ರಾಜ್ಯದಲ್ಲಿ ಆಗಸ್ಟ್ ತಿಂಗಳ ಅನ್ನಭಾಗ್ಯ ಅಕ್ಕಿಗೆ ಬ್ರೇಕ್

ಸುದ್ದಿ ಸಂಗ್ರಹ ಬೆಂಗಳೂರುರಾಜ್ಯದಲ್ಲಿ ಆಗಸ್ಟ್ ತಿಂಗಳ ಅನ್ನಭಾಗ್ಯ ಅಕ್ಕಿಗೆ ವಿತರಣೆಗೆ ಬ್ರೇಕ್ ಹಾಕಲಾಗಿದೆ. ಈ ತಿಂಗಳ ಪಡಿತರ ವಿತರಣೆ ಆಗುತ್ತಿಲ್ಲ. ರಾಜ್ಯ ಸರ್ಕಾರದಿಂದ 10 ಕೆಜಿ ಅಕ್ಕಿ ವಿತರಣೆ ಮಾಡಲಾಗುತ್ತಿತ್ತು. ಆದರೆ ಈ ತಿಂಗಳು ಕೇಂದ್ರ ಸರ್ಕಾರದ ಪಾಲಿನ 4 ಕೆಜಿ ಅಕ್ಕಿ, 6 ಕೆಜಿ ರಾಗಿ ವಿತರಣೆ ಮಾಡಲಾಗುತ್ತಿದೆ. ರಾಜ್ಯ ಸರ್ಕಾರ ಅನ್ನಭಾಗ್ಯ ಯೋಜನೆ ಅಡಿ ಯಾಕೆ ಅಕ್ಕಿ ವಿತರಣೆ ಎನ್ನುವುದು ಪ್ರಶ್ನೆ ಆಗಿದೆ. ಮಲ್ಲೇಶ್ವರಂನ ನ್ಯಾಯಬೆಲೆ ಅಂಗಡಿಯಲ್ಲಿ ಕೇಂದ್ರ ಸರ್ಕಾರದ ಪಾಲಿನ 4 ಕೆಜಿ […]

Continue Reading

ಬರಪೀಡಿತ ಪಟ್ಟಿಯಲ್ಲಿ ಕಲಬುರಗಿ ಕೈಬಿಟ್ಟಿರುವದು ಖಂಡನೀಯ: ದೀಪಕ್ ಹೊಸ್ಸೂರಕರ್

ಸುದ್ದಿ ಸಂಗ್ರಹ ಕಲಬುರಗಿ ಮಳೆಯ ಕೊರತೆಯಿಂದ ಜಿಲ್ಲೆಯ ರೈತರು ಸಂಕಷ್ಟದಲ್ಲಿದ್ದರು ಕೂಡ ರಾಜ್ಯ ಸರ್ಕಾರ ಕಲಬುರಗಿ ಜಿಲ್ಲೆಯನ್ನು ಬರಪೀಡಿತ ಪಟ್ಟಿಯಿಂದ ಕೈಬಿಟ್ಟಿರುವುದು ಖಂಡನೀಯ ಎಂದು ನಗರ ಯೋಜನಾ ಪ್ರಾಧಿಕಾರ ‌ಮಾಜಿ ಅಧ್ಯಕ್ಷ ದೀಪಕ್ ಹೊಸ್ಸೂರಕರ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಜಿಲ್ಲೆಯ ಜನರು ಆಡಳಿತಾರೂಢ ಕಾಂಗ್ರೆಸ್ ಪಕ್ಷಕ್ಕೆ ಅಭೂತಪೂರ್ವ ಬೆಂಬಲ ನೀಡಿದ್ದಾರೆ, ಜಿಲ್ಲೆಯಲ್ಲಿ ಒಬ್ಬರು ಸಂಸದರು, 9 ಜನ ಶಾಸಕರು ಇದ್ದಾರೆ, ಅದರಲ್ಲೂ ವಿಶೇಷವಾಗಿ 3 ಜನ ಸಚಿವರಿದ್ದಾರೆ, ಗೃಹ ಸಚಿವರು ಕೂಡ ನಮ್ಮ ಜಿಲ್ಲೆಯವರೆ ಆಗಿದ್ದು, ಇಷ್ಟೆಲ್ಲಾ […]

Continue Reading

ವಿಶ್ವ ಭ್ರಾತೃತ್ವದ ಮೂಲಕ ಸಮಾಜದಲ್ಲಿ ಶಾಂತಿ

ಸುದ್ದಿ ಸಂಗ್ರಹ ಶಹಾಬಾದ್ವಿಶ್ವ ಭ್ರಾತೃತ್ವದ ಮೂಲಕ ಸಮಾಜದಲ್ಲಿ ಎಲ್ಲರನ್ನು ಅಣ್ಣ ತಮ್ಮಂದಿರಂತೆ ನೋಡಿದಾಗ ಮಾತ್ರ ಶಾಂತಿ ಸಿಗಲು ಸಾಧ್ಯ ಎಂದು ಬ್ರಹ್ಮಕುಮಾರಿ ಜಗದೇವಿ ಅಕ್ಕ ಹೇಳಿದರು. ನಗರದ ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದಲ್ಲಿ ನಡೆದ ರಕ್ಷಾ ಬಂಧನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ರಕ್ಷಾ ಬಂಧನ ಎಂಬುದು ಭ್ರಾತೃತ್ವದ ಸಂಕೇತ, ಸಹೋದರಿ ತನ್ನ ಸಹೋದನಿಗೆ ಕಟ್ಟುವ ರಾಖಿಯು ಕೇವಲ ದಾರವಾಗಿರದೆ, ಇಬ್ಬರ ನಡುವಿನ ಶುದ್ಧವಾದ, ಪವಿತ್ರವಾದ ಮತ್ತು ನಿರಂತರ ಪ್ರೀತಿಯ ಗುರುತಾಗಿದೆ. ಹಣ ಆಸ್ತಿ ಎಷ್ಟಿದ್ದರೇನು. ಮನುಷ್ಯನಿಗೆ ಅಗತ್ಯವಿರುವುದು […]

Continue Reading

ಪಶು ವೈದ್ಯರ ನೇಮಕಾತಿ ಹಗರಣ: ಬಿಜೆಪಿ ಕಾರ್ಯಕರ್ತನನ್ನು ವಶಕ್ಕೆ ಪಡೆದ ಸಿಐಡಿ

ಸುದ್ದಿ ಸಂಗ್ರಹ ಬೀದರ್ಪಶು ವೈದ್ಯರ ನೇಮಕಾತಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಭಾಲ್ಕಿ ಮೂಲದ ಆರೋಪಿಯೊಬ್ಬನನ್ನು ಸಿಐಡಿ ಅಧಿಕಾರಿಗಳು‌ ದೆಹಲಿ ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆದಿದ್ದಾರೆ. ಅಭ್ಯರ್ಥಿಗಳು ಹಾಗೂ ಗ್ಯಾನೇಂದ್ರ ನಡುವೆ ಮಧ್ಯವರ್ತಿಯಾಗಿ ಕಾರ್ಯನಿರ್ವಹಿಸಿದ್ದ ಬಿಜೆಪಿ ಕಾರ್ಯಕರ್ತ ಬಸವರಾಜ್ ಕನ್ನಾಳೆಯನ್ನು ಸಿಐಡಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ದೆಹಲಿಯಲ್ಲಿ ಸಿಐಡಿ ಪೊಲೀಸರು ಆತನನ್ನು ವಶಕ್ಕೆ ಪಡೆದಿದ್ದು, ಬೆಳಗ್ಗೆ ಬೆಂಗಳೂರಿಗೆ ಕರೆ ತಂದು ಅರೆಸ್ಟ್ ಮಾಡಲಿದ್ದಾರೆ. 12ಕ್ಕೂ ಹೆಚ್ಚು ಅಭ್ಯರ್ಥಿಗಳನ್ನು ಗ್ಯಾನೇಂದ್ರ ಜೊತೆಗೆ ಬಸವರಾಜ್ ಸಂಪರ್ಕ ಮಾಡಿಕೊಟ್ಟಿದ್ದ ಎಂದು ತನಿಖೆ ವೇಳೆ […]

Continue Reading

ಕಲಬುರಗಿ: ಡಿಜಿಟಲ್‌ ಅರೆಸ್ಟ್‌ ಹೆಸರಲ್ಲಿ 1.79 ಕೋಟಿ ವಂಚನೆ

ಸುದ್ದಿ ಸಂಗ್ರಹ ಕಲಬುರಗಿಇಲ್ಲಿನ ಎನ್‌ಜಿಒ ಕಾಲೊನಿಯ ನಿವಾಸಿ, ಎಚ್‌ಕೆಇ ಸೊಸೈಟಿಯ ಹೋಮಿಯೊಪಥಿಕ್‌ ಮೆಡಿಕಲ್‌ ಕಾಲೇಜಿನ ನಿವೃತ್ತ ಉಪಪ್ರಾಂಶುಪಾಲ ಪ್ರೊ.ಅಶೋಕ ಪಾಟೀಲ ಅವರಿಗೆ ಮನಿ ಲಾಂಡ್ರಿಂಗ್‌ ಮತ್ತು ಉಗ್ರಗಾಮಿಗಳಿಗೆ ಧನಸಹಾಯ ಮಾಡಲಾಗಿದೆ ಎಂದು ಬೆದರಿಸಿ ಡಿಜಿಟಲ್‌ ಅರೆಸ್ಟ್‌ ಮಾಡಿದ ಸೈಬರ್‌ ವಂಚಕರು, ಬರೋಬ್ಬರಿ 1.79 ಕೋಟಿ ವಂಚಿಸಿದ್ದಾರೆ. ಮುಂಬೈನ ಸಂದೀಪರಾವ್‌, ವಿಶ್ವಾಸರಾವ, ಅನೀಲಕುಮಾರ, ಅಮನ್‌ಕುಮಾರ ಶರ್ಮಾ ಅವರ ವಿರುದ್ಧ ಸೈಬರ್‌ ಕ್ರೈಂ ಪೊಲೀಸ್‌ ಠಾಣೆಯಲ್ಲಿ ಶುಕ್ರವಾರ ಪ್ರಕರಣ ದಾಖಲಾಗಿದೆ. ಜುಲೈ 14ರಂದು ಮುಂಬೈನ ಡಾಟಾ ಕಂಟ್ರೋಲಿಂಗ್‌ ಬೋರ್ಡ್‌ ಆಫ್‌ […]

Continue Reading

ಜಾವಗಲ್ ಶ್ರೀನಾಥ್ ಸರಳತೆಗೆ ಸಲಾಂ ಹೊಡೆದ ನೆಟ್ಟಿಗರು

ಸುದ್ದಿ ಸಂಗ್ರಹ ಬೆಂಗಳೂರುಭಾರತದಲ್ಲಿ ಕ್ರಿಕೆಟ್​ಗೆ ಹಾಗೂ ಕ್ರಿಕೆಟಿಗರಿಗೆ ಸಿಗುವಷ್ಟು ಮನ್ನಣೆ ಬೇರೆ ಯಾವುದೆ ಕ್ರೀಡೆಯ ಜನಪ್ರಿಯ ವ್ಯಕ್ತಿಗೂ ಸಿಗುವುದಿಲ್ಲ. ಕ್ರಿಕೆಟಿಗರು ಯಾವುದಾದರೂ ಸಮಾರಂಭಕ್ಕೆ ಬರುತ್ತಾರೆ ಎಂದರೆ ಅಲ್ಲಿ ಜನಜಂಗುಳಿಯೇ ಸೇರಿರುತ್ತೆ. ಹೀಗಿರುವಾಗ ಕ್ರಿಕೆಟಿಗರು ಸಾಮಾನ್ಯ ಪ್ರಜೆಯಂತೆ ಒಬ್ಬೊಂಟಿಯಾಗಿ ಎಲ್ಲಿಯೂ ತಿರುಗುವ ವ್ಯವಸ್ಥೆ ಭಾರತದಲಿಲ್ಲ. ಇದೆ ಕಾರಣ ನೀಡಿ ಟೀಂ ಇಂಡಿಯಾದ ಮಾಜಿ ನಾಯಕ ವಿರಾಟ್ ಕೊಹ್ಲಿ ಭಾರತವನ್ನು ತೊರೆದು ಲಂಡನ್​ನಲ್ಲಿ ವಾಸಿಸುತ್ತಿದ್ದಾರೆ. ಇದೆಲ್ಲದರ ನಡುವೆ ಟೀಂ ಇಂಡಿಯಾದ ಕೆಲವು ಮಾಜಿ ಕ್ರಿಕೆಟಿಗರು ತಮ್ಮ ಜನಪ್ರಿಯತೆ, ಮನ್ನಣೆ ಇವೆಲ್ಲವನ್ನು […]

Continue Reading

ಈ ಬಾರಿಯ ಬಿಗ್‌ ಬಾಸ್ ನನಗೆ ತುಂಬಾ ವಿಶೇಷ: ಶೂಟಿಂಗ್‌ ಗುಟ್ಟು ಬಿಚ್ಚಿಟ್ಟ ಕಿಚ್ಚ ಸುದೀಪ್

ಸುದ್ದಿ ಸಂಗ್ರಹ ಬೆಂಗಳೂರುಬಹುನಿರೀಕ್ಷಿತ ಬಿಗ್ ಬಾಸ್ ಕನ್ನಡದ ಹೊಸ ಸೀಸನ್ ಆರಂಭಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಈ ಬಾರಿಯ ಬಿಗ್ ಬಾಸ್ ಹಲವು ಕಾರಣಗಳಿಂದ ತಮಗೆ ಬಹಳ ವಿಶೇಷ ಎಂದು ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಹೇಳಿದ್ದಾರೆ. ಸೆಪ್ಟೆಂಬರ್ 6 ರಿಂದ ಬಿಗ್ ಬಾಸ್ ಶುರುವಾಗಲಿರುವ ಹಿನ್ನೆಲೆಯಲ್ಲಿ ಆಯೋಜಿಸಲಾಗಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿನಿಮಾ ಚಿತ್ರೀಕರಣ ಮತ್ತು ಬಿಗ್ ಬಾಸ್ ಶೋ ನಡುವಿನ ಸಮಯ ಹೊಂದಾಣಿಕೆಯ ಬಗ್ಗೆ ಸ್ವಾರಸ್ಯಕರ ಮಾಹಿತಿ ಹಂಚಿಕೊಂಡರು. ಹಿಂದಿನ ಸೀಸನ್‌ಗಳಲ್ಲಿ ವೀಕೆಂಡ್ ಶೂಟಿಂಗ್ ಮ್ಯಾನೇಜ್ […]

Continue Reading

ಹಾಕಿ ಮಾಂತ್ರಿಕ ಧ್ಯಾನ್ ಚಂದ್ ಕ್ರೀಡಾ ಲೋಕದ ಸಾಧಕ

ಸುದ್ದಿ ಸಂಗ್ರಹ ಶಹಾಬಾದ್ ಹಾಕಿ ಮಾಂತ್ರಿಕ ಎಂದೆ ಪ್ರಸಿದ್ದರಾದ ಮೇಜರ್ ಧ್ಯಾನ್ ಚಂದ್ ಕ್ರೀಡಾ ಕ್ಷೇತ್ರದ ಹೆಮ್ಮೆಯ ಸಾಧಕ ಎಂದು ದೈಹಿಕ ಶಿಕ್ಷಕ ಶಿವಕುಮಾರ್ ಸರಡಗಿ ಹೇಳಿದರು.‌ ತಾಲೂಕಿನ ರಾವೂರ ಗ್ರಾಮದ ಸಿದ್ದಲಿಂಗೇಶ್ವರ ವಿದ್ಯಾಭಿವೃದ್ಧಿ ಸಂಸ್ಥೆಯಲ್ಲಿ ಹಮ್ಮಿಕೊಳ್ಳಲಾಗಿದ್ದ ‘ರಾಷ್ಟ್ರೀಯ ಕ್ರೀಡಾ ದಿನ’ ಉದ್ದೇಶಿಸಿ ಮಾತನಾಡಿದ ಅವರು, ಹಾಕಿ ಕ್ರೀಡೆಯಲ್ಲಿ ಭಾರತದ ಹೆಸರನ್ನು ಅಜರಾಮರಗೊಳಿಸಿದರು. ಸತತವಾಗಿ ಮೂರು ಒಲಂಪಿಕ್ಸ್’ನಲ್ಲಿ ಭಾರತದ ಹಾಕಿ ತಂಡ ಇವರ ನೇತೃತ್ವದಲ್ಲಿ ಚಿನ್ನದ ಪದಕ ಗೆದ್ದುಕೊಂಡಿತು. ಇವರ ಆಟದಿಂದ ಪ್ರಭಾವಿತರಾದ ಅನೇಕರು ಅವರನ್ನು ಹಾಕಿ […]

Continue Reading

ಪಿಂಚಣಿ ಮರುಪಡೆಯಲು ತಕ್ಷಣ ದಾಖಲೆ ಸಲ್ಲಿಸಿ: ಜಿಲ್ಲಾಧಿಕಾರಿ ಇಕ್ರಂ ಶರೀಫ್

ಸುದ್ದಿ ಸಂಗ್ರಹ ಕಲಬುರಗಿಸಾಮಾಜಿಕ ಭದ್ರತಾ ಯೋಜನೆಗಳಡಿ ಪಿಂಚಣಿ ಪಡೆಯುತ್ತಿರುವ ಫಲಾನುಭವಿಗಳ ತಡೆಹಿಡಿಯಲಾದ ಪಿಂಚಣಿಯನ್ನು ಮರುಪಡೆಯಲು ಅಗತ್ಯ ದಾಖಲೆಗಳನ್ನು ತಹಸೀಲ್ದಾರ್ ಕಚೇರಿಗೆ ಸಲ್ಲಿಸುವಂತೆ ಜಿಲ್ಲಾಧಿಕಾರಿ ಇಕ್ರಂ ಶರೀಫ್ ತಿಳಿಸಿದ್ದಾರೆ. ಆಧಾರ್ ಕಾರ್ಡ್, ಪಾನ್ ಕಾರ್ಡ್, ರೇಷನ್ ಕಾರ್ಡ್ ಅಥವಾ ಮತದಾರರ ಗುರುತಿನ ಚೀಟಿಯಲ್ಲಿ ವಯಸ್ಸಿನ ವ್ಯತ್ಯಾಸವಾಗಿದ್ದಲ್ಲಿ, ಆದಾಯ ತೆರಿಗೆ ಪಾವತಿಸುತ್ತಿರುವುದು, ಯುಡಿಐಡಿ ಕಾರ್ಡ್ ಇಲ್ಲದಿರುವುದು ಮತ್ತು ಈ ಹಿಂದಿನ ಮಾನದಂಡದಂತೆ ಕುಟುಂಬದ ವಾರ್ಷಿಕ ಆದಾಯ 32 ಸಾವಿರಕ್ಕಿಂತ ಹೆಚ್ಚಿರುವವರ ಪಿಂಚಣಿಯನ್ನು ಸರ್ಕಾರವು ಅನುಮಾನಾಸ್ಪದ ಎಂದು ಗುರುತಿಸಿ ತಾತ್ಕಾಲಿಕವಾಗಿ ತಡೆಹಿಡಿದಿದೆ […]

Continue Reading

ವಾಲ್ಮೀಕಿ ನಿಗಮದ ಹಗರಣ: ಸಚಿವ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ ಬಿ ನಾಗೇಂದ್ರ

ಸುದ್ದಿ ಸಂಗ್ರಹ ಬೆಂಗಳೂರುವಾಲ್ಮೀಕಿ ನಿಗಮ ಹಗರಣ ಸಂಬಂಧ ಕೊನೆಗೂ ಸಚಿವ ಬಿ ನಾಗೇಂದ್ರ ತಲೆದಂಡವಾಗಿದೆ. ಹೈಕಮಾಂಡ್ ಭೇಟಿಯಾಗಿ ಬೆಂಗಳೂರಿಗೆ ವಾಪಸಾಗಿರುವ ಬೆನ್ನಲ್ಲೆ ಈ ಬಗ್ಗೆ ನಾಗೇಂದ್ರ ಮಹತ್ವದ ಘೋಷಣೆ ಮಾಡಿದ್ದಾರೆ. ಹಗರಣ ಸಂಬಂಧ ರಾಜೀನಾಮೆಗೆ ಆಗ್ರಹಿಸಿ ವಿಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್​​ ವಿಧಾನ ಮಂಡಲ ಅಧಿವೇಶನದ ವೇಳೆ ತೀವ್ರ ಹೋರಾಟ ನಡೆಸಿತ್ತು. ಆ ಬೆನ್ನಲ್ಲೆ ಪಾದಯಾತ್ರೆ ಕೂಡ ಘೋಷಿಸಿತ್ತು. ಈ ನಡುವೆ ಮಂತ್ರಿಗಿರಿ ತೊರೆಯೋದಾಗಿ ನಾಗೇಂದ್ರ ತಿಳಿಸಿದ್ದಾರೆ. ಒಂದೆ ಹಗರಣ ಸಂಬಂಧ ಎರಡನೇ ಬಾರಿ ರಾಜೀನಾಮೆಕರ್ನಾಟಕ ಮಹರ್ಷಿ […]

Continue Reading