಿನಕ್ಕೆ ಸೀಮಿತವಾಗದೆ ಪ್ರತಿಯೊಬ್ಬರು ಮನೆಗೊಂದು ಮರ ಬೆಳೆಸಿ ಪರಿಸರ ಸಮತೋಲನಕ್ಕೆ ಸಹಕಾರ ನೀಡಬೇಕು ಎಂದು ಪದವಿ ಮಹಾವಿದ್ಯಾಲಯದ ಪ್ರಾಚಾರ್ಯ ಡಾ.ಬಸವರಾಜ ಹಿರೇಮಠ ಹೇಳಿದರು. ನಗರದ ಎಸ್.ಎಸ್ ಮರಗೋಳ ಪದವಿ ಪೂರ್ವ ಮತ್ತು ಪದವಿ ಮಹಾವಿದ್ಯಾಲಯದ ಆವರಣದಲ್ಲಿ ವಿಶ್ವ ಪರಿಸರ ದಿನದ ಅಂಗವಾಗಿ ಸಸಿ ನೆಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ನಮ್ಮೆಲ್ಲರ ಆರೋಗ್ಯಕರ ಬದುಕು ಮರಗಿಡಗಳ ಸಂರಕ್ಷಣೆ ಮೇಲೆ ಅವಲಂಬಿತವಾಗಿದೆ ಎಂಬುದನ್ನು ಮರೆಯಬಾರದು […]

Continue Reading

ರಾಜ್ಯ ಪೊಲೀಸ್ ಇಲಾಖೆಯಿಂದ 3,395 ಕಾನ್ಸ್ ಟೇಬಲ್ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ: ಗೃಹ ಸಚಿವ ಪ್ರಿಯಾಂಕ್ ಖರ್ಗೆ

ಸುದ್ದಿ ಸಂಗ್ರಹ ಬೆಂಗಳೂರುರಾಜ್ಯ ಪೊಲೀಸ್ ಇಲಾಖೆಯ ಮಿಕ್ಕುಳಿದ (ಉಳಿದ ಮೂಲ) ವೃಂದದಲ್ಲಿನ ವಿವಿಧ ಜಿಲ್ಲಾ, ನಗರ ಹಾಗೂ ಘಟಕಗಳಲ್ಲಿ ಖಾಲಿ ಇರುವ ಒಟ್ಟು 3,395 ಪೊಲೀಸ್ ಕಾನ್ಸ್‌ಟೇಬಲ್ (ಸಿವಿಲ್) ಹುದ್ದೆಗಳ ನೇರ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಎಂದು ರಾಜ್ಯದ ಗೃಹ, ಮಾಹಿತಿ ತಂತ್ರಜ್ಞಾನ ಮತ್ತು ಇ-ಆಡಳಿತ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ. ಈ ನೇಮಕಾತಿಯ ಪ್ರಮುಖ ಪ್ರಕ್ರಿಯೆಯಾದ ಸ್ಪರ್ಧಾತ್ಮಕ ಲಿಖಿತ ಪರೀಕ್ಷೆಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ನಡೆಸಲಿದ್ದು, ಆಫ್‌ಲೈನ್-ಒಎಂಆರ್ ಮಾದರಿಯಲ್ಲಿ ಪರೀಕ್ಷೆಗಳು […]

Continue Reading

6,000 ರೂ ಕೆಲಸಕ್ಕೆ ಸೇರಿದ್ದ ಇಂಜಿನಿಯರ್‌ ಬಳಿ 2 ಕೋಟಿ ಕ್ಯಾಶ್‌, 5 ಬಿಲ್ಡಿಂಗ್‌, 13 ಸೈಟು: ಬೆಚ್ಚಿಬಿದ್ದ ಅಧಿಕಾರಿಗಳು

ಸುದ್ದಿ ಸಂಗ್ರಹ ಭುವನೇಶ್ವರಕೆಲ ವರ್ಷಗಳ ಹಿಂದೆ 6,000 ರೂ. ವೇತನಕ್ಕೆ ಜೂನಿಯರ್‌ ಇಂಜಿನಿಯರ್‌ ಆಗಿ ಕೆಲಸಕ್ಕೆ ಸೇರಿದ್ದ ವ್ಯಕ್ತಿಯೊಬ್ಬರ ಬಳಿ ಬರೋಬ್ಬರಿ 2 ಕೋಟಿ ನಗದು ಹಣ, 5 ಬಹುಮಹಡಿ ಕಟ್ಟಡ ಮತ್ತು 14 ಸೈಟುಗಳಿರುವುದು ಪತ್ತೆಯಾಗಿದೆ. ಅಕ್ರಮ ಆಸ್ತಿ ಗಳಿಕೆ ಆರೋಪದ ಮೇಲೆ ಸರ್ಕಾರಿ ಒಡಿಶಾ ವಿಜಿಲೆನ್ಸ್ ಅಧಿಕಾರಿಗಳ ತಂಡ ಎಂಜಿನಿಯರ್ ಬೈಕುಂಠ ನಾಥ್ ಬೆಹೆರಾಗೆ ಸಂಬಂಧಿಸಿದ 9 ಸ್ಥಳಗಳಲ್ಲಿ ದಾಳಿ ನಡೆಸಿದ ವೇಳೆ ಈ ರಹಸ್ಯ ಬಯಲಾಗಿದೆ. ಏಕಕಾಲಕ್ಕೆ ದಾಳಿ ನಡೆಸಿದ ಅಧಿಕಾರಿಗಳ ತಂಡ […]

Continue Reading

ಗೃಹಬಳಕೆ ಎಲ್‍ಪಿಜಿ ದರ ಏರಿಕೆ: 3 ತಿಂಗಳಲ್ಲಿ 2ನೇ ಬಾರಿ ಹೆಚ್ಚಳ, ಈಗ ಏರಿಕೆಯಾಗಿದ್ದೆಷ್ಟು ?

ಸುದ್ದಿ ಸಂಗ್ರಹ ನವದೆಹಲಿಮಧ್ಯಪ್ರಾಚ್ಯ ಬಿಕ್ಕಟ್ಟು ಆರಂಭವಾದ ಬಳಿಕ ಕಳೆದ 3 ತಿಂಗಳಲ್ಲಿ 2ನೇ ಬಾರಿಗೆ ಗೃಹಬಳಕೆ ಎಲ್‍ಪಿಜಿ ದರ ಹೆಚ್ಚಳ ಕಂಡಿದೆ. ಇಂದು ಬರೋಬ್ಬರಿ 29 ರೂ ಏರಿಕೆಯಾಗಿದೆ. ಒಟ್ಟಿನಲ್ಲಿ 14.2 ಕೆಜಿ ಗೃಹಬಳಕೆ ಎಲ್‍ಪಿಜಿ ಸಿಲಿಂಡರ್ ದರ 913 ರಿಂದ 942ಕ್ಕೆ ಏರಿಕೆಯಾಗಿದೆ. ಈ ದರ ಇಂದಿನಿಂದ ಜಾರಿಯಾಗಲಿದೆ. ಜಾಗತಿಕ ತೈಲ ಹಾಗೂ ಇಂಧನಗಳ ಪೂರೈಕೆಯಲ್ಲಿ ಬಿಕ್ಕಟ್ಟು ಏರ್ಪಟ್ಟಿರುವುದರಿಂದ ಬೆಲೆ ಏರಿಕೆಯಾಗಿದೆ. ಈ ಬೆಲೆ ಏರಿಕೆಯು ನಗರದಿಂದ ನಗರಕ್ಕೆ ಹೊಸ ದರದಲ್ಲಿ ವ್ಯತ್ಯಾಸ ಇರಲಿದೆ. ಈ […]

Continue Reading

ರಾಜ್ಯದ ಹಲವೆಡೆ ಮುಂಗಾರು ಅಬ್ಬರ: ಸೋರುತಿದೆ ಆಸ್ಪತ್ರೆ, ಸರ್ಕಾರಿ ಶಾಲೆ ಜಲಾವೃತ

ಸುದ್ದಿ ಸಂಗ್ರಹ ಬೆಂಗಳೂರುರಾಜ್ಯಕ್ಕೆ ಮುಂಗಾರು ಮಳೆ ಎಂಟ್ರಿ ಕೊಟ್ಟಿದೆ. ಮುಂಗಾರು ಪ್ರವೇಶಿಸಿದ ಮೊದಲ ದಿನವೇ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಮಳೆಯಾಗಿದೆ. ಬೆಳಗಾವಿಯ ಅಥಣಿ ಪಟ್ಟಣದ ಹಲ್ಯಾಲ ರಸ್ತೆಯಲ್ಲಿರುವ ಎರಡಂತಸ್ತಿನ ಕಟ್ಟಡ ನೆಲಕ್ಕುರುಳಿದೆ. ಕಟ್ಟಡ ಬೀಳುವ ದೃಶ್ಯಗಳು ಸ್ಥಳೀಯರ ಮೊಬೈಲ್‌ನಲ್ಲಿ ಸೆರೆಯಾಗಿದೆ. ರಾಯಚೂರು ಜಿಲ್ಲೆ ಮಸ್ಕಿ ತಾಲೂಕಿನ ಅಡವಿಬಾವಿ ತಾಂಡದ ಸರ್ಕಾರಿ ಶಾಲೆ ಜಲಾವೃತವಾಗಿದೆ. ಚಿಕ್ಕಮಗಳೂರಿನ ಎನ್.ಆರ್ ಪುರ ತಾಲೂಕು ಆಸ್ಪತ್ರೆ ಸೋರುತ್ತಿದ್ದು, ಅಧಿಕಾರಿಗಳ ವಿರುದ್ಧ ಸ್ಥಳೀಯರು ಆಕ್ರೋಶ ಹೊರಹಾಕಿದ್ದಾರೆ. ಕರ್ನಾಟಕ ಕರಾವಳಿ ದಕ್ಷಿಣ ಕನ್ನಡದಲ್ಲಿ ಮಳೆ […]

Continue Reading

KGF ಪೊಲೀಸ್ ಇಲಾಖೆಯಲ್ಲಿ ಮೇಜರ್ ಸರ್ಜರಿ: ಏಕಾಏಕಿ 50 ಸಿಬ್ಬಂದಿ ವರ್ಗಾವಣೆಗೆ ಆದೇಶ

ಸುದ್ದಿ ಸಂಗ್ರಹ ಕೋಲಾರಸಾರ್ವಜನಿಕ ಹಿತ ದೃಷ್ಠಿಯಿಂದ ಕೆಜಿಎಫ್ ಜಿಲ್ಲಾ ಪೊಲೀಸ್ ನಲ್ಲಿ‌ ಮೇಜರ್ ಸರ್ಜರಿ‌ ಮಾಡಲಾಗಿದೆ. ಏಕಾಏಕಿ 50 ಸಿಬ್ಬಂದಿಯನ್ನ ಸಾರ್ವತ್ರಿಕ ಹಿತ ದೃಷ್ಠಿಯಿಂದ ವರ್ಗಾವಣೆ ಮಾಡಿ ಆದೇಶಿಸಲಾಗಿದೆ. 7 ಜನ ಸಹಾಯಕ ಸಬ್ ಇನ್ಸ್ ಪೆಕ್ಟರ್ ಸೇರಿ 43 ಜನ ಮುಖ್ಯಪೇದೆಗಳನ್ನ ವರ್ಗಾವಣೆ ಮಾಡಲಾಗಿದೆ. ವರ್ಗಾವಣೆ ಮಾಡಿ ಆದೇಶ ಹೊರಡಿಸಿರುವ ಕೆಜಿಎಫ್ ಎಸ್ಪಿ ಶಿವಾಂಶು ರಜಪೂತ ಅವರು ಪೊಲೀಸ್ ಠಾಣೆಗಳಲ್ಲಿ ಪಾರದರ್ಶಕ, ಜನ ಸ್ನೇಹಿ ಮಾಡುವ ಉದ್ದೇಶ ಹೊಂದಿದ್ದಾರೆ. ಹಾಗಾಗಿ ಹಲವು ವರ್ಷಗಳ ಕಾಲ ಒಂದೆ […]

Continue Reading

ಸಚಿವ ಸ್ಥಾನಕ್ಕೆ ನೀಡಿದ್ದ ರಾಜೀನಾಮೆ ವಾಪಸ್‌ ಪಡೆದ ರಾಮಲಿಂಗಾರೆಡ್ಡಿ

ಸುದ್ದಿ ಸಂಗ್ರಹ ಬೆಂಗಳೂರುಕಾಂಗ್ರೆಸ್‌ ಹೈಕಮಾಂಡ್‌ ಮನವೊಲಿಕೆ ಬಳಿಕ ಸಚಿವ ಸ್ಥಾನಕ್ಕೆ ನೀಡಿದ್ದ ರಾಜೀನಾಮೆಯನ್ನು ರಾಮಲಿಂಗಾರೆಡ್ಡಿ ಅವರು ವಾಪಸ್‌ ಪಡೆದುಕೊಂಡಿದ್ದಾರೆ.

Continue Reading

ಛತ್ತೀಸ್‌ಗಢದಲ್ಲಿ ಎಬೋಲಾ ಭೀತಿ: ಮೂವರು ಆಫ್ರಿಕಾ ಪ್ರಜೆಗಳಿಗೆ 21 ದಿನ ಕ್ವಾರಂಟೈನ್

ಸುದ್ದಿ ಸಂಗ್ರಹ ರಾಯ್ಪುರಇತ್ತೀಚಿಗೆ ಆಫ್ರಿಕಾದ ಹಲವೆಡೆ ಎಬೋಲಾ ವೈರಸ್ ಭೀತಿ ಹಬ್ಬಿಕೊಂಡಿತ್ತು. ಇದರ ನಡುವೆ ಇದೀಗ ಛತ್ತೀಸ್‌ಗಢದಲ್ಲಿ ಮೂವರು ಆಫ್ರಿಕಾ ಪ್ರಜೆಗಳನ್ನು 21 ದಿನಗಳ ಕಾಲ ಕ್ವಾರಂಟೈನ್‌ನಲ್ಲಿ ಇರಿಸಲಾಗಿದೆ. ಈ ಬಗ್ಗೆ ರಾಜ್ಯ ಆರೋಗ್ಯ ಸಚಿವ ಶ್ಯಾಮ್ ಬಿಹಾರಿ ಜೈಸ್ವಾಲ್ ಮಾತನಾಡಿ, ಸದ್ಯ ಆಫ್ರಿಕಾದ ಮೂವರು ಪ್ರಜೆಗಳನ್ನು ದುರ್ಗ್‌ನಲ್ಲಿ ಕ್ವಾರಂಟೈನ್‌ನಲ್ಲಿ ಇರಿಸಲಾಗಿದ್ದು, ಆವರ ಆರೋಗ್ಯ ಸ್ಥಿತಿಗತಿಗಳನ್ನು ಮೇಲ್ವಿಚಾರಣೆ ಮಾಡಲಾಗುತ್ತಿದೆ. ಈವರೆಗೂ ಎಬೋಲಾ ವೈರಸ್ ಇರುವುದು ದೃಢಪಟ್ಟಿಲ್ಲ ಹಾಗೂ ಯಾವುದೆ ರೀತಿಯ ರೋಗದ ಲಕ್ಷಣಗಳು ಕಂಡುಬಂದಿಲ್ಲ ಎಂದು ತಿಳಿಸಿದ್ದಾರೆ. […]

Continue Reading