ಗೃಹಜ್ಯೋತಿ, ಗೃಹಲಕ್ಷ್ಮಿ ಯೋಜನೆ ಪರಿಷ್ಕರಣೆ ಸುಳಿವು: ಸಿಎಂ ಡಿಕೆಶಿ ಫುಲ್ ಆಕ್ಟೀವ್
ಸುದ್ದಿ ಸಂಗ್ರಹ ಬೆಂಗಳೂರುಸಿಎಂ ಡಿಕೆ ಶಿವಕುಮಾರ್ ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸಲು ಪೊಲೀಸ್ ಇಲಾಖೆ ಸೇರಿ ಎಲ್ಲಾ ಇಲಾಖೆಗಳ ಹಿರಿಯ ಅಧಿಕಾರಿಗಳ ಸಭೆ ಮಾಡಿ ಖಡಕ್ ಸಂದೇಶ ರವಾನೆ ಮಾಡಿದ್ದಾರೆ. ಅಧಿಕಾರಿಗಳಿಗೆ ಫ್ರೀ ಹ್ಯಾಂಡ್ ಕೊಡ್ತಿವಿ, ನನ್ನ ಕಚೇರಿ, ಶಾಸಕರು, ಮಂತ್ರಿಗಳು ಯಾರದೆ ಒತ್ತಡಕ್ಕೆ ಮಣಿಯದೆ ಕಾನೂನು ಅಡಿಯಲ್ಲಿ ಕೆಲಸ ಮಾಡಿ. ಭ್ರಷ್ಟಾಚಾರ ಮುಕ್ತ ಆಡಳಿತ ನೀಡಿ. ಆತ್ಮಸಾಕ್ಷಿಗೆ ಅನುಗುಣವಾಗಿ ಕೆಲಸ ಮಾಡಬೇಕು. ನಮ್ಮ ಸರ್ಕಾರ ಜಾತಿ, ಧರ್ಮ, ಪ್ರೆಷರ್ಗೆ ಬಗ್ಗಲ್ಲ. ಪಾರದರ್ಶಕತೆ ನಮ್ಮ ಸರ್ಕಾರದ ಧ್ಯೇಯವಾಕ್ಯ. […]
Continue Reading