ರೈತರು ಉತ್ತಮ ಸಾಗುವಳಿ ಕ್ರಮಗಳ ಮೂಲಕ ಬಿತ್ತನೆ ಮಾಡಿ
ಕಲಬುರಗಿ: ಹಿಂಗಾರು ಬಿತ್ತನೆ ಕಾಲ ಪ್ರಾರಂಭವಾಗಿದ್ದು, ಪ್ರಮುಖವಾಗಿ ಜೋಳ, ಕಡಲೆ, ಕುಸುಬೆ, ಗೋದಿ ಬಿತ್ತನೆ ಮಾಡಲಾಗುತ್ತದೆ. ರೈತರು ಬೀಜದ ಪ್ರಮಾಣ, ರಸಗೊಬ್ಬರ ಬಳಕೆ, ಬಿತ್ತನೆಯ ವಿಧಾನ ಅನುಸರಿಸುವ ಮೂಲಕ ಉತ್ತಮ ಸಾಗುವಳಿ ಕ್ರಮಗಳ ಮೂಲಕ ಬಿತ್ತನೆ ಮಾಡುವುದು ಅಗತ್ಯವಾಗಿದೆ ಎಂದು ನಿವೃತ್ತ ಕೃಷಿ ಅಧಿಕಾರಿ ಶಿವಯೋಗೆಪ್ಪಾ ಎಸ್.ಬಿರಾದಾರ ರೈತರಿಗೆ ಸಲಹೆ ನಿಡಿದರು. ಆಳಂದ ರಸ್ತೆಯ ಟೋಲಗೇಟ್ ಸಮೀಪದ ಇಟಗಿಯವರ ತೋಟದಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಜರುಗಿದ ‘ರೈತರಿಗೆ ಹಿಂಗಾರು ಬಿತ್ತನೆಯ ಸಲಹೆಗಳು’ ಕಾರ್ಯಕ್ರಮದಲ್ಲಿ ಮಾತನಾಡಿದ […]
Continue Reading