ಫುಡ್‌ ಪ್ರೊಸೆಸಿಂಗ್‌ ಘಟಕಗಳ ಮೇಲೆ ಅಧಿಕಾರಿಗಳ ದಾಳಿ: 1,033 ಕೆಜಿ ಆಹಾರ ಪದಾರ್ಥ ಸೀಜ್

ಸುದ್ದಿ ಸಂಗ್ರಹ ಹಾವೇರಿಜಿಲ್ಲೆಯ ಆಹಾರ ಸಂಸ್ಕರಣಾ ಘಟಕಗಳ ಮೇಲೆ ಆಹಾರ ಸುರಕ್ಷತಾ ಅಧಿಕಾರಿಗಳು ಮತ್ತು ರಾಣೇಬೆನ್ನೂರು ತಹಸೀಲ್ದಾರ್ ನೇತೃತ್ವದ ತಂಡ ದಾಳಿ ನಡೆಸಿದೆ. ಈ ವೇಳೆ ಒಟ್ಟು 1,033 ಕೆಜಿ ಆಹಾರ ಪದಾರ್ಥಗಳು ಸೀಜ್ ಮಾಡಲಾಗಿದೆ. ರಾಣೇಬೆನ್ನೂರು ತಾಲೂಕಿನ ಕೃಷ್ಣಾಪುರ, ತರೇದಹಳ್ಳಿ ಮತ್ತು ಹನುಮನಹಳ್ಳಿ ಗ್ರಾಮದಲ್ಲಿರುವ ಆಹಾರ ಸಂಸ್ಕರಣಾ ಘಟಕಗಳ ಮೇಲೆ ಇತ್ತೀಚೆಗೆ ದಿಢೀರ್ ತಪಾಸಣೆ ನಡೆಸಲಾಯಿತು. ಈ ವೇಳೆ ಆಹಾರ ಪದಾರ್ಥಗಳನ್ನು ಸರಿಯಾಗಿ ಪ್ಯಾಕ್ ಮಾಡದೆ ಸಾಗಣೆ ಮಾಡುತ್ತಿರುವುದು ಅಧಿಕಾರಿಗಳ ಗಮನಕ್ಕೆ ಬಂದಿದೆ. ಹೀಗಾಗಿ ಸ್ಥಳ […]

Continue Reading

ರಾಜ್ಯದ ಮತದಾರರಿಗೆ ಗುಡ್ ನ್ಯೂಸ್‌: ರಾಜ್ಯದಲ್ಲಿ ನಡೆಯಲಿದೆ ಸ್ಪೆಷಲ್ SIR ಕ್ಯಾಂಪ್

ಸುದ್ದಿ ಸಂಗ್ರಹ ಬೆಂಗಳೂರುರಾಜ್ಯದ ಮತದಾರರಿಗೆ ಗುಡ್‌ ನ್ಯೂಸ್‌ ಸಿಕ್ಕಿದೆ, ರಾಜ್ಯದಲ್ಲಿ ಸ್ಪೆಷಲ್‌ ಎಸ್‌ಐಆರ್‌ ಕ್ಯಾಂಪ್‌ ನಡೆಯಲಿದೆ. ರಾಜ್ಯದಲ್ಲಿ ಒಂದು ಕೋಟಿ ಎಂಟು ಲಕ್ಷ ಮತದಾರರು ಮತದಾರರ ಪಟ್ಟಿಯಿಂದ ಹೊರಗುಳಿಯುವ ಆತಂಕ ಎಸ್‌ಐಆರ್ ಸರ್ವೆಯಲ್ಲಿ ಗೊತ್ತಾಗಿದೆ. ಹೀಗಾಗಿ ಖುದ್ದು ಸಿಎಂ ಆವರೆ ಕೇಂದ್ರ ಚುನಾವಣಾ ಆಯೋಗಕ್ಕೆ ಪತ್ರ ಬರೆದಿದ್ರು. ಇದರ ಬೆನ್ನಲ್ಲೆ ಈಗ ರಾಜ್ಯ ಚುನಾವಣಾ ಆಯೋಗ ರಾಜ್ಯದ ಮತದಾರರಿಗೆ ಗುಡ್ ನ್ಯೂಸ್‌ ನೀಡಿದೆ. ರಾಜ್ಯದಲ್ಲಿ ಸ್ಪೆಷಲ್ SIR ಕ್ಯಾಂಪ್ ನಡೆಸಲು ಸಜ್ಜಾಗಿದೆ. ಆ.29, 30 ಮತ್ತು ಸೆ.19, […]

Continue Reading

ಖಾಸಗಿ ತೆಕ್ಕೆಗೆ 108 ಅಂಬುಲೆನ್ಸ್: ಶೀಘ್ರದಲ್ಲೆ ಟೆಂಡರ್

ಸುದ್ದಿ ಸಂಗ್ರಹ ಬೆಂಗಳೂರು108 ಅಂಬುಲೆನ್ಸ್ ನಿರ್ವಹಣೆ ಮತ್ತೆ ಖಾಸಗಿ ಅವರಿಗೆ ನೀಡೋದಕ್ಕೆ ಸರ್ಕಾರ ನಿರ್ಧರಿಸಿದೆ. ಅಂಬುಲೆನ್ಸ್‌ ಸಂಬಂಧ ಆರೋಗ್ಯ ಇಲಾಖೆ ಹೊಸ ಪಾಲಿಸಿ ಮಾಡಿದೆ.‌ ಆಸ್ಪತ್ರೆ ತಲುಪೋದಕ್ಕೆ ಸಮಯ ಫಿಕ್ಸ್ ಮಾಡಿದ್ದು, ಸಮಯ ಮೀರಿದ್ರೆ ಗುತ್ತಿಗೆ ಪಡೆದ ಕಂಪನಿಗೆ ದಂಡ ಹಾಕುವದಕ್ಕೆ ನಿರ್ಧಾರ ಮಾಡಲಾಗಿದೆ. 108 ಅಂಬುಲೆನ್ಸ್ ನಿರ್ವಹಣೆಗೆ ಹೊಸ ಪಾಲಿಸಿ ಮಾಡೋದಕ್ಕೆ ಸರ್ಕಾರ ಮುಂದಾಗಿದೆ. ಹೊಸ ಪಾಲಿಸಿಯಲ್ಲಿ 108 ಅಂಬುಲೆನ್ಸ್ ಖಾಸಗಿ ಅವರಿಗೆ ನೀಡೋದಕ್ಕೆ ನಿರ್ಧಾರ ಮಾಡಲಾಗಿದೆಯಂತೆ. ಶೀಘ್ರದಲ್ಲೇ ಟೆಂಡರ್ ಕರೆಯಲಿದ್ದು, ‌ಟೆಂಡರ್‌ನಲ್ಲಿ ಯಾವ ಕಂಪನಿಯಾದರೂ […]

Continue Reading

ಚಿತ್ತಾಪುರ:‌ ಯಲ್ಲಮ್ಮನ ಹುಂಡಿಯಲ್ಲಿ ವಿದೇಶಿ ಕರೆನ್ಸಿ ಪತ್ತೆ

ಸುದ್ದಿ ಸಂಗ್ರಹ ಚಿತ್ತಾಪುರಪಟ್ಟಣದ ಹೊರವಲಯದಲ್ಲಿರುವ ಐತಿಹಾಸಿಕ ಧಾರ್ಮಿಕ ಕ್ಷೇತ್ರ ನಾಗಾವಿ ಯಲ್ಲಮ್ಮ ದೇವಿಯ ದೇವಸ್ಥಾನದ ಹುಂಡಿಯನ್ನು ತಹಸೀಲ್ದಾರ್ ನಾಗಯ್ಯ ಹಿರೇಮಠ ನೇತೃತ್ವದಲ್ಲಿ ಗುರುವಾರ ತೆರೆದು ಎಣಿಕೆ ಮಾಡುವ ಸಮಯದಲ್ಲಿ ವಿವಿಧ ದೇಶಗಳ ವಿದೇಶಿ ನೋಟುಗಳು ಮತ್ತು ನಾಣ್ಯಗಳು ಪತ್ತೆಯಾಗಿವೆ. ಹುಂಡಿಯಲ್ಲಿನ ಹಣ ಎಣಿಕೆ ಮಾಡುವಾಗ ಕೊರಿಯಾ, ಕೆನಡಾ, ಯುಎಇ ಮತ್ತು ಆಮೆರಿಕ ದೇಶಗಳ ವಿವಿಧ ಮೌಲ್ಯದ ನೋಟುಗಳು ಮತ್ತು ನಾಣ್ಯಗಳು ಸೇರಿ ಒಟ್ಟು 17,010 ಮೌಲ್ಯದ ವಿದೇಶಿ ಕರೆನ್ಸಿ ಇರುವುದು ಪತ್ತೆಯಾಗಿದೆ. ವಿದೇಶಿ ಕರೆನ್ಸಿಯನ್ನು ಭಾರತ ದೇಶದ […]

Continue Reading

ಸಂತರ ಸಂದೇಶ ಮೈಗೂಡಿಸಿಕೊಳ್ಳುವುದೆ ಸನ್ಮಾರ್ಗಕ್ಕೆ ದಾರಿ: ವೀರಣ್ಣ ಯಾರಿ

ಸುದ್ದಿ ಸಂಗ್ರಹ ವಾಡಿ ನಾರಾಯಣ ಗುರುಗಳನ್ನು ಪೂಜಿಸುವುದರ ಜೊತೆಗೆ, ಅವರ ಮಹೋನ್ನತ ಸಂದೇಶಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಂಡಾಗ ಮಾತ್ರ ಸನ್ಮಾರ್ಗದಲ್ಲಿ ನಡೆಯಲು ಸಾಧ್ಯ, ಎಂದು ಬಿಜೆಪಿ ಅಧ್ಯಕ್ಷ ವೀರಣ್ಣ ಯಾರಿ ಹೇಳಿದರು. ಪಟ್ಟಣದ ಬಿಜೆಪಿ ಕಚೇರಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಬ್ರಹ್ಮಶ್ರೀ ನಾರಾಯಣ ಗುರುಗಳ 172ನೇ ಜಯಂತಿ ಆಚರಣೆಯ ಕಾರ್ಯಕ್ರಮದಲ್ಲಿ ಗುರುಗಳ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಮಾತನಾಡಿದ ಅವರು, ನಾರಾಯಣ ಗುರುಗಳು ಸಮಾಜದಲ್ಲಿದ್ದ ದುಷ್ಟ ಪದ್ಧತಿಗಳಿಂದ ಜನರನ್ನು ಮುಕ್ತಗೊಳಿಸಿ, ಅವರ ಉದ್ಧಾರಕ್ಕಾಗಿ ಜೀವನದ ಕೊನೆಯವರೆಗೂ ನಿಸ್ವಾರ್ಥವಾಗಿ ಶ್ರಮಿಸಿದ್ದಾರೆ. ಅವರು […]

Continue Reading

ಅಸ್ಸಾಂನಲ್ಲಿ 168 ಕೋಟಿ ಮೌಲ್ಯದ ಮಾದಕ ವಸ್ತು ಸೀಜ್: ಡ್ರಗ್ ಪೆಡ್ಲರ್ ಅರೆಸ್ಟ್

ಸುದ್ದಿ ಸಂಗ್ರಹ ಗುವಾಹಟಿಅಸ್ಸಾಂನ ಕಚಾರ್ ಜಿಲ್ಲೆಯಲ್ಲಿ ಡ್ರಗ್ಸ್ ಜಾಲವನ್ನು ಭೇದಿಸಿರುವ ಭದ್ರತಾ ಪಡೆಗಳು, ಸುಮಾರು 168 ಕೋಟಿ ಮೌಲ್ಯದ ಮಾದಕ ವಸ್ತುಗಳನ್ನು ವಶಪಡಿಸಿಕೊಂಡಿದ್ದು, ಓರ್ವ ಡ್ರಗ್ ಪೆಡ್ಲರ್‌ನನ್ನು ಬಂಧಿಸಿದೆ. ಆಗಸ್ಟ್ 25-26ರ ಮಧ್ಯರಾತ್ರಿ ಕಚಾರ್ ಜಿಲ್ಲೆಯ ಲಖಿಪುರದ ಜುಜಾಂಗ್ ಪಹಾರ್ ಪ್ರದೇಶದಲ್ಲಿ ಅಸ್ಸಾಂ ರೈಫಲ್ಸ್ ಮತ್ತು ಸಿಲ್ಚಾರ್‌ನ ಕಂದಾಯ ಗುಪ್ತಚರ ನಿರ್ದೇಶನಾಲಯ ಜಂಟಿಯಾಗಿ ಕಾರ್ಯಾಚರಣೆ ನಡೆಸಿವೆ. ಕಾರ್ಯಾಚರಣೆಯಲ್ಲಿ ಬರೋಬ್ಬರಿ 5.60 ಲಕ್ಷ ಯಾಬಾ ಮಾತ್ರೆಗಳು ಪತ್ತೆಯಾಗಿದ್ದು, ಅವುಗಳ ಒಟ್ಟು ತೂಕ ಸುಮಾರು 60 ಕೆ.ಜಿ ಎಂದು ಅಧಿಕಾರಿಗಳು […]

Continue Reading

ಚಿಂಚೋಳಿ: ನಾಗರಾಳ ಜಲಾಶಯದಲ್ಲಿ ಪುತ್ರನ ಬಿಸಾಕಿ ಕೊಂದ ತಂದೆ

ಸುದ್ದಿ ಸಂಗ್ರಹ ಕಲಬುರಗಿತಂದೆಯೊಬ್ಬ ತನ್ನ ಕರುಳ ಕುಡಿಯನ್ನು ಕಿರು ಜಲಾಶಯಕ್ಕೆ ಎಸೆದು ಸಾಯಿಸಿದ ಹೃದಯ ವಿದ್ರಾವಕ ಘಟನೆ ಚಿಂಚೋಳಿ ತಾಲೂಕಿನ ಹಸರಗುಂಡಗಿ ಗ್ರಾಮದಲ್ಲಿ ನಡೆದಿದೆ. ದುರಂತ ನಡೆದ ಮೂರು ದಿನಗಳ ನಂತರ ಗುರುವಾರಈ ಕೃತ್ಯ ಬೆಳಕಿಗೆ ಬಂದಿದೆ. ತಾಲೂಕಿನ ಹಸರಗುಂಡಗಿ ಗ್ರಾಮದ ಕಲ್ಪನಾ ಹಾಗೂ ಸೋಮರಾವ್‌ ಹೂಗಾರ ದಂಪತಿಯ ಪುತ್ರ ಮಹೇಶ (2) ಮೃತ ಬಾಲಕ. ಹಸರಗುಂಡಗಿಯ ಮಡಿವಾಳಪ್ಪ ಕರುಣಾದೇವಿ ದಂಪತಿಗೆ ಕೇವಲ ಇಬ್ಬರು ಪುತ್ರಿಯರಿದ್ದು ಗಂಡು ಮಕ್ಕಳಿರಲಿಲ್ಲ. ಪುತ್ರಿ ಕಲ್ಪನಾ ಅವರನ್ನು ದೋಟಿಕೊಳ ಗ್ರಾಮದ ಸೋಮರಾವ್‌ […]

Continue Reading

ತುಂಗಾ ನಾಲೆಯಲ್ಲಿ ಈಜಲು ಹೋಗಿದ್ದ ಬಾಲಕ ನೀರುಪಾಲು

ಸುದ್ದಿ ಸಂಗ್ರಹ ಶಿವಮೊಗ್ಗತುಂಗಾ ನಾಲೆಯಲ್ಲಿ ಈಜಲು ಹೋಗಿದ್ದ ಬಾಲಕ ನೀರುಪಾಲಾಗಿರುವ ಘಟನೆ ಶಿವಮೊಗ್ಗ ತಾಲೂಕಿನ ಅಬ್ಬಲಗೆರೆ ಬಳಿಯ ತುಂಗಾ ಮೇಲ್ದಂಡೆ ನಾಲೆಯಲ್ಲಿ ನಡೆದಿದೆ. ಬೊಮ್ಮನಕಟ್ಟೆಯ ನಿವಾಸಿ ಕೃಷ್ಣ (15) ನೀರುಪಾಲಾದ ಬಾಲಕ. ಕೃಷ್ಣ ಶಿವಮೊಗ್ಗ ನಗರದ ಶಾಲೆಯಲ್ಲಿ ಹತ್ತನೇ ತರಗತಿ ವ್ಯಾಸಂಗ ಮಾಡುತ್ತಿದ್ದ. ಆರು ಜನ ಸ್ನೇಹಿತರ ಜೊತೆ ತುಂಗಾ ನಾಲೆಗೆ ಈಜಲು ತೆರಳಿದ್ದ ವೇಳೆ ನಾಲೆಯಲ್ಲಿ ನೀರಿನ ಹರಿವು ಹೆಚ್ಚಿದ್ದರಿಂದ ನಿಯಂತ್ರಣ ಕಳೆದುಕೊಂಡು ಕೃಷ್ಣ ಕಣ್ಮರೆಯಾಗಿದ್ದಾನೆ. ಬಾಲಕ ಕೃಷ್ಣನ ರಕ್ಷಿಸಲು ಸ್ನೇಹಿತರ ಯತ್ನ ವಿಫಲವಾಗಿದೆ. ಅಗ್ನಿಶಾಮಕ […]

Continue Reading

ಹೆಲ್ಮೆಟ್‌ ಇಲ್ಲದೆ ಬುಲೆಟ್‌ ರೈಡ್‌: ಶಾಸಕ ಕೋಳಿವಾಡಗೆ 500 ರೂ. ದಂಡ

ಸುದ್ದಿ ಸಂಗ್ರಹ ಹಾವೇರಿಹೆಲ್ಮೆಟ್‌ ಧರಿಸದೆ ಬುಲೆಟ್‌ ಬೈಕ್‌ ಚಲಾಯಿಸಿದ ಹಿನ್ನೆಲೆಯಲ್ಲಿ ರಾಣೆಬೆನ್ನೂರು ಶಾಸಕ ಪ್ರಕಾಶ ಕೋಳಿವಾಡ ಅವರಿಗೆ ಸಂಚಾರ ಪೊಲೀಸರು 500 ರೂ. ದಂಡ ವಿಧಿಸಿದ್ದಾರೆ. ಆ.25 ರಂದು ಬೈಕ್ ರ‍್ಯಾಲಿಯಲ್ಲಿ ಶಾಸಕ ಪ್ರಕಾಶ ಕೋಳಿವಾಡ ಹೆಲ್ಮೆಟ್‌ ಇಲ್ಲದೆ ಬೈಕ್‌ ಚಲಾಯಿಸಿದ್ದರು. ಇದು ನಗರದ ವಿವಿಧೆಡೆ ಅಳವಡಿಸಿದ್ದ ಸಿಸಿ ಕ್ಯಾಮರಾಗಳಲ್ಲಿ ಸೆರೆಯಾಗಿತ್ತು. ಇದು ಸಂಚಾರ ಪೊಲೀಸರ ಗಮನಕ್ಕೆ ಬಂದಿದ್ದು, ನಿಯಮ ಉಲ್ಲಂಘನೆಗೆ ಸಂಬಂಧಿಸಿದಂತೆ 500 ರೂ. ದಂಡದ ನೋಟಿಸ್‌ ಜಾರಿಗೊಳಿಸಿದರು. ಶಾಸಕರ ಮನೆ ಬಾಗಿಲಿಗೆ ನೋಟಿಸ್‌ ತಲುಪಿಸಿದ್ದು, […]

Continue Reading

ಬಾಯಲ್ಲಿ 82 ಗ್ರಾಂ ಚಿನ್ನದ ಕ್ಯಾಪ್ಸೂಲ್‌: ಬೆಂಗಳೂರಲ್ಲಿ ಸಿಕ್ಕಿಬಿದ್ದ ದುಬೈ ಪ್ರಯಾಣಿಕ

ಸುದ್ದಿ ಸಂಗ್ರಹ ಬೆಂಗಳೂರುಚಿನ್ನವನ್ನು ಅಕ್ರಮವಾಗಿ ಸಾಗಿಸಲು ಪ್ರಯಾಣಿಕನೊಬ್ಬ ವಿಚಿತ್ರ ಮಾರ್ಗ ಅನುಸರಿಸಿ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದಿದ್ದಾನೆ. ದುಬೈನಿಂದ ಬೆಂಗಳೂರಿಗೆ ಬಂದಿದ್ದ ಪ್ರಯಾಣಿಕನ ಬಾಯಿಯಲ್ಲಿ ಬರೋಬ್ಬರಿ 82 ಗ್ರಾಂ ಚಿನ್ನ ಪತ್ತೆಯಾಗಿದೆ. ಮಹಮ್ಮದ್ ಸಿರಾಜ್ ಎಂಬ ಪ್ರಯಾಣಿಕ ದುಬೈನಿಂದ ಬೆಂಗಳೂರಿಗೆ ವಿಮಾನದಲ್ಲಿ ಬಂದಿಳಿದಿದ್ದ. ಬಳಿಕ ಬೆಂಗಳೂರಿನಿಂದ ಗಾಜಿಯಾಬಾದ್‌ಗೆ ತೆರಳಲು ಸಿದ್ಧವಾಗಿದ್ದ. ಈ ವೇಳೆ ಏರ್‌ಪೋರ್ಟ್‌ನಲ್ಲಿದ್ದ ಕೇಂದ್ರ ಕೈಗಾರಿಕಾ ಭದ್ರತಾ ಪಡೆ ಸಿಬ್ಬಂದಿಗೆ ಆತನ ವರ್ತನೆ ಅನುಮಾನ ಮೂಡಿಸಿದೆ. ಸಿಬ್ಬಂದಿ ಆತನನ್ನು ಪರಿಶೀಲಿಸಿದರೂ ಮೊದಲಿಗೆ ಯಾವುದೆ ಅನುಮಾನಾಸ್ಪದ […]

Continue Reading