ರಸಗೊಬ್ಬರಕ್ಕಾಗಿ ರೈತರು ಆತಂಕ ಪಡಬೇಡಿ: ದೇವಿಂದ್ರ ಅರಣಕಲ್

ಸುದ್ದಿ ಸಂಗ್ರಹ ಚಿತ್ತಾಪುರಪ್ರಸಕ್ತ 2026-27ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ರಾಜ್ಯ ಸರ್ಕಾರದಿಂದ ರೈತರಿಗೆ ಅಗತ್ಯ ರಸಗೊಬ್ಬರ ಪೂರೈಕೆ ಮಾಡಲು ಎಲ್ಲಾ ಸಿದ್ಧತೆ ಮಾಡಿಕೊಳ್ಳಲಾಗಿದ್ದು, ರೈತರು ಆತಂಕ ಪಡುವ ಅಗತ್ಯವಿಲ್ಲ. ತಾಲೂಕು ಒಕ್ಕಲುತನ ಹುಟ್ಟುವಳಿ ಮಾರಾಟ ಸಹಕಾರ ಸಂಘದಿಂದ ರೈತರಿಗೆ ರಸಗೊಬ್ಬರ ಪೂರೈಸಲು ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಸಂಘದ ಅಧ್ಯಕ್ಷ ದೇವಿಂದ್ರ ಅರಣಕಲ್ ಹೇಳಿದ್ದಾರೆ. ಶನಿವಾರ ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಮುಂಗಾರು ಬಿತ್ತನೆಗೆ ರೈತರು ತರಾತುರಿ ಮಾಡಬಾರದು. ಮುಂಗಾರು ಮಳೆಗಾಲ ಶುರುವಾಗಲು ಇನ್ನೂ ಒಂದು ವಾರ […]

Continue Reading

ಲೋಕಭವನದ ಗ್ಲಾಸ್‌ಹೌಸ್‌ನಲ್ಲೆ ಡಿಕೆಶಿ ಪ್ರಮಾಣ ಸ್ವೀಕಾರ: ಸಾರ್ವಜನಿಕರಿಗಿಲ್ಲ ಪ್ರವೇಶ

ಸುದ್ದಿ ಸಂಗ್ರಹ ಬೆಂಗಳೂರುಲೋಕಭವನದ ಗ್ಲಾಸ್‌ಹೌಸ್‌ನಲ್ಲಿ ಬುಧವಾರ ನಡೆಯಲಿರುವ ಸರಳ ಕಾರ್ಯಕ್ರಮದಲ್ಲಿ ಡಿಕೆ ಶಿವಕುಮಾರ್‌ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಕಾಂಗ್ರೆಸ್‌ ಹಿರಿಯ ನಾಯಕ ಜೆ.ಸಿ ಚಂದ್ರಶೇಖರ್‌ ತಿಳಿಸಿದರು. ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಜೂನ್‌ 3 ರಂದು ಪ್ರಮಾಣ ವಚನ ಕಾರ್ಯಕ್ರಮ ನಿಗದಿಯಾಗಿದೆ. ಅದೆ ದಿನ ಲೋಕಭವನದ ಗ್ಲಾಸ್‌ಹೌಸ್‌ನಲ್ಲಿ ಪ್ರಮಾಣ ಸ್ವೀಕಾರ ಸಮಾರಂಭ ನಡೆಯಲಿದೆ ಎಂದರು. ಆರಂಭದಲ್ಲಿ ಬೇರೆ ಬೇರೆ ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಜನರನ್ನು ಕರೆದುಕೊಂಡು ಬರಬೇಕು, ಅದಕ್ಕಾಗಿ ಬಸ್‌ […]

Continue Reading

ವಿಧಾನಸೌಧದ ಭವ್ಯ ಮೆಟ್ಟಿಲುಗಳ ಮೇಲೆ ಪದಗ್ರಹಣ: 8 ಸಚಿವರ ಜೊತೆ ಪ್ರಮಾಣವಚನ ?

ಸುದ್ದಿ ಸಂಗ್ರಹ ಬೆಂಗಳೂರುಸಿದ್ದರಾಮಯ್ಯ ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಟ್ಟ ಬೆನ್ನಲ್ಲಿಯೇ ನೂತನ ಮುಖ್ಯಮಂತ್ರಿ ಆಯ್ಕೆ ಮತ್ತು ಪ್ರಮಾಣವಚನ ಸ್ವೀಕಾರದ ಸಿದ್ಧತೆಗಳು ನಡೆಯುತ್ತಿವೆ. ಬಹುತೇಕ ಸೋಮವಾರ ಗೋಧೂಳಿ ಸಮಯದಲ್ಲಿ ಡಿ.ಕೆ ಶಿವಕುಮಾರ ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆಗಳು ಹೆಚ್ಚಾಗಿವೆ. ವಿಧಾನಸೌಧದ ಭವ್ಯ ಮೆಟ್ಟಿಲುಗಳ ಮೇಲೆ ಪ್ರಮಾಣವಚನಕ್ಕೆ ಸಿದ್ಧತೆ ನಡೆಯುತ್ತಿದೆ. ಏಕಾಂಗಿಯಾಗಿ ಪ್ರಮಾಣವಚನ ಸ್ವೀಕರಿಸಲು ಡಿಕೆಶಿ ಆಸಕ್ತಿ ತೋರಿಸಿದ್ದು, ಉಪ ಮುಖ್ಯಮಂತ್ರಿ ಸೇರಿದಂತೆ 8 ಮಂದಿ ಪ್ರಮಾಣವಚನ ಸ್ವೀಕರಿಸಲು ಅವಕಾಶ ನೀಡಬೇಕೆಂಬ ಒತ್ತಡ ಹಿರಿಯ ನಾಯಕರಿಂದ ಕೇಳಿಬರುತ್ತಿದೆ. ಅಂತಿಮವಾಗಿ ರಾಹುಲ್ ಗಾಂಧಿ […]

Continue Reading

ಪ್ರಿಯಾಂಕ್ ಖರ್ಗೆಗೆ ಡಿಸಿಎಂ ಸ್ಥಾನ ನೀಡಲು ಆಗ್ರಹ: ಕಾಂಗ್ರೆಸ್ ಮುಖಂಡರಿಂದ ಪ್ರತಿಭಟನೆ

ಸುದ್ದಿ ಸಂಗ್ರಹ ಚಿತ್ತಾಪುರಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ನೂತನ ಸಚಿವ ಸಂಪುಟದಲ್ಲಿ ಉಪ ಮುಖ್ಯಮಂತ್ರಿಯಾಗಿ ನೇಮಕ ಮಾಡಬೇಕ ಎಂದು ಆಗ್ರಹಿಸಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಪಟ್ಟಣದ ಬಸವೇಶ್ವರ ವೃತ್ತದ ಎದುರು ಕಾಂಗ್ರೆಸ್ ಮುಖಂಡರು ಪ್ರತಿಭಟನೆ ನಡೆಸಿದರು. ಘೋಷಣೆಗಳು ಕೂಗುತ್ತಾ ತಮ್ಮ ಒತ್ತಾಯ ವ್ಯಕ್ತಪಡಿಸಿದ ಮುಖಂಡರು, 2023ರಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರಲು ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಮತ್ತು ಪ್ರಿಯಾಂಕ್ […]

Continue Reading

ಧರ್ಮಸ್ಥಳ: ಯಾತ್ರಾರ್ಥಿ ವೃದ್ಧೆಗೆ ಪ್ರಜ್ಞೆ ತಪ್ಪುವ ಪದಾರ್ಥ ನೀಡಿ 10 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ

ಸುದ್ದಿ ಸಂಗ್ರಹ ಮಂಗಳೂರುಧರ್ಮಸ್ಥಳದಲ್ಲಿ ಯಾತ್ರಾರ್ಥಿ ವೃದ್ಧೆಗೆ ಪ್ರಜ್ಞೆ ತಪ್ಪುವ ಔಷಧಿ ನೀಡಿ ದರೋಡೆ ಮಾಡಿರುವ ಘಟನೆ ನಡೆದಿದೆ. 70 ವರ್ಷದ ಮಹಿಳೆಯಿಂದ 10 ಲಕ್ಷ ಮೌಲ್ಯದ ಚಿನ್ನಾಭರಣ ಕಳವು ಮಾಡಲಾಗಿದೆ. ಬೆಂಗಳೂರು ಬನ್ನೇರುಘಟ್ಟ ಮೂಲದ ಪ್ರೇಮಾ ಕೆ ಮೋಸ ಹೋದ ವೃದ್ಧೆ. ಅಪರಿಚಿತರು ಪ್ರಸಾದ, ಜ್ಯೂಸ್ ನೀಡಿ ಪರಿಚಯ ಬೆಳೆಸಿ ಕೃತ್ಯ ಎಸಗಿದ್ದಾರೆ. 112 ಗ್ರಾಂ ಚಿನ್ನಾಭರಣ, 7 ಸಾವಿರ ನಗದು ಕಳವು ಮಾಡಲಾಗಿದೆ. ದೇವಸ್ಥಾನದ ಮುಖ್ಯದ್ವಾರದ ಬಸ್ ನಿಲ್ದಾಣದ ಬಳಿ ಘಟನೆ ನಡೆದಿದೆ. ಅಸ್ವಸ್ಥಗೊಂಡ ವೃದ್ಧೆಯನ್ನು […]

Continue Reading

ಸಚಿವ ಡಾ.ಶರಣಪ್ರಕಾಶ ಪಾಟೀಲ್‌ಗೆ ಉಪ ಮುಖ್ಯಮಂತ್ರಿ ಸ್ಥಾನ ನೀಡಿ: ಚಾಂದಪಾಶಾ ಮೋಮೀನ್ ಮನವಿ‌

ಸುದ್ದಿ ಸಂಗ್ರಹ ಚಿಂಚೊಳಿವೈದ್ಯಕೀಯ ಶಿಕ್ಷಣ ಸಚಿವ ಹಾಗೂ ಕಲ್ಯಾಣ ಕರ್ನಾಟಕ ಭಾಗದ ಪ್ರಭಾವಿ ನಾಯಕ ಡಾ.ಶರಣಪ್ರಕಾಶ ಪಾಟೀಲ್‌ ಅವರಿಗೆ ಉಪ ಮುಖ್ಯಮಂತ್ರಿ ಸ್ಥಾನ ನೀಡಬೇಕು ಎಂದು ಸುಲೇಪೇಟ ಗ್ರಾಮದ ಪ್ರಥಮ ದರ್ಜೆ ಗುತ್ತಿಗೆದಾರ ಹಾಗೂ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ ಚಾಂದಪಾಶಾ ಮೋಮೀನ್ ಮನವಿ ಮಾಡಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು,  ಅತ್ಯಂತ ಪ್ರಭಾವಿ ನಾಯಕರಾಗಿರುವ ಡಾ.ಶರಣಪ್ರಕಾಶ ಪಾಟೀಲ್ ಅವರಿಗೆ ಉನ್ನತ ಜವಾಬ್ದಾರಿ ನೀಡುವುದು ಪಕ್ಷದ ಹಿತದೃಷ್ಟಿಯಿಂದ   ಸಮಯೋಚಿತವಾಗಿದೆ. ಮಲ್ಲಿಕಾರ್ಜುನ ಖರ್ಗೆ ಅವರ ರಾಜಕೀಯ […]

Continue Reading

ಸಾವಿನಲ್ಲೂ ಸ್ವಾತಂತ್ರ್ಯಕ್ಕಾಗಿ ಪರಿತಪಿಸಿದ ಸಾವರ್ಕರ್: ವೀರಣ್ಣ ಯಾರಿ

ಸುದ್ದಿ ಸಂಗ್ರಹ ವಾಡಿಪಟ್ಟಣದ ಬಿಜೆಪಿ ಕಚೇರಿಯಲ್ಲಿ ಸ್ವಾತಂತ್ರ್ಯ ವೀರ ಸಾವರ್ಕರ್ ಅವರ ಜಯಂತಿ ಪ್ರಯುಕ್ತ, ಮುಖಂಡರು ಪುಷ್ಪ ನಮನ‌ ಸಲ್ಲಿಸಿ ವೀರ ಸಾವರ್ಕರ್’ರ ಜಯ ಘೋಷಿಸಿದರು. ಬಿಜೆಪಿ ಅಧ್ಯಕ್ಷ ವೀರಣ್ಣ ಯಾರಿ ಮಾತನಾಡಿ, ಭಾರತದ ಸ್ವಾತಂತ್ರ್ಯ ಸಂಗ್ರಾಮದ ಅವಧಿಯಲ್ಲಿ ಜೈಲಿನಲ್ಲಿ ಅಂಡಮಾನ್‌ನ ಕಾಲಾಪಾನಿ ಜೈಲಿನಲ್ಲಿ ಅನುಭವಿಸಿದ ಚಿತ್ರಹಿಂಸೆಗಳು ಅತ್ಯಂತ ಕ್ರೂರವಾಗಿದ್ದವು, ಅಂತಹ ಪರಿಸ್ಥಿತಿಯಲ್ಲೂ ದೇಶದ ಸ್ವಾತಂತ್ರ್ಯಕ್ಕಾಗಿ ಪರಿತಪಿಸುತ್ತಿದ್ದ ಅಪ್ಪಟ ದೇಶ ಪ್ರೇಮಿ ಸಾವರ್ಕರ್ ಎಂದರು. ಸಾವರ್ಕರ್ ಅವರು 1911 ರಿಂದ 1921ರ ವರೆಗೆ ಸುಮಾರು 10 ವರ್ಷಗಳ […]

Continue Reading

ಸಮಾಜದ ಕೆಡುಕು ತಿದ್ದುವ ಶಕ್ತಿ ಶಿಕ್ಷಣಕ್ಕಿದೆ: ಜ್ಞಾನಪ್ರಕಾಶ ಸ್ವಾಮೀಜಿ

ಸುದ್ದಿ ಸಂಗ್ರಹ ಶಹಾಬಾದ್ಸಮಾಜದಲ್ಲಿನ ಕೆಡುಕು ತಿದ್ದುವ ಶಕ್ತಿ ಶಿಕ್ಷಣಕ್ಕಿದೆ, ಗುಡಿ–ಗುಂಡಾರಗಳಿಗಿಲ್ಲ. ಅವು ನಮ್ಮನ್ನು ಕಣ್ಣು ಮುಚ್ಚಿಸುತ್ತವೆ ಗ್ರಂಥಾಲಯ ನಮ್ಮ ಕಣ್ಣನ್ನು ತೆರೆಯುತ್ತದೆ ಎಂದು ಮೈಸೂರಿನ ಜ್ಞಾನಪ್ರಕಾಶ ಸ್ವಾಮೀಜಿ ಹೇಳಿದರು. ನಗರದ ರಾಯಲ್ ಫಂಕ್ಷನ್‌ ಹಾಲ್‌ನಲ್ಲಿ ಮಂಗಳವಾರ ಡಾ.ಬಿ.ಆರ್ ಅಂಬೇಡ್ಕರ್ ಅವರ 135ನೇ ಜಯಂತಿ ನಿಮಿತ್ತ ಆಯೋಜಿಸಲಾಗಿದ್ದ ‘ಅಂಬೇಡ್ಕರ್‌ ಹಬ್ಬ’ದಲ್ಲಿ ಭಾಗವಹಿಸಿ ಮಾತನಾಡಿದರು. ಉಪನ್ಯಾಸಕರಾಗಿ ಆಗಮಿಸಿದ ವಿಜಯಕುಮಾರ ಸಾಲಿಮನಿ ಮಾತನಾಡಿ, ಜಗತ್ತು ಅಂಬೇಡ್ಕರ್‌ ಅವರ ಜ್ಞಾನವನ್ನು ನೋಡುತ್ತಿದೆ. ಆದರೆ, ನಮ್ಮ ಭಾರತದಲ್ಲಿ ಅವರ ಜಾತಿಯನ್ನು ನೋಡುತ್ತಿರುವುದು ಬದಲಾಗಬೇಕು ಎಂದರು. […]

Continue Reading

ಭೀಮಣ್ಣಾ ಸಾಲಿಗೆ ವಿಧಾನ ಪರಿಷತ್ತಿಗೆ ನಾಮನಿರ್ದೇಶನ ಮಾಡಲು ಆಗ್ರಹ

ಸುದ್ದಿ ಸಂಗ್ರಹ ಚಿತ್ತಾಪುರಕರ್ನಾಟಕ ವಿಧಾನ ಪರಿಷತ್ತಿಗೆ ನಡೆಯುತ್ತಿರುವ ಚುನಾವಣೆಯಲ್ಲಿ ತಿಪ್ಪಣ್ಣಪ್ಪ ಕಮಕನೂರ ಅವರ ಖಾಲಿಯಾಗಿರುವ ಸ್ಥಾನಕ್ಕೆ ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತ ಭೀಮಣ್ಣಾ ಸಾಲಿ ಅವರಿಗೆ ಅವಕಾಶ ನೀಡಿ ನಾಮನಿರ್ದೇಶನ ಮಾಡಬೇಕು ಎಂದು ತಾಲೂಕು ಕೋಲಿ ಸಮಾಜದ ಮುಖಂಡರು ಒತ್ತಾಯಿಸಿದ್ದಾರೆ. ಪಟ್ಟಣದ ಅಂಬಿಗರ ಚೌಡಯ್ಯ ಸಮುದಾಯ ಭವನದಲ್ಲಿ ಕೋಲಿ ಸಮಾಜದ ವತಿಯಿಂದ ಗುರುವಾರ ಹಮ್ಮಿಕೊಳ್ಳಲಾಗಿದ್ದ ಸುದ್ದಿಗೋಷ್ಠಿಯಲ್ಲಿ ಕೋಲಿ ಸಮಾಜದ ಹಿರಿಯ ಮುಖಂಡ ಹಣಮಂತ ಸಂಕನೂರ ಮಾತನಾಡಿ, ಭೀಮಣ್ಣ ಸಾಲಿ ಅವರು 1976 ರಿಂದ ಇಲ್ಲಿಯವರೆಗೆ ಕಾಂಗ್ರೆಸ್ ಪಕ್ಷದ […]

Continue Reading

ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್: ಸಭೆಯಲ್ಲಿ ಸಿದ್ದರಾಮಯ್ಯ ಘೋಷಣೆ

ಸುದ್ದಿ ಸಂಗ್ರಹ ಬೆಂಗಳೂರುಹೈಕಮಾಂಡ್‌ ಹೇಳಿದಂತೆ ನಡೆಯುತ್ತಿದ್ದೆನೆದೆ, ಮುಂದಿನ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್‌ ಎಂದು ಬ್ರೇಕ್‌ಫಾಸ್ಟ್‌ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಘೋಷಿಸಿದರು.

Continue Reading