ಕಲಬುರಗಿ–ಬೆಂಗಳೂರು ಸ್ಟಾರ್‌ ಏರ್‌ ವಿಮಾನ ಸಂಚಾರ: ಸಮಯ ಬದಲಾವಣೆ

ಸುದ್ದಿ ಸಂಗ್ರಹ ಕಲಬುರಗಿಜೂನ್‌ 10ರಿಂದ ಆರಂಭವಾಗಲಿರುವ ಕಲಬುರಗಿ– ಬೆಂಗಳೂರು ಸ್ಟಾರ್‌ ಏರ್‌ ವಿಮಾನ ಸಂಚಾರದ ಸಮಯವನ್ನು ಸಂಜೆ ವೇಳೆಯಿಂದ ಬೆಳಗಿನ ವೇಳೆಗೆ ಬದಲಾವಣೆ ಮಾಡಲಾಗಿದೆ. ಸಮಯ ಬದಲಾವಣೆ ಕುರಿತು ಸ್ಟಾರ್ ಏರ್ ಸಂಸ್ಥೆಯವರು ಕಲ್ಯಾಣ ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆ (ಕೆಕೆಸಿಸಿಐ)ಗೆ ಮಾಹಿತಿ ನೀಡಿರುವುದಾಗಿ ಕೆಕೆಸಿಸಿಐ ಅಧ್ಯಕ್ಷ ಶರಣಬಸಪ್ಪ ಎಂ.ಪಪ್ಪಾ, ಗೌರವ ಕಾರ್ಯದರ್ಶಿ ಶಿವರಾಜ್ ವಿ ಇಂಗಿನಶೆಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ‘ನಿತ್ಯ ಬೆಳಿಗ್ಗೆ 6.30ಕ್ಕೆ ಬೆಂಗಳೂರಿನಿಂದ ಹೊರಟು ಬೆಳಿಗ್ಗೆ 7.40ಕ್ಕೆ ಕಲಬುರಗಿ ತಲುಪಲಿದೆ. ಬೆಳಿಗ್ಗೆ 8.10ಕ್ಕೆ […]

Continue Reading

ಎಬೋಲಾ ಎಂಟ್ರಿ ಆತಂಕದಲ್ಲಿದ್ದ ಕರ್ನಾಟವೀಗ ನಿರಾಳ: ಉಗಾಂಡಾ ಮೂಲದ ಮಹಿಳೆಯ ಸ್ಯಾಂಪಲ್​​ ವರದಿ ನೆಗೆಟಿವ್

ಸುದ್ದಿ ಸಂಗ್ರಹ ಬೆಂಗಳೂರುಎಬೋಲಾ ವೈರಸ್ ಶಂಕಿತ ಪ್ರಕರಣವೊಂದು ಬೆಂಗಳೂರಲ್ಲಿ ಪತ್ತೆಯಾಗಿರೋದು ಭಾರಿ ಆತಂಕಕ್ಕೆ ಕಾರಣವಾಗಿತ್ತು. ಆದರೆ ಉಗಾಂಡಾ ಮೂಲದ ಮಹಿಳೆಯ ಎಬೋಲಾ ಪರೀಕ್ಷೆಯ ರಿಪೋರ್ಟ್​​ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕೈಸೇರಿದ್ದು, ವರದಿ ನೆಗೆಟಿವ್ ಬಂದಿದೆ. ಹೀಗಾಗಿ ರಾಜ್ಯಕ್ಕೂ ಎಬೋಲಾ ಮಾರಿ ಕಾಲಿಟ್ಟಿತಾ ಎಂಬ ಆತಂಕದಲ್ಲಿದ್ದ ಇಲಾಖೆ ನಿಟ್ಟುಸಿರು ಬಿಟ್ಟಿದೆ. ಮುಖ್ಯಾಂಶಗಳು ಉಗಾಂಡಾ ದೇಶದ ಕ್ಯಾಂಪಾಲಾ ಮೂಲದ ನಾಗಿರೆ ಲತಿಫಾ (28) ಎಂಬ ಮಹಿಳೆ ಕಳೆದ ಮೇ.23 ರಂದು ಬೆಂಗಳೂರಿಗೆ ಆಗಮಿಸಿದ್ದರು. ಇಲ್ಲಿನ ‘ರಾಯಲ್ ಏಸ್ […]

Continue Reading

ಮದುವೆ ಆಗ್ತಿನಿ ಅಂತ ನಂಬಿಸಿ ಯುವತಿಗೆ ವಂಚನೆ ಆರೋಪ: ಎಫ್‌ಐಆರ್‌ ಆದ್ರೂ ಪೊಲೀಸರು ಸೈಲೆಂಟ್

ಸುದ್ದಿ ಸಂಗ್ರಹ ದಾವಣಗೆರೆಪ್ರೀತಿ ಪ್ರೇಮದ ಹೆಸರಿನಲ್ಲಿ ಕಾಲೇಜು ವಿದ್ಯಾರ್ಥಿನಿಗೆ ಯುವಕನೊಬ್ಬ ವಂಚಿಸಿದ ಪ್ರಕರಣ ಹರಿಹರದಲ್ಲಿ ನಡೆದಿದೆ. ಮಲೆಬೆನ್ನೂರು ಮೂಲದ ಮುಷ್ರಫ್ ಖಾನ್ ಎಂಬಾತನ ವಿರುದ್ಧ ದಾವಣಗೆರೆಯ ಯುವತಿ ವಂಚನೆ ಆರೋಪ ಮಾಡಿದ್ದಾಳೆ. ಮುಷ್ರಫ್ ಮದುವೆ ಆಗುವುದಾಗಿ ಮುಚ್ಚಳಿಕೆ ಬರೆದುಕೊಟ್ಟು ಈಗ ನಾಪತ್ತೆಯಾಗಿದ್ದಾನೆ. ಅಲ್ಲದೆ ಪ್ರಭಾವಿ ನಾಯಕರ ಸಂಬಂಧಿ ಎಂದು ಬೆದರಿಕೆ ಹಾಕುತ್ತಿದ್ದಾನೆ ಎಂದು ಆರೋಪಿಸಲಾಗಿದೆ. ಮದುವೆ ಆಗಲು 25 ಲಕ್ಷ ರೂ. ಹಣಕ್ಕೆ ಬೇಡಿಕೆ ಇಟ್ಟಿದ್ದಾನೆ. ನ್ಯಾಯಕ್ಕಾಗಿ ಯುವತಿ ಹೋರಾಟ ಮಾಡುತ್ತಿದ್ದಾಳೆ. ಯುವಕ ಹಾಗೂ ಆತನಿಗೆ ಸಾಥ್ […]

Continue Reading

ಕರದಾಳ: ಸಿಡಿಲ ಹೊಡೆತಕ್ಕೆ ಸುಟ್ಟು ಹೋದ ಕಣಕಿ ಬಣಮಿ

ಸುದ್ದಿ ಸಂಗ್ರಹ ಚಿತ್ತಾಪುರ ಮೇ.27ರ ಬೆಳಗಿನ ಜಾವ 4 ಗಂಟೆ ಸುಮಾರಿಗೆ ಗುಡುಗು ಸಹಿತ ಭಾರಿ ಗಾಳಿ- ಮಳೆಯ ಅಬ್ಬರದ ನಡುವೆ ಕಣಕಿ ಬಣಮಿಗೆ ಸಿಡಿಲು ಬಡಿದು, ಕಣಕಿ ಬಣಮಿ ಸಂಪುರ್ಣವಾಗಿ ಹೊತ್ತಿ ಉರಿದ ಘಟನೆ ಕರದಾಳ ಗ್ರಾಮದಲ್ಲಿ ನಡೆದಿದೆ. ತಾಲೂಕಿನ ಕರದಾಳ ಗ್ರಾಮದ ಸಿದ್ದಣ್ಣ ಶರಣಪ್ಪ ಕೊಟ್ರಿಕಿ ಎಂಬವರ ಜಮೀನಿನಲ್ಲಿ ಶೇಖರಿಸಿದ್ದ ಕಣಕಿ ಬಣಮಿಗೆ ಸಿಡಿಲು ಬಡಿದು ಬೆಂಕಿ ಹೊತ್ತಿಕೊಂಡಿದೆ. ಮಳೆಯ ನಡುವೆಯೂ ಕಣಕಿ ಬಣಮಿ ಬೆಂಕಿಗಾಹುತಿಯಾಗಿದ್ದು, ಗಾಳಿಯ ರಭಸಕ್ಕೆ ಕಣಕಿ ಬಣಮಿಯಿಂದ ಹಾರುತ್ತಿರುವ ಬೆಂಕಿಯ […]

Continue Reading

ಬಿರುಗಾಳಿ ಸಹಿತ ಧಾರಾಕಾರ ಮಳೆ: ಮನೆ ಮೇಲಿದ್ದ ಕಲ್ಲು ಬಿದ್ದು 6 ವರ್ಷದ ಬಾಲಕಿ ಸಾವು

ಸುದ್ದಿ ಸಂಗ್ರಹ ಬೀದರ್ಭಾರಿ ಬಿರುಗಾಳಿ ಸಹಿತ ಧಾರಾಕಾರ‌‌ ಆಲಿಕಲ್ಲು ಮಳೆಗೆ ಮನೆಯ ಮೇಲಿದ್ದ ಕಲ್ಲು ಬಿದ್ದು 6 ವರ್ಷದ ಬಾಲಕಿ ಸಾವನ್ನಪ್ಪಿದ ಘಟನೆ ಬೀದರ್ ಜಿಲ್ಲೆಯ ಹುಲಸೂರು ಪಟ್ಟಣದ ತಹಸೀಲ್ದಾರ ಕಚೇರಿ ಬಳಿ ನಡೆದಿದೆ. 6 ವರ್ಷದ ಮಾಹೆರಾ ಪೈಸ್ ಇಸ್ಮಾಯಿಲ್ ಶೇಕ್ ಎಂಬ ಬಾಲಕಿ ಮೃತಪಟ್ಟಿದ್ದಾಳೆ. ಮನೆಯಲ್ಲಿದ್ದ ಮೂವರಿಗೆ ಗಂಭೀರ ಗಾಯಗಳಾಗಿವೆ. ಬಿರುಗಾಳಿ ಸಹಿತ ಆಲಿಕಲ್ಲು ಮಳೆಗೆ ಮನೆಯ ಮೇಲ್ಛಾವಣಿ ಹಾರಿ ಹೋಗಿದೆ. ಈ ವೇಳೆ ಮೇಲ್ಛಾವಣಿ ಮೇಲೆ ಇಟ್ಟಿದ್ದ ಕಲ್ಲುಗಳು ಬಾಲಕಿ ಮೇಲೆ ಬಿದ್ದು […]

Continue Reading

ರಾಜ್ಯದಲ್ಲಿ ಮೊದಲ ಎಬೋಲಾ ಕೇಸ್ ಪತ್ತೆ ?

ಸುದ್ದಿ ಸಂಗ್ರಹ ಬೆಂಗಳೂರುರಾಜ್ಯದಲ್ಲಿ ಮೊದಲ ಎಬೋಲಾ ಪ್ರಕರಣ ಪತ್ತೆಯಾಗಿರುವ ಶಂಕೆ ವ್ಯಕ್ತವಾಗಿದೆ. ಉಗಾಂಡದಿಂದ ಬೆಂಗಳೂರಿಗೆ ಆಗಮಿಸಿದ ಮಹಿಳೆಯಲ್ಲಿ ಎಬೋಲಾ ರೋಗ ಲಕ್ಷಣಗಳು ಕಂಡುಬಂದಿದ್ದು, ರಾಜೀವ್ ಗಾಂಧಿ ಆಸ್ಪತ್ರೆಗೆ ಮಹಿಳೆಯನ್ನು ಶಿಫ್ಟ್ ಮಾಡಲಾಗಿದೆ. ಉಗಾಂಡದಿಂದ ಅಹಮದಾಬಾದ್‌ಗೆ ಆಗಮಿಸಿದ್ದ ಮಹಿಳೆ, ಅಲ್ಲಿಂದ ಬೆಂಗಳೂರಿಗೆ ಬಂದಿದ್ದಾರೆ. ವಿಮಾನ ನಿಲ್ದಾಣದಲ್ಲಿ ಮಹಿಳೆಗೆ ಸ್ಕ್ರೀನಿಂಗ್ ಮಾಡಿದಾಗ ಎಬೋಲಾ ರೋಗ ಲಕ್ಷಣಗಳು ಕಂಡುಬಂದಿವೆ. ಸದ್ಯಕ್ಕೆ ಮಹಿಳೆಯನ್ನು 21 ದಿನಗಳ ಕಾಲ ಕ್ವಾರಂಟೈನ್‌ನಲ್ಲಿ ಇರಿಸಲಾಗಿದೆ. ಸದ್ಯ ಮಹಿಳೆಯ ಸ್ಯಾಂಪಲ್ ಕಲೆಕ್ಟ್ ಮಾಡಿ ಲ್ಯಾಬ್‌ಗೆ ರವಾನಿಸಲಾಗಿದೆ. ಟೆಸ್ಟ್‌ಗೆ ಕಳಿಸಿರುವ […]

Continue Reading

ಪದ್ಮ ಪ್ರಶಸ್ತಿ ಸ್ವೀಕರಿಸುವ ಮುನ್ನ ಪ್ರಧಾನಿ ಮೋದಿಗೆ ಉದ್ದಂಡ ನಮಸ್ಕಾರ ಹಾಕಿದ ಕೆ ಪಜನಿವೇಲ್: ವಿಡಿಯೋ ವೈರಲ್

ಸುದ್ದಿ ಸಂಗ್ರಹ ನವದೆಹಲಿಭಾರತದ ಗೌರವಾನ್ವಿತ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಇಂದು ರಾಷ್ಟ್ರಪತಿ ಭವನದಲ್ಲಿ ನಡೆದ ಅದ್ಧೂರಿ ನಾಗರಿಕ ಹೂಡಿಕೆ ಸಮಾರಂಭದಲ್ಲಿ ವಿವಿಧ ಕ್ಷೇತ್ರಗಳ ಸಾಧಕರಿಗೆ ಪ್ರತಿಷ್ಠಿತ ಪದ್ಮ ಪ್ರಶಸ್ತಿಗಳನ್ನು ಪ್ರದಾನ ಮಾಡಿದರು. ಪ್ರಶಸ್ತಿ ಸ್ವೀಕರಿಸುವ ಮುನ್ನ ಪುದುಚೇರಿಯ ಮಾರ್ಷಲ್ ಆರ್ಟ್ಸ್ ಸಾಧಕ ಕೆ ಪಜನಿವೇಲ್ ಅವರು ಪ್ರಧಾನಿ ಮೋದಿ ಅವರಿಗೆ ಸಾಷ್ಟಾಂಗ ನಮಸ್ಕಾರ ಹಾಕಿದ ವಿಡಿಯೋ ಇದೀಗ ವೈರಲ್ ಆಗಿದೆ. ಈ ವರ್ಷದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಕಲೆ, ಸಮಾಜ ಸೇವೆ, ಸಾರ್ವಜನಿಕ ವ್ಯವಹಾರಗಳು, ವಿಜ್ಞಾನ […]

Continue Reading

ಶಹಾಬಾದ್: ಡಾ.ಅಂಬೇಡ್ಕರ್ ಹಬ್ಬ ನಾಳೆ

ಸುದ್ದಿ ಸಂಗ್ರಹ ಶಹಾಬಾದ್ಸಂವಿದಾನ ಶಿಲ್ಪಿ ಡಾ. ಬಾಬಾಸಾಹೇಬ ಅಂಬೇಡ್ಕರ್ ರವರ 135ನೇ ಜಯಂತ್ಯೋತ್ಸವವನ್ನು ಅಂಬೇಡ್ಕರ್ ಹಬ್ಬ ಎಂದು ಮೇ.26 ರಂದು ಅದ್ದೂರಿಯಾಗಿ ಆಚರಿಸಲಾಗುತ್ತಿದೆ ಎಂದು ದಲಿತ ಮುಖಂಡ ಮರಿಯಪ್ಪ ಹಳ್ಳಿ ಮತ್ತು ಸಮಿತಿಯ ಅಧ್ಯಕ್ಷ ರಾಜೇಶ ಯನಗುಂಟಿಕರ ಹೇಳಿದರು. ನಗದದ ಪ್ರವಾಸಿ ಮಂದಿರದಲ್ಲಿ ಡಾ.ಬಿ.ಆರ ಅಂಬೇಡ್ಕರ್ 135ನೇ ಜಯಂತ್ಯೋತ್ಸವ ಸಮಿತಿ ವತಿಯಿಂದ ಕರೆಯಲಾದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಾಳೆ ಮಧ್ಯಾಹ್ನ 2 ಗಂಟಗೆ ಬಸವೇಶ್ವರರ ವೃತ್ತದಿಂದ ಹೈ ಸ್ಕೂಲ್ ಮೈದಾನದವರೆಗೆ (ಡಿ.ಜೆ ಹೊರತುಪಡಿಸಿ) ಸಾಂಸ್ಕೃತಿಕ ಕಲಾ ತಂಡದಿಂದ […]

Continue Reading

ಕಾಳಗಿ: ಡಯಾಲಿಸಿಸ್ ಸೇವಾ ಘಟಕ ಆರಂಭ

ಸುದ್ದಿ ಸಂಗ್ರಹ ಕಾಳಗಿಸುತ್ತಲಿನ ಜನರಿಗೆ ಅನುಕೂಲವಾಗಲಿ ಎಂಬ ಉದ್ದೇಶದಿಂದ ಇಲ್ಲಿನ ಸಮುದಾಯ ಆರೋಗ್ಯ ಕೇಂದ್ರ ‘ಡಯಾಲಿಸಿಸ್ ಸೇವಾ ಘಟಕ’ ಆರಂಭಿಸುವ ಮೂಲಕ ಮತ್ತೊಂದು ಮೈಲಿಗಲ್ಲನ್ನು ಇಟ್ಟಿದೆ’ ಎಂದು ಚಿಂಚೋಳಿ ಶಾಸಕ ಡಾ.ಅವಿನಾಶ ಜಾಧವ ಹೇಳಿದರು. ಈಚೆಗೆ ಸ್ಥಳೀಯ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಡಯಾಲಿಸಿಸ್ ಸೇವಾ ಘಟಕ ಉದ್ಘಾಟಿಸಿ ಮಾತನಾಡಿದ ಅವರು, ಚಿಂಚೋಳಿ, ಚಿತ್ತಾಪುರ, ಕಮಲಾಪುರ ಮತ್ತು ಸೇಡಂ ತಾಲೂಕಿಗೆ ಹೊಂದಿಕೊಂಡಿರುವ ಕಾಳಗಿ ಪ್ರಸ್ತುತ 30 ಹಾಸಿಗೆಯ ಸಿಎಚ್‌ಸಿ ಆಸ್ಪತ್ರೆ ಹೊಂದಿದೆ. ಆದರೆ ಬೇರೆ ತಾಲೂಕಿಗಿಂತ ಇಲ್ಲಿ ರೋಗಿಗಳ […]

Continue Reading

ನಾಳೆ ಪದ್ಮ ಪ್ರಶಸ್ತಿ ಪ್ರದಾನ: ರಾಜ್ಯದ 8 ಮಂದಿ ಸೇರಿ 131 ಸಾಧಕರಿಗೆ ರಾಷ್ಟ್ರಪತಿಗಳಿಂದ ಗೌರವ

ಸುದ್ದಿ ಸಂಗ್ರಹ ನವದೆಹಲಿಕರ್ನಾಟಕದ 8 ಸಾಧಕರು ಸೇರಿ 2026ನೇ ಸಾಲಿನ ಪದ್ಮ ಪ್ರಶಸ್ತಿಗೆ ಆಯ್ಕೆಯಾಗಿರುವ 131 ಮಂದಿಗೆ ನಾಳೆ (ಮೇ 25) ರಾಷ್ಟ್ರಪತಿ ದ್ರೌದಿ ಮುರ್ಮು ಅವರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಸೋಮವಾರ (ಮೇ 25) ರಾಷ್ಟ್ರಪತಿ ಭವನದಲ್ಲಿ ನಡೆಯಲಿರುವ ಸಮಾರಂಭದಲ್ಲಿ ರಾಷ್ಟ್ರಪತಿಗಳು ದೇಶದ ಅತ್ಯುನ್ನತ ನಾಗರಿಕ ಸೇವಾ ಪ್ರಶಸ್ತಿಗಳಾದ ಪದ್ಮವಿಭೂಷಣ, ಪದ್ಮಭೂಷಣ ಹಾಗೂ ಪದ್ಮಶ್ರೀ ಪ್ರಶಸ್ತಿಯನ್ನ ಸಾಧಕರಿಗೆ ಪ್ರದಾನ ಮಾಡಲಿದ್ದಾರೆ. ಈ ವರ್ಷ ಒಟ್ಟು 131 ಸಾಧಕರು ಪದ್ಮ ಪ್ರಶಸ್ತಿ ಗೌರವಕ್ಕೆ ಪಾತ್ರರಾಗಿದ್ದಾರೆ. ಒಟ್ಟು 5 […]

Continue Reading