ಮತದಾರರ ಪಟ್ಟಿಯಲ್ಲಿ 11 ವಿದೇಶಿಗರು: ಚುನಾವಣಾ ಅಧಿಕಾರಿಗಳಿಂದ ಪರಿಶೀಲನೆ

ಸುದ್ದಿ ಸಂಗ್ರಹ ಬೆಂಗಳೂರುಕರ್ನಾಟಕದ ಮತದಾರರ ಪಟ್ಟಿಯಲ್ಲಿ ವಿದೇಶಿ ಪ್ರಜೆಗಳ ಹೆಸರುಗಳು ಸೇರ್ಪಡೆಯಾಗಿರುವ ಶಂಕೆ ಇದೀಗ ಚುನಾವಣಾ ಅಧಿಕಾರಿಗಳ ಪರಿಶೀಲನೆಗೆ ಕಾರಣವಾಗಿದೆ. ಕರ್ನಾಟಕದ ಮತದಾರರ ಗುರುತಿನ ಚೀಟಿ ಹೊಂದಿರುವ 11 ವಿದೇಶಿ ಪ್ರಜೆಗಳ ವಿವರ ವಿದೇಶಿಗರ ನೋಂದಣಿ ಕಚೇರಿ (FRO) ರಾಜ್ಯ ಮುಖ್ಯ ಚುನಾವಣಾಧಿಕಾರಿ (CEO) ಕಚೇರಿಯಿಂದ ಕೇಳಿಬಂದಿದೆ. ಈ 11 ಜನರನ್ನು ತಮಿಳುನಾಡಿನಲ್ಲಿ ಪತ್ತೆ ಹಚ್ಚಲಾಗಿದ್ದು, ಅವರ ವಿರುದ್ಧ ಕ್ರಿಮಿನಲ್ ಪ್ರಕರಣಗಳು ಇವೆ ಎಂದು ಅಧಿಕಾರಿಗಳ ಮೂಲಗಳು ತಿಳಿಸಿವೆ. ಅವರು ಶ್ರೀಲಂಕಾ ಮೂಲದವರು ಎನ್ನಲಾಗಿದ್ದು, ಅವರ ಸಂಪೂರ್ಣ […]

Continue Reading

ಶಾಲಾ ಕಟ್ಟಡ ನಿರ್ಮಾಣಕ್ಕೆ ಸ್ಥಳ ಪರಿಶೀಲನೆ

ಸುದ್ದಿ ಸಂಗ್ರಹ ಕಾಳಗಿಹಳೆ ಹೆಬ್ಬಾಳ ಗ್ರಾಮದ ಸರ್ಕಾರಿ ಪ್ರೌಢ ಶಾಲೆಯ ನೂತನ ಕಟ್ಟಡ ನಿರ್ಮಾಣದ ಸ್ಥಳವನ್ನು ಮಾಜಿ ಶಾಸಕ ವಿಶ್ವನಾಥ ಪಾಟೀಲ್ ಹೆಬ್ಬಾಳ ಗುರುವಾರ ಪರಿಶೀಲಿಸಿದರು. ತಾಲೂಕಿನ ಹಳೆ ಹೆಬ್ಬಾಳ ಗ್ರಾಮದ ಸರ್ಕಾರಿ ಪ್ರೌಢ ಶಾಲೆಯ 8 ಕೊಠಡಿಗಳ ನಿರ್ಮಾಣ ಕಾರ್ಯಕ್ಕೆ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ (ಕೆಕೆಆರ್‌ಡಿಬಿ) ಟೆಂಡರ್ ಕಾರ್ಯ ಮಾಡಲಾಗಿದೆ, ಹೀಗಾಗಿ ಮಾಜಿ ಶಾಸಕ ವಿಶ್ವನಾಥ ಪಾಟೀಲ್ ಹೆಬ್ಬಾಳ ಅವರ ನೇತೃತ್ವದಲ್ಲಿ ಮುಖ್ಯಗುರುಗಳು, ಗುತ್ತಿಗೆದಾರ ಮತ್ತು ಇಂಜಿನಿಯರ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. […]

Continue Reading

ಬಸ್‌ನಲ್ಲಿ ವಿದ್ಯಾರ್ಥಿಯಿಂದ ಟಿಕೆಟ್ ವಿತರಣೆ: ಚಾಲಕ-ಕಂ-ಕಂಡಕ್ಟರ್‌ ಅಮಾನತು

ಸುದ್ದಿ ಸಂಗ್ರಹ ಕಲಬುರಗಿಕೆಕೆಆರ್‌ಟಿಸಿ ಬಸ್‌ನಲ್ಲಿ ಪ್ರಯಾಣಿಕರಿಗೆ ವಿದ್ಯಾರ್ಥಿ ಮೂಲಕ ಟಿಕೆಟ್ ವಿತರಿಸಿದ ಪ್ರಕರಣ ಸಂಬಂಧ, ಕರ್ತವ್ಯ ಲೋಪ ಎಸಗಿದ ಆರೋಪದ ಮೇರೆಗೆ ಕಂಡಕ್ಟರ್‌ನನ್ನು ಅಮಾನತುಗೊಳಿಸಿರುವ ಘಟನೆ ಕಲಬುರಗಿಯಲ್ಲಿ ನಡೆದಿದೆ. ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಕಲಬುರಗಿ ವಿಭಾಗ-1ರ ವ್ಯಾಪ್ತಿಯ ಕಾಳಗಿ ಘಟಕದ ಚಾಲಕ-ಕಂ-ನಿರ್ವಾಹಕ ಸಿದ್ದಪ್ಪನನ್ನು ಅಮಾನತುಗೊಳಿಸಲಾಗಿದೆ. ಪ್ರಕರಣ ಸಂಬಂಧ ತನಿಖೆ ನಡೆಸಿದ ಕಲಬುರಗಿ ವಿಭಾಗ-1ರ ವಿಭಾಗೀಯ ನಿಯಂತ್ರಣಾಧಿಕಾರಿ ಎಸ್.ಜಿ ಗಂಗಾಧರ, ಕಳೆದ ಆಗಸ್ಟ್ 18 ರಂದು ಕಾಳಗಿ-ಕಲಬುರಗಿ-ಮಂಗಲಗಿ ಮಾರ್ಗದ KA-32 F-2066 ಬಸ್‌ನಲ್ಲಿ ಕರ್ತವ್ಯದ ಮೇಲಿದ್ದ […]

Continue Reading

ಅಣಿವೀರಭದ್ರೇಶ್ವರ ದೇವಸ್ಥಾನ: 12.71 ಲಕ್ಷ ರೂ. ಹುಂಡಿ ಸಂಗ್ರಹ

ಸುದ್ದಿ ಸಂಗ್ರಹ ಕಾಳಗಿಹಿಂದು ಧಾರ್ಮಿಕ ದತ್ತಿ ಇಲಾಖೆಯ ಕೋರವಾರದ ಶ್ರೀ ಅಣಿವೀರಭದ್ರೇಶ್ವರ ದೇವಸ್ಥಾನದಲ್ಲಿ ಬುಧವಾರ ಹುಂಡಿ ಎಣಿಕೆ ಕಾರ್ಯ ನಡೆದಿದ್ದು, 12.71 ಲಕ್ಷ ರೂ. ಸಂಗ್ರಹವಾಗಿದೆ ಎಂದು ದೇವಸ್ಥಾನ ಕಾರ್ಯದರ್ಶಿ ಸಿದ್ದಲಿಂಗ ಖೇಮಶೆಟ್ಟಿ ತಿಳಿಸಿದರು. ಜ.20ರಿಂದ ಆ.19ರ ವರೆಗಿನ ಅವಧಿಯಲ್ಲಿ ಸಂಗ್ರಹವಾದ ಹುಂಡಿಯನ್ನು ಬೆಳಗ್ಗೆ ಸಿಬ್ಬಂದಿ ಸಹಾಯದಿಂದ ಎಣಿಕೆ ಮಾಡಲಾಯಿತು. 12,71,330 ರೂ. ನಗದು, 47 ಗ್ರಾಂ ಬೆಳ್ಳಿ ಸಂಗ್ರಹವಾಗಿದೆ. ನಗದನ್ನು ಹೆಬ್ಬಾಳದ ಕರ್ನಾಟಕ ಗ್ರಾಮೀಣ ಬ್ಯಾಂಕ್’ನ ದೇವಸ್ಥಾನ ಖಾತೆಗೆ ಜಮಾ ಮಾಡಲಾಗಿದೆ ಎಂದು ನೀಡಿದರು. ಈ […]

Continue Reading

SBI ಗ್ರಾಹಕರಿಗೆ ಶಾಕ್: ಅ.1 ರಿಂದ 4ಕ್ಕಿಂತ ಹೆಚ್ಚು ಬಾರಿ ಕ್ಯಾಶ್ ವಿತ್‌ಡ್ರಾ ಮಾಡಿದ್ರೆ 15 ರೂ. ಶುಲ್ಕ

ಸುದ್ದಿ ಸಂಗ್ರಹ ನವದೆಹಲಿಭಾರತೀಯ ಸ್ಟೇಟ್‌ ಬ್ಯಾಂಕ್‌ ತನ್ನ ಮೂಲ ಉಳಿತಾಯ ಬ್ಯಾಂಕ್ ಠೇವಣಿ ಖಾತೆಗಳಿಗೆ ಅನ್ವಯವಾಗುವ ನಗದು ಹಿಂಪಡೆಯುವ (ಕ್ಯಾಶ್ ವಿತ್‌ಡ್ರಾ) ಶುಲ್ಕದಲ್ಲಿ ಪರಿಷ್ಕರಣೆ ಮಾಡಿದೆ. ಈ ಪರಿಷ್ಕೃತ ಶುಲ್ಕವು ಅಕ್ಟೋಬರ್ 1 ರಿಂದಲೇ ಜಾರಿಗೆ ಬರಲಿದೆ. ಈ ಬಗ್ಗೆ ಭಾರತೀಯ ಸ್ಟೇಟ್‌ ಬ್ಯಾಂಕ್‌ ತನ್ನ ಅಧಿಕೃತ ಎಕ್ಸ್‌ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದೆ. ATM ಗಳಲ್ಲಿ ತಿಂಗಳಿಗೆ 4 ಬಾರಿ ಮಾತ್ರ ನಗದು ಹಿಂಪಡೆಯುವ ವ್ಯವಹಾರಗಳು ಉಚಿತವಾಗಿರಲಿವೆ. 4ಕ್ಕಿಂತ ಹೆಚ್ಚು ಬಾರಿ ಹಣ ತೆಗೆದರೆ ಪ್ರತಿ ನಗದು […]

Continue Reading

ಕಲಬುರಗಿ: ಕಾರಾಗೃಹದಿಂದ ಪರಾರಿಯಾಗಿದ್ದ ಮೂರನೇ ಕೈದಿ ಬಂಧನ

ಸುದ್ದಿ ಸಂಗ್ರಹ ಕಲಬುರಗಿಜಿಲ್ಲಾ ಕಾರಾಗೃಹದಿಂದ ಪರಾರಿಯಾಗಿದ್ದ ಮೂರನೇ ಕೈದಿಯನ್ನು ಪೊಲೀಸರು ಬಂಧಿಸಿದ್ದಾರೆ. ಬೀದರ್‌ ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ಇಸ್ಲಾಂಪುರ ಗ್ರಾಮದ ಕೈದಿ ಮಸ್ತಾನ್‌ ಕಮಲಾಪುರ ಎಂಬಾತನನ್ನು ಪೊಲೀಸರು ಗುರುವಾರ ಬಂಧಿಸಿದ್ದಾರೆ. ಬಸವಕಲ್ಯಾಣ ತಾಲೂಕಿನ ರಾಜೇಶ್ವರ ಗ್ರಾಮದಲ್ಲಿ ಅವಿತುಕೊಂಡಿರುವುದನ್ನು ಖಚಿತಪಡಿಸಿಕೊಂಡ ಪೊಲೀಸರು ಕಾರ್ಯಾಚರಣೆ ನಡೆಸಿ, ಮಸ್ತಾನ್‌ ಕಮಲಾಪುರೆಯನ್ನು ಬಂಧಿಸಿದ್ದಾರೆ. ಮಸ್ತಾನ್‌, ಪೊಕ್ಸೊ ಪ್ರಕರಣದಲ್ಲಿ ಜೈಲು ಶಿಕ್ಷೆಗೆ ಗುರಿಯಾಗಿದ್ದಾನೆ. ಇದರೊಂದಿಗೆ ಕಲಬುರಗಿ ಜಿಲ್ಲಾ ಕಾರಾಗೃಹದಿಂದ ಪರಾರಿಯಾಗಿದ್ದ ಮೂವರು ಆರೋಪಿಗಳನ್ನು ಪುನಃ ಬಂಧಿಸಿದಂತಾಗಿದೆ. ಮೂವರು ಕೈದಿಗಳು ಜುಲೈ 14ರಂದು ಜೈಲಿನ ಕಾಂಪೌಂಡ್‌ನಿಂದ […]

Continue Reading

ಕಲಬುರಗಿ: ಕರ್ತವ್ಯ ಲೋಪ ಇಬ್ಬರು ಪೊಲೀಸ್ ಕಾನ್‌ಸ್ಟೆಬಲ್‌ ಅಮಾನತು

ಸುದ್ದಿ ಸಂಗ್ರಹ ಕಲಬುರಗಿನಗರದ ಅಶೋಕ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವ್ಯಕ್ತಿ ಕಾಣೆಯಾದ ಪ್ರಕರಣದಲ್ಲಿ ಕರ್ತವ್ಯ ಲೋಪ ಎಸಗಿದ ಇಬ್ಬರು ಪೊಲೀಸ್‌ ಕಾನ್‌ಸ್ಟೆಬಲ್‌ಗಳನ್ನು ನಗರ ಪೊಲೀಸ್‌ ಕಮಿಷನರ್‌ ಶರಣಪ್ಪ ಎಸ್‌.ಡಿ ಅಮಾನತುಗೊಳಿಸಿ ಆದೇಶಿಸಿದ್ದಾರೆ. ನೀಲಕಂಠ ಪಾಟೀಲ ಮತ್ತು ಚಂದ್ರಶೇಖರ ಅಮಾನತುಗೊಂಡವರು. ಅಫಜಲಪುರ ತಾಲೂಕಿನ ಹಾವನೂರು ಗ್ರಾಮದ ಶಿವಕುಮಾರ ಹೊಸಮನಿ ಜೂನ್ 30ರಂದು ಡಿಎಪಿ ರಸಗೊಬ್ಬರ ತರಲು ಕಲಬುರಗಿ ನಗರಕ್ಕೆ ಬಂದಿದ್ದರು. ರಾತ್ರಿಯಾದರೂ ಮನೆಗೆ ಮರಳಿರಲಿಲ್ಲ. ಕುಟುಂಬಸ್ಥರು ಅಶೋಕ ನಗರ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಿಸಿದ್ದರು. ಬಳಿಕ […]

Continue Reading

ಕೆಎಂಎಫ್‌ನ ರೈತ ತರಬೇತಿ ಹಣ ಸ್ವಂತ ಖಾತೆಗೆ ವರ್ಗಾಯಿಸಿಕೊಂಡ ಸಿಬ್ಬಂದಿ ಅಮಾನತು

ಸುದ್ದಿ ಸಂಗ್ರಹ ಬೆಂಗಳೂರುರೈತರು ಹಾಗೂ ಹಾಲು ಉತ್ಪಾದಕ ಸಹಕಾರ ಸಂಘಗ ಸದಸ್ಯರು, ಸಿಬ್ಬಂದಿಗೆ ತರಬೇತಿ ನೀಡುವ ಕರ್ನಾಟಕ ಹಾಲು ಮಹಾಮಂಡಲ ಮೈಸೂರು ತರಬೇತಿ ಕೇಂದ್ರದಲ್ಲಿ ಕಚೇರಿ ಲೆಕ್ಕ ಸಹಾಯಕ 60 ಲಕ್ಷ ಸ್ವಂತ ಖಾತೆಗೆ ಹಾಕಿಕೊಂಡು ದುರ್ಬಳಕೆ ಮಾಡಿಕೊಂಡಿರುವುದು ಪತ್ತೆಯಾಗಿದೆ. ಬ್ಯಾಂಕ್‌ನವರು ನೀಡಿದ ಮಾಹಿತಿ ಆಧರಿಸಿ ಎಚ್ಚೆತ್ತುಕೊಂಡು ಕರ್ನಾಟಕ ಹಾಲು ಮಹಾಮಂಡಲದ ಹಿರಿಯ ಅಧಿಕಾರಿಗಳು ಕೂಡಲೆ ಎಚ್ಚೆತ್ತುಕೊಂಡು ಸಿಬ್ಬಂದಿಯಿಂದ ಹಣವನ್ನು ಹಿಂದಕ್ಕೆ ಪಡೆಯಲಾಗಿದೆ. ಅಲ್ಲದೆ ಸಿಬ್ಬಂದಿ ಅಮಾನತುಗೊಳಿಸಲಾಗಿದ್ದು, ವಜಾಕ್ಕೂ ಪರಿಶೀಲಿಸಲಾಗುತ್ತಿದೆ. ಆಗಸ್ಟ್‌ 7ರ ಸಂಜೆ ಕೆಲಸ ಮುಗಿಸಿ […]

Continue Reading

ವಾಡಿ ಬಳಿ ಅರ್ಧರುಂಡ, ಬಲಗೈ ಇಲ್ಲದ ಯುವಕನ ಶವ ಪತ್ತೆ, ಕೊಲೆ ಶಂಕೆ

ಸುದ್ದಿ ಸಂಗ್ರಹ ಚಿತ್ತಾಪುರತಾಲೂಕಿನ ಕುಂದನೂರು ಗ್ರಾಮದ ಸಂಗಮೇಶ್ವರ ದೇವಸ್ಥಾನ ಬಳಿ ಅರ್ಧರುಂಡ ಮತ್ತು ಒಂದು ಬಲಗೈ ಇಲ್ಲದ ಕೊಳೆತ ಸ್ಥಿತಿಯಲ್ಲಿ ಯುವಕನ ಶವ ಪತ್ತೆಯಾಗಿದೆ. ಆ ಮೃತ ದೇಹವನ್ನು ನಾಯಿಗಳು ಸುತ್ತುವರಿದು ಎಳೆದಾಡುತ್ತಿದ್ದವು. ನಾಯಿಗಳ ಗುಂಪು ಕಂಡ ಜನರು ಹೋಗಿ ನೋಡಿದ್ದಾರೆ. ತಕ್ಷಣ ನಾಯಿಗಳನ್ನು ಅಲ್ಲಿಂದ ಓಡಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಮೃತರನ್ನು ಶಹಾಬಾದ್‌ ಮೂಲದ ಮಹ್ಮದ್ ಫಯಾಜ್ (26) ಎಂದು ಗುರುತಿಸಲಾಗಿದೆ. ಈತ ಕಳೆದ ಕೆಲವು ದಿನಗಳ ಹಿಂದೆ ಶಹಾಬಾದ್‌ ಪಟ್ಟಣದ ಮನೆಯಿಂದ ನಾಪತ್ತೆಯಾಗಿದ್ದ. ಸ್ಥಳಕ್ಕೆ […]

Continue Reading

ಇನ್ನುಮುಂದೆ ಒಬ್ಬ ವ್ಯಕ್ತಿ ಹೆಸರಿಗೆ ಗರಿಷ್ಠ 9 ಸಿಮ್: ರಿಯಲ್ ಟೈಮ್ ವೆರಿಫಿಕೇಷನ್ ಕಡ್ಡಾಯ

ಸುದ್ದಿ ಸಂಗ್ರಹ ನವದೆಹಲಿಅಹಮದಾಬಾದ್‌ನಲ್ಲಿ ನಡೆದ 1.5 ಕೋಟಿ ರೂ. ಮೊತ್ತದ ‘ಬಾಸ್ ಸ್ಕ್ಯಾಮ್’ ಪ್ರಕರಣದ ತನಿಖೆ ನಡೆಸುತ್ತಿರುವ ಪೊಲೀಸರಿಗೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಕಾರ್ಯನಿರ್ವಹಿಸುತ್ತಿರುವ ಭಾರಿ ಸೈಬರ್ ಅಪರಾಧ ಜಾಲವೊಂದು ಪತ್ತೆಯಾಗಿದೆ. ಸೈಬರ್ ಅಪರಾಧಗಳಿಗೆ ಬಳಸಲಾಗುತ್ತಿದ್ದ ಸುಮಾರು 4,500 ಸಿಮ್ ಕಾರ್ಡ್‌ಗಳನ್ನು ಪೊಲೀಸರು ಪತ್ತೆಹಚ್ಚಿದ್ದು, ಈ ಜಾಲಕ್ಕೆ ಚೀನಾ ಮತ್ತು ಪಾಕಿಸ್ತಾನದೊಂದಿಗೆ ಸಂಪರ್ಕವಿರುವ ಶಂಕೆ ವ್ಯಕ್ತವಾಗಿದೆ. ಈ ಬೆನ್ನಲ್ಲೆ ದೇಶದಾದ್ಯಂತ ಸಿಮ್‌ ಕಾರ್ಡ್‌ಗಳನ್ನು ಖರೀದಿಸುವ ಪ್ರಕ್ರಿಯೆ ಕೇಂದ್ರ ಸರ್ಕಾರ ಮತ್ತಷ್ಟು ಬಿಗಿಗೊಳಿಸಿದೆ. ಸೈಬರ್‌ ವಂಚನೆ ತಡೆಯುವ ಸಲುವಾಗಿ ಕೇಂದ್ರ […]

Continue Reading