ರಾಜ್ಯದಲ್ಲಿ ಆಗಸ್ಟ್ ತಿಂಗಳ ಅನ್ನಭಾಗ್ಯ ಅಕ್ಕಿಗೆ ಬ್ರೇಕ್
ಸುದ್ದಿ ಸಂಗ್ರಹ ಬೆಂಗಳೂರುರಾಜ್ಯದಲ್ಲಿ ಆಗಸ್ಟ್ ತಿಂಗಳ ಅನ್ನಭಾಗ್ಯ ಅಕ್ಕಿಗೆ ವಿತರಣೆಗೆ ಬ್ರೇಕ್ ಹಾಕಲಾಗಿದೆ. ಈ ತಿಂಗಳ ಪಡಿತರ ವಿತರಣೆ ಆಗುತ್ತಿಲ್ಲ. ರಾಜ್ಯ ಸರ್ಕಾರದಿಂದ 10 ಕೆಜಿ ಅಕ್ಕಿ ವಿತರಣೆ ಮಾಡಲಾಗುತ್ತಿತ್ತು. ಆದರೆ ಈ ತಿಂಗಳು ಕೇಂದ್ರ ಸರ್ಕಾರದ ಪಾಲಿನ 4 ಕೆಜಿ ಅಕ್ಕಿ, 6 ಕೆಜಿ ರಾಗಿ ವಿತರಣೆ ಮಾಡಲಾಗುತ್ತಿದೆ. ರಾಜ್ಯ ಸರ್ಕಾರ ಅನ್ನಭಾಗ್ಯ ಯೋಜನೆ ಅಡಿ ಯಾಕೆ ಅಕ್ಕಿ ವಿತರಣೆ ಎನ್ನುವುದು ಪ್ರಶ್ನೆ ಆಗಿದೆ. ಮಲ್ಲೇಶ್ವರಂನ ನ್ಯಾಯಬೆಲೆ ಅಂಗಡಿಯಲ್ಲಿ ಕೇಂದ್ರ ಸರ್ಕಾರದ ಪಾಲಿನ 4 ಕೆಜಿ […]
Continue Reading